ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಮುಳಿಯ ಗೋಲ್ಡ್ ಅಂಡ್ ಡೈಮಂಡ್ ಬೆಳ್ತಂಗಡಿ ಶೋರೂಂ ನಲ್ಲಿ ಚಿನ್ನದ ಮತ್ತು ಬೆಳ್ಳಿಯ ನಾಣ್ಯ ಗೆದ್ದ ಅದೃಷ್ಟವಂತರು

ಬೆಳ್ತಂಗಡಿ: ಮುಳಿಯ ಗೋಲ್ಡ್ ಅಂಡ್ ಡೈಮಂಡ್ಸ್ ಮತ್ತು ಕರ್ನಾಟಕ ಗೋಲ್ಡ್ ಫೆಡರೇಷನ್ ಆಯೋಜಿಸಿದ ದಸರಾ ಸಮಯದ ಲಕ್ಕಿ ಡ್ರಾದಲ್ಲಿ ಶರಣ್ಯ, ರಾಘವ ಪೂಜಾರಿ , ಜ್ಯೋತಿ, ಜಯಂತ ಕೆ, ನಳಿನಾಕ್ಷಿ, ಪ್ರದೀಪ್ತ, ಇಬ್ರಾಹಿಂ , ಜಯಾನಂದ ಇವರು ಚಿನ್ನದ ನಾಣ್ಯ ಗೆದ್ದ ಅದೃಷ್ಟವಂತರು.

ಹಾಗೆಯೇ ರಿಯಾಝ್, ರಕ್ಷಾ ಪೈ, ರಾಜೇಶ್, ವಸಂತಿ, ಗ್ರೇಟಾ, ಮೋಲಿ ಮೋರಿಸ್, ಶೈಲಜಾ, ರಮ್ಯಾ , ವಿಶ್ವನಾಥ್, ವಸಂತಿ, ಪ್ರಜ್ವಲ್ ವಿ ಎನ್, ಭಾರತಿ ಎಮ್ ಬೆಳ್ಳಿ ನಾಣ್ಯ ಗೆದ್ದು ಅದೃಷ್ಟವಂತರು ಆಗಿರುತ್ತಾರೆ.

ಈ ಎಲ್ಲಾ ಬಹುಮಾನಗಳನ್ನು ಮುಳಿಯ ಗ್ರಾಹಕರು ಗೆದ್ದಿರುತ್ತಾರೆ. ಸದಾ ಸಂತೋಷ ನೀಡುವ ಮುಳಿಯ ಹಲವಾರು ವಿಶೇಷತೆಗಳೊಂದಿಗೆ , ಮತ್ತು ನಮ್ಮ ಯುನಿಕ್ ಡಿಸೈನ್ ಗಳು ಜನ ಮೆಚ್ಚುಗೆ ಪಡೆದಿದೆ. ಈ ಅದೃಷ್ಟದ ಬಹುಮಾನ ನಮಗೆ ಮತ್ತಷ್ಟು ಖುಷಿ ತಂದಿದೆ, ಎಂದು ಸಂಸ್ಥೆಯ ಆಡಳಿತ ನಿರ್ದೇಶಕ ಕೃಷ್ಣನಾರಾಯಣ ಮುಳಿಯ ಸಂತಸ ವ್ಯಕ್ತಪಡಿಸಿದ್ದಾರೆ.
ಈ ಸಂದರ್ಭದಲ್ಲಿ ಗ್ರಾಹಕರು, ಮುಳಿಯ ಸಿಬ್ಬಂದಿಗಳು ಉಪಸ್ಥಿತರಿದ್ದರು.

Related posts

ಬೆಳ್ತಂಗಡಿ ಮುಳಿಯ ಜ್ಯುವೆಲ್ಸ್ ನಲ್ಲಿ ಚಿನ್ನೋತ್ಸವದ ಪ್ರಯುಕ್ತ ಚಿತ್ತಾರ – ಚಿಣ್ಣರ ಚಿತ್ರೋತ್ಸವ’ ಚಿತ್ರಕಲೆ ಸ್ಪರ್ಧೆ:

Suddi Udaya

ನಾಳೆ (ಮಾ.1): ಕಕ್ಕಿಂಜೆ ವಿದ್ಯುತ್‌ ನಿಲುಗಡೆ

Suddi Udaya

6ನೇ ಏಷ್ಯನ್ ಯೋಗಾಸನ ಚಾಂಪಿಯನ್‌ಶಿಪ್ 2025 : ಶ್ರೀ ಧ.ಮಂ. ಯೋಗ ಮತ್ತು ನೈತಿಕ ಶಿಕ್ಷಣ ಯೋಜನೆಯ ನಿರ್ದೇಶಕ ಡಾ. ಐ. ಶಶಿಕಾಂತ್ ಜೈನ್ ರವರಿಗೆ ಆಹ್ವಾನ

Suddi Udaya

ರಾಜ ಕೇಸರಿ ಸೇವಾ ಟ್ರಸ್ಟ್ ಸಂಸ್ಥಾಪಕ ದೀಪಕ್ ಜಿ ಬೆಳ್ತಂಗಡಿ ರವರಿಗೆ ಸ್ಟಾರ್ ಆಫ್ ಕರ್ನಾಟಕ ರಾಜ್ಯ ಪ್ರಶಸ್ತಿ

Suddi Udaya

ತಾಲೂಕಿನ ಪುಟಾಣಿಗಳಿಗೆ ಕೆಜಿ ಲೆಕ್ಕದಲ್ಲಿ ಆಕರ್ಷಕವಾದ ಬಟ್ಟೆ ಖರೀದಿಗೆ ಸುವರ್ಣವಕಾಶ ಬೆಳ್ತಂಗಡಿಯಲ್ಲಿ ಪ್ರಾರಂಭಗೊಳ್ಳಲಿದೆ ಬೇಬಿ ಕ್ಲೌಡ್ ಕೆಜಿ ಮಾರ್ಟ್

Suddi Udaya

ಪತ್ರಕರ್ತೆ ಉಮಾ ಅನಂತ್ ಗೆ ಮಾಧ್ಯಮ ಅಕಾಡೆಮಿ ಪ್ರಶಸ್ತಿ

Suddi Udaya
error: Content is protected !!