ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಮುಳಿಯ ಗೋಲ್ಡ್ ಅಂಡ್ ಡೈಮಂಡ್ ಬೆಳ್ತಂಗಡಿ ಶೋರೂಂ ನಲ್ಲಿ ಚಿನ್ನದ ಮತ್ತು ಬೆಳ್ಳಿಯ ನಾಣ್ಯ ಗೆದ್ದ ಅದೃಷ್ಟವಂತರು

ಬೆಳ್ತಂಗಡಿ: ಮುಳಿಯ ಗೋಲ್ಡ್ ಅಂಡ್ ಡೈಮಂಡ್ಸ್ ಮತ್ತು ಕರ್ನಾಟಕ ಗೋಲ್ಡ್ ಫೆಡರೇಷನ್ ಆಯೋಜಿಸಿದ ದಸರಾ ಸಮಯದ ಲಕ್ಕಿ ಡ್ರಾದಲ್ಲಿ ಶರಣ್ಯ, ರಾಘವ ಪೂಜಾರಿ , ಜ್ಯೋತಿ, ಜಯಂತ ಕೆ, ನಳಿನಾಕ್ಷಿ, ಪ್ರದೀಪ್ತ, ಇಬ್ರಾಹಿಂ , ಜಯಾನಂದ ಇವರು ಚಿನ್ನದ ನಾಣ್ಯ ಗೆದ್ದ ಅದೃಷ್ಟವಂತರು.

ಹಾಗೆಯೇ ರಿಯಾಝ್, ರಕ್ಷಾ ಪೈ, ರಾಜೇಶ್, ವಸಂತಿ, ಗ್ರೇಟಾ, ಮೋಲಿ ಮೋರಿಸ್, ಶೈಲಜಾ, ರಮ್ಯಾ , ವಿಶ್ವನಾಥ್, ವಸಂತಿ, ಪ್ರಜ್ವಲ್ ವಿ ಎನ್, ಭಾರತಿ ಎಮ್ ಬೆಳ್ಳಿ ನಾಣ್ಯ ಗೆದ್ದು ಅದೃಷ್ಟವಂತರು ಆಗಿರುತ್ತಾರೆ.

ಈ ಎಲ್ಲಾ ಬಹುಮಾನಗಳನ್ನು ಮುಳಿಯ ಗ್ರಾಹಕರು ಗೆದ್ದಿರುತ್ತಾರೆ. ಸದಾ ಸಂತೋಷ ನೀಡುವ ಮುಳಿಯ ಹಲವಾರು ವಿಶೇಷತೆಗಳೊಂದಿಗೆ , ಮತ್ತು ನಮ್ಮ ಯುನಿಕ್ ಡಿಸೈನ್ ಗಳು ಜನ ಮೆಚ್ಚುಗೆ ಪಡೆದಿದೆ. ಈ ಅದೃಷ್ಟದ ಬಹುಮಾನ ನಮಗೆ ಮತ್ತಷ್ಟು ಖುಷಿ ತಂದಿದೆ, ಎಂದು ಸಂಸ್ಥೆಯ ಆಡಳಿತ ನಿರ್ದೇಶಕ ಕೃಷ್ಣನಾರಾಯಣ ಮುಳಿಯ ಸಂತಸ ವ್ಯಕ್ತಪಡಿಸಿದ್ದಾರೆ.
ಈ ಸಂದರ್ಭದಲ್ಲಿ ಗ್ರಾಹಕರು, ಮುಳಿಯ ಸಿಬ್ಬಂದಿಗಳು ಉಪಸ್ಥಿತರಿದ್ದರು.

Related posts

ಆನೆ ಹಾವಳಿ ನಿಯಂತ್ರಣಕ್ಕೆ ತುರ್ತು ಕ್ರಮ ಕೈಗೊಳ್ಳುವಂತೆ ಜಯರಾಮ ನೆಲ್ಲಿತ್ತಾಯ ರವರಿಂದ ಜಿಲ್ಲಾಧಿಕಾರಿಗಳಿಗೆ ಮನವಿ

Suddi Udaya

ಭಾಗವತ ಮಹೇಶ ಕನ್ಯಾಡಿ ಅವರಿಗೆ ಗೌರವಾರ್ಪಣೆ

Suddi Udaya

ಪುಂಜಾಲಕಟ್ಟೆ ಸ.ಪ್ರ.ದ. ಕಾಲೇಜಿನಲ್ಲಿ ಮಂಗಳೂರು ವಿಶ್ವವಿದ್ಯಾನಿಲಯ ಅಂತರ್ ಕಾಲೇಜು ಮಹಿಳೆಯರ ಹ್ಯಾಂಡ್ ಬಾಲ್ ಪಂದ್ಯಾಟ

Suddi Udaya

ಕೊಲ್ಲಿ ಶ್ರೀ ದುರ್ಗಾಪರಮೇಶ್ವರಿ (ದುರ್ಗಾದೇವಿ) ದೇವಸ್ಥಾನದ ವರ್ಷಾವಧಿ ಜಾತ್ರಾ ಮಹೋತ್ಸವ: ಧಾರ್ಮಿಕ ಸಭೆ

Suddi Udaya

ಬೆಳ್ತಂಗಡಿ ಸಹಕಾರ ಭಾರತಿ ನೂತನ ಅಧ್ಯಕ್ಷರಾಗಿ ವೆಂಕಪ್ಪಯ್ಯ, ಪ್ರಧಾನ ಕಾರ್ಯದರ್ಶಿಯಾಗಿ ಪ್ರವೀಣ್ ರೈ ಆಯ್ಕೆ

Suddi Udaya

ಬೆಳ್ತಂಗಡಿ ವಿಧಾನಸಭಾ ಚುನಾವಣೆ ಉಜಿರೆ ಧ.ಮಂ.ಪ.ಪೂ.ಕಾಲೇಜಿನಲ್ಲಿ ಮಸ್ಟರಿಂಗ್

Suddi Udaya
error: Content is protected !!