September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿವರದಿ

ಉಜಿರೆಯಲ್ಲಿ ಸಾಕು ನಾಯಿ, ಬೆಕ್ಕುಗಳಿಗೆ ರೇಬಿಸ್ ಲಸಿಕೆ ಶಿಬಿರ

ಉಜಿರೆ: ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಬೆಳ್ತಂಗಡಿ ಪಶು ಸಂಗೋಪನೆ ಮತ್ತು ಪಶು ವೈದ್ಯ ಸೇವಾ ಇಲಾಖೆ ವತಿಯಿಂದ ಉಜಿರೆ ಗ್ರಾಮ ಪಂಚಾಯತ್ ಸಹಯೋಗದೊಂದಿಗೆ ಉಜಿರೆ ಪಂಚಾಯತ್ ವ್ಯಾಪ್ತಿಯಲ್ಲಿ ಸಾಕು ನಾಯಿ ಗಳಿಗೆ ಮತ್ತು ಬೆಕ್ಕುಗಳಿಗೆ ಉಚಿತ ಹುಚ್ಚು ನಾಯಿ ರೋಗ ನಿರೋಧಕ ಲಸಿಕೆ ಶಿಬಿರ ಅ.17ರಂದು ಜರಗಿತು.

ಉಜಿರೆ ಗ್ರಾ.ಪಂ. ಅಧ್ಯಕ್ಷೆ ಉಷಾಕಿರಣ್ ಕಾರಂತ್‌ ಶಿಬಿರಕ್ಕೆ ಚಾಲನೆ ನೀಡಿದರು. ತಾಲೂಕು ಪಶು ವೈದ್ಯಾಧಿಕಾರಿ ರವಿ ಕುಮಾರ್, ಉಜಿರೆ ಪಶು ವೈದ್ಯ ಸಚಿನ್‌, ಗ್ರಾಮ ಪಂಚಾಯತ್‌ ಸದಸ್ಯೆ ಶಶಿಕಲಾ, ಪಂಚಾಯತ್ ಸಿಬ್ಬಂದಿ, ಪಶು ಸಖಿ ಉಪಸ್ಥಿತರಿದ್ದರು. ಬಳಿಕ ಪಂಚಾಯತ್ ವ್ಯಾಪ್ತಿಯ ವಿವಿಧ ಕಡೆಗಳಲ್ಲಿ ಸಾಕುನಾಯಿ ಹಾಗೂ ಬೆಕ್ಕುಗಳಿಗೆ ಉಚಿತವಾಗಿ ರೇಬಿಸ್ ಲಸಿಕೆ ನೀಡಲಾಯಿತು.

Related posts

ಸೋಣಂದೂರು-ಪಣಕಜೆಯ ಬಿಜೆಪಿ ಮತ್ತು ಹಿಂದೂ ಸಂಘಟನೆ ಕಾರ್ಯಕರ್ತರು ಕಾಂಗ್ರೆಸ್ ಪಕ್ಷ ಸೇರ್ಪಡೆ

Suddi Udaya

ಪಾಲ್ತಾಡಿ ರಾಮಕೃಷ್ಣ ಆಚಾರ್ಯ ರವರ ನಿಧನಕ್ಕೆ ಡಾ. ಡಿ. ವೀರೇಂದ್ರ ಹೆಗ್ಗಡೆಯವರಿಂದ ಸಂತಾಪ

Suddi Udaya

ಮಚ್ಚಿನ ಅನಂತೇಶ್ವರ ಸಂಜೀವಿನಿ ಮಹಿಳಾ ಒಕ್ಕೂಟದ ವತಿಯಿಂದ ಸ್ವಸಹಾಯ ಸಂಘದ ಸದಸ್ಯರಿಗೆ ಫಿನೈಲ್ ಹಾಗೂ ಸೋಪ್ ಆಯಿಲ್ ತರಬೇತಿ

Suddi Udaya

ಶ್ರೀ ಗುರುದೇವ ಕಾಲೇಜಿನಲ್ಲಿ ಪ.ಪೂ. ಮಟ್ಟದ ಟೇಬಲ್ ಟೆನ್ನಿಸ್ ಪಂದ್ಯಾಟ

Suddi Udaya

ಬೆಳ್ತಂಗಡಿ ಡಿ. ಕೆ.ಆರ್.ಡಿ.ಎಸ್ ನಿಂದ ಕ್ರಿಸ್ಮಸ್ ಆಚರಣೆ

Suddi Udaya

ಅಪರಿಚಿತ ವ್ಯಕ್ತಿಯ ಮೃತದೇಹ ಪತ್ತೆ: ವಾರೀಸುದಾರರು ಧರ್ಮಸ್ಥಳ ಠಾಣೆಯನ್ನು ಸಂಪರ್ಕಿಸುವಂತೆ ಮನವಿ

Suddi Udaya
error: Content is protected !!