July 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಮುಳಿಯ ಗೋಲ್ಡ್ ಅಂಡ್ ಡೈಮಂಡ್ ಬೆಳ್ತಂಗಡಿ ಶೋರೂಂ ನಲ್ಲಿ ಚಿನ್ನದ ಮತ್ತು ಬೆಳ್ಳಿಯ ನಾಣ್ಯ ಗೆದ್ದ ಅದೃಷ್ಟವಂತರು

ಬೆಳ್ತಂಗಡಿ: ಮುಳಿಯ ಗೋಲ್ಡ್ ಅಂಡ್ ಡೈಮಂಡ್ಸ್ ಮತ್ತು ಕರ್ನಾಟಕ ಗೋಲ್ಡ್ ಫೆಡರೇಷನ್ ಆಯೋಜಿಸಿದ ದಸರಾ ಸಮಯದ ಲಕ್ಕಿ ಡ್ರಾದಲ್ಲಿ ಶರಣ್ಯ, ರಾಘವ ಪೂಜಾರಿ , ಜ್ಯೋತಿ, ಜಯಂತ ಕೆ, ನಳಿನಾಕ್ಷಿ, ಪ್ರದೀಪ್ತ, ಇಬ್ರಾಹಿಂ , ಜಯಾನಂದ ಇವರು ಚಿನ್ನದ ನಾಣ್ಯ ಗೆದ್ದ ಅದೃಷ್ಟವಂತರು.

ಹಾಗೆಯೇ ರಿಯಾಝ್, ರಕ್ಷಾ ಪೈ, ರಾಜೇಶ್, ವಸಂತಿ, ಗ್ರೇಟಾ, ಮೋಲಿ ಮೋರಿಸ್, ಶೈಲಜಾ, ರಮ್ಯಾ , ವಿಶ್ವನಾಥ್, ವಸಂತಿ, ಪ್ರಜ್ವಲ್ ವಿ ಎನ್, ಭಾರತಿ ಎಮ್ ಬೆಳ್ಳಿ ನಾಣ್ಯ ಗೆದ್ದು ಅದೃಷ್ಟವಂತರು ಆಗಿರುತ್ತಾರೆ.

ಈ ಎಲ್ಲಾ ಬಹುಮಾನಗಳನ್ನು ಮುಳಿಯ ಗ್ರಾಹಕರು ಗೆದ್ದಿರುತ್ತಾರೆ. ಸದಾ ಸಂತೋಷ ನೀಡುವ ಮುಳಿಯ ಹಲವಾರು ವಿಶೇಷತೆಗಳೊಂದಿಗೆ , ಮತ್ತು ನಮ್ಮ ಯುನಿಕ್ ಡಿಸೈನ್ ಗಳು ಜನ ಮೆಚ್ಚುಗೆ ಪಡೆದಿದೆ. ಈ ಅದೃಷ್ಟದ ಬಹುಮಾನ ನಮಗೆ ಮತ್ತಷ್ಟು ಖುಷಿ ತಂದಿದೆ, ಎಂದು ಸಂಸ್ಥೆಯ ಆಡಳಿತ ನಿರ್ದೇಶಕ ಕೃಷ್ಣನಾರಾಯಣ ಮುಳಿಯ ಸಂತಸ ವ್ಯಕ್ತಪಡಿಸಿದ್ದಾರೆ.
ಈ ಸಂದರ್ಭದಲ್ಲಿ ಗ್ರಾಹಕರು, ಮುಳಿಯ ಸಿಬ್ಬಂದಿಗಳು ಉಪಸ್ಥಿತರಿದ್ದರು.

Related posts

ಅಕ್ರಮ ಸಕ್ರಮ ಭೂ ಮಂಜೂರಾತಿ ಆ್ಯಪ್ ನಲ್ಲಿ ಇರುವ ತೊಡಕನ್ನು ಬದಲಾಯಿಸುವಂತೆ ಆಗ್ರಹಿಸಿ ಕೃಷಿಕರಿಂದ ಸಚಿವ ಕೃಷ್ಣ ಬೈರೆ ಗೌಡರಿಗೆ ಪತ್ರ ಚಳುವಳಿ ಮೂಲಕ ಮನವಿ

Suddi Udaya

ಮದ್ದಡ್ಕ ಹೆದ್ದಾರಿ ಕಾಮಗಾರಿಯ ಯಂತ್ರಕ್ಕೆ ಸಿಲುಕಿ ವೃದ್ಧ ಬಲಿ

Suddi Udaya

ಬೆಳ್ತಂಗಡಿ ಮತ್ತು ಗುರುವಾಯನಕೆರೆ ವಿಪತ್ತು ನಿರ್ವಹಣಾ ಸಮಿತಿಯ ವಾರ್ಷಿಕ ವಿಶೇಷ ಸಭೆ

Suddi Udaya

ಬಳಂಜ: ಉದ್ಯಮಿ, ಕೃಷಿಕ ರಾಕೇಶ್ ಹೆಗ್ಡೆಯವರ ಇಕೋಫ್ರೆಶ್ ಫಾರ್ಮ್ ನಲ್ಲಿ ಬೆಳೆದ ಪ್ರಥಮ ಬೆಳೆ: ಡ್ರ್ಯಾಗನ್ ಫ್ರೂಟ್ ನ್ನು ಬಳಂಜ ಶಾಲಾ ವಿದ್ಯಾರ್ಥಿಗಳಿಗೆ ವಿತರಣೆ, ಫ್ರೂಟ್ ಸವಿದು ಸಂಭ್ರಮಿಸಿದ ವಿದ್ಯಾರ್ಥಿಗಳು

Suddi Udaya

ಕಳೆಂಜ: ನಡುಜಾರು ಸ.ಕಿ.ಪ್ರಾ. ಶಾಲೆಗೆ ಹಿದಾಯತುಲ್ಲಾ ಗೇರುಕಟ್ಟೆ ರವರಿಂದ ಮಿಕ್ಸರ್ ಗ್ರೈಂಡರ್ ಕೊಡುಗೆ

Suddi Udaya

ತೆಂಕಕಾರಂದೂರು: ಕೃಷಿಕ ಕೇಶವ ಪೂಜಾರಿ ನಿಧನ

Suddi Udaya
error: Content is protected !!