37.9 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಮುಳಿಯ ಗೋಲ್ಡ್ ಅಂಡ್ ಡೈಮಂಡ್ ಬೆಳ್ತಂಗಡಿ ಶೋರೂಂ ನಲ್ಲಿ ಚಿನ್ನದ ಮತ್ತು ಬೆಳ್ಳಿಯ ನಾಣ್ಯ ಗೆದ್ದ ಅದೃಷ್ಟವಂತರು

ಬೆಳ್ತಂಗಡಿ: ಮುಳಿಯ ಗೋಲ್ಡ್ ಅಂಡ್ ಡೈಮಂಡ್ಸ್ ಮತ್ತು ಕರ್ನಾಟಕ ಗೋಲ್ಡ್ ಫೆಡರೇಷನ್ ಆಯೋಜಿಸಿದ ದಸರಾ ಸಮಯದ ಲಕ್ಕಿ ಡ್ರಾದಲ್ಲಿ ಶರಣ್ಯ, ರಾಘವ ಪೂಜಾರಿ , ಜ್ಯೋತಿ, ಜಯಂತ ಕೆ, ನಳಿನಾಕ್ಷಿ, ಪ್ರದೀಪ್ತ, ಇಬ್ರಾಹಿಂ , ಜಯಾನಂದ ಇವರು ಚಿನ್ನದ ನಾಣ್ಯ ಗೆದ್ದ ಅದೃಷ್ಟವಂತರು.

ಹಾಗೆಯೇ ರಿಯಾಝ್, ರಕ್ಷಾ ಪೈ, ರಾಜೇಶ್, ವಸಂತಿ, ಗ್ರೇಟಾ, ಮೋಲಿ ಮೋರಿಸ್, ಶೈಲಜಾ, ರಮ್ಯಾ , ವಿಶ್ವನಾಥ್, ವಸಂತಿ, ಪ್ರಜ್ವಲ್ ವಿ ಎನ್, ಭಾರತಿ ಎಮ್ ಬೆಳ್ಳಿ ನಾಣ್ಯ ಗೆದ್ದು ಅದೃಷ್ಟವಂತರು ಆಗಿರುತ್ತಾರೆ.

ಈ ಎಲ್ಲಾ ಬಹುಮಾನಗಳನ್ನು ಮುಳಿಯ ಗ್ರಾಹಕರು ಗೆದ್ದಿರುತ್ತಾರೆ. ಸದಾ ಸಂತೋಷ ನೀಡುವ ಮುಳಿಯ ಹಲವಾರು ವಿಶೇಷತೆಗಳೊಂದಿಗೆ , ಮತ್ತು ನಮ್ಮ ಯುನಿಕ್ ಡಿಸೈನ್ ಗಳು ಜನ ಮೆಚ್ಚುಗೆ ಪಡೆದಿದೆ. ಈ ಅದೃಷ್ಟದ ಬಹುಮಾನ ನಮಗೆ ಮತ್ತಷ್ಟು ಖುಷಿ ತಂದಿದೆ, ಎಂದು ಸಂಸ್ಥೆಯ ಆಡಳಿತ ನಿರ್ದೇಶಕ ಕೃಷ್ಣನಾರಾಯಣ ಮುಳಿಯ ಸಂತಸ ವ್ಯಕ್ತಪಡಿಸಿದ್ದಾರೆ.
ಈ ಸಂದರ್ಭದಲ್ಲಿ ಗ್ರಾಹಕರು, ಮುಳಿಯ ಸಿಬ್ಬಂದಿಗಳು ಉಪಸ್ಥಿತರಿದ್ದರು.

Related posts

ಉರುವಾಲು ಶ್ರೀ ವಿಘ್ನೇಶ್ವರ ಭಜನಾ ಮಂಡಳಿಯಲ್ಲಿ ಶ್ರೀ ವರಮಹಾಲಕ್ಷ್ಮಿ ವ್ರತ ಪೂಜೆ

Suddi Udaya

ಗೇರುಕಟ್ಟೆ : ಪರಪ್ಪು ಈದ್ ಮಿಲಾದ್ ಸ್ವಾಗತ ಸಮಿತಿಯಿಂದ ಕಳಿಯ ಗ್ರಾ.ಪಂ., ರಿಕ್ಷಾ ಚಾಲಕರ ಸಂಘ ಸಹಭಾಗಿತ್ವದಲ್ಲಿ ಸ್ವಚ್ಛತಾ ಅಭಿಯಾನ

Suddi Udaya

ಅನುಗ್ರಹ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಅಣಕು ಸಂಸತ್ತು ಅಧಿವೇಶನ.

Suddi Udaya

ಜೆಸಿಐ ಬೆಳ್ತಂಗಡಿ ವತಿಯಿಂದ ಡ್ರಗ್ಸ್ ಹಾಗೂ ರಸ್ತೆ ಸುರಕ್ಷತಾ ಜಾಗೃತಿ ನೃತ್ಯ

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ.ಡಿ ವೀರೇಂದ್ರ ಹೆಗ್ಗಡೆಯವರಿಂದ ನವಧ್ವನಿ ಕನ್ಸಲ್ಟಿಂಗ್ ಪ್ರೈವೇಟ್ ಲಿಮಿಟೆಡ್ ಸಂಸ್ಥೆಯ ವೆಬ್ ಸೈಟ್ ಲೋಕಾರ್ಪಣೆ

Suddi Udaya

ಆ. 7 -16: ಮಡಂತ್ಯಾರು ನೂತನ್ ಕ್ಲೋತ್ ಸೆಂಟರ್ ನಲ್ಲಿ ಆಷಾಡ ಡಿಸ್ಕೌಂಟ್ ಸೇಲ್

Suddi Udaya
error: Content is protected !!