37.9 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿವರದಿ

ಉಜಿರೆಯಲ್ಲಿ ಸಾಕು ನಾಯಿ, ಬೆಕ್ಕುಗಳಿಗೆ ರೇಬಿಸ್ ಲಸಿಕೆ ಶಿಬಿರ

ಉಜಿರೆ: ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಬೆಳ್ತಂಗಡಿ ಪಶು ಸಂಗೋಪನೆ ಮತ್ತು ಪಶು ವೈದ್ಯ ಸೇವಾ ಇಲಾಖೆ ವತಿಯಿಂದ ಉಜಿರೆ ಗ್ರಾಮ ಪಂಚಾಯತ್ ಸಹಯೋಗದೊಂದಿಗೆ ಉಜಿರೆ ಪಂಚಾಯತ್ ವ್ಯಾಪ್ತಿಯಲ್ಲಿ ಸಾಕು ನಾಯಿ ಗಳಿಗೆ ಮತ್ತು ಬೆಕ್ಕುಗಳಿಗೆ ಉಚಿತ ಹುಚ್ಚು ನಾಯಿ ರೋಗ ನಿರೋಧಕ ಲಸಿಕೆ ಶಿಬಿರ ಅ.17ರಂದು ಜರಗಿತು.

ಉಜಿರೆ ಗ್ರಾ.ಪಂ. ಅಧ್ಯಕ್ಷೆ ಉಷಾಕಿರಣ್ ಕಾರಂತ್‌ ಶಿಬಿರಕ್ಕೆ ಚಾಲನೆ ನೀಡಿದರು. ತಾಲೂಕು ಪಶು ವೈದ್ಯಾಧಿಕಾರಿ ರವಿ ಕುಮಾರ್, ಉಜಿರೆ ಪಶು ವೈದ್ಯ ಸಚಿನ್‌, ಗ್ರಾಮ ಪಂಚಾಯತ್‌ ಸದಸ್ಯೆ ಶಶಿಕಲಾ, ಪಂಚಾಯತ್ ಸಿಬ್ಬಂದಿ, ಪಶು ಸಖಿ ಉಪಸ್ಥಿತರಿದ್ದರು. ಬಳಿಕ ಪಂಚಾಯತ್ ವ್ಯಾಪ್ತಿಯ ವಿವಿಧ ಕಡೆಗಳಲ್ಲಿ ಸಾಕುನಾಯಿ ಹಾಗೂ ಬೆಕ್ಕುಗಳಿಗೆ ಉಚಿತವಾಗಿ ರೇಬಿಸ್ ಲಸಿಕೆ ನೀಡಲಾಯಿತು.

Related posts

ಉಜಿರೆ ಎಸ್.ಡಿ.ಎಂ ಸಿ.ಬಿ.ಎಸ್.ಇ ಶಾಲೆಯಲ್ಲಿ ಸ್ಕೌಟ್ಸ್ ಮತ್ತು ಗೈಡ್ಸ್ ಸಂಸ್ಥಾಪನಾ ದಿನಾಚರಣೆ ಮತ್ತು ಧ್ವಜ ದಿನಾಚರಣೆ

Suddi Udaya

ಹಿರಿಯ ಸಾಹಿತಿ ಎನ್ ಜಿ ಪಟವರ್ಧನ್ ಅವರ ಕೃತಿ ‘ಆಟ’ ಲೋಕಾರ್ಪಣೆ

Suddi Udaya

ಕೊಕ್ಕಡ: ಕಣ್ಣಿನ ಉಚಿತ ತಪಾಸಣಾ ಶಿಬಿರ

Suddi Udaya

ಕಕ್ಕಿಂಜೆ ಸ.ಪ್ರೌ. ಶಾಲೆಯಲ್ಲಿ ಸ್ವಾಸ್ತ್ಯ ಸಂಕಲ್ಪ ದಿನಾಚರಣೆ

Suddi Udaya

ಪಡಂಗಡಿ ಗ್ರಾಮ ಪಂಚಾಯತ್ ಗ್ರಾಮ ಸಭೆ

Suddi Udaya

ಗುರುವಾಯನಕೆರೆ: ಕರ್ತವ್ಯದ ವೇಳೆ ಮೃತಪಟ್ಟ ಪವರ್ ಮ್ಯಾನ್ ಕುಟುಂಬಕ್ಕೆ ರೂ.1ಕೋಟಿ ವಿಮಾ ಮೊತ್ತದ ಚೆಕ್ ವಿತರಣೆ

Suddi Udaya
error: Content is protected !!