25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಮುಳಿಯ ಗೋಲ್ಡ್ ಅಂಡ್ ಡೈಮಂಡ್ ಬೆಳ್ತಂಗಡಿ ಶೋರೂಂ ನಲ್ಲಿ ಚಿನ್ನದ ಮತ್ತು ಬೆಳ್ಳಿಯ ನಾಣ್ಯ ಗೆದ್ದ ಅದೃಷ್ಟವಂತರು

ಬೆಳ್ತಂಗಡಿ: ಮುಳಿಯ ಗೋಲ್ಡ್ ಅಂಡ್ ಡೈಮಂಡ್ಸ್ ಮತ್ತು ಕರ್ನಾಟಕ ಗೋಲ್ಡ್ ಫೆಡರೇಷನ್ ಆಯೋಜಿಸಿದ ದಸರಾ ಸಮಯದ ಲಕ್ಕಿ ಡ್ರಾದಲ್ಲಿ ಶರಣ್ಯ, ರಾಘವ ಪೂಜಾರಿ , ಜ್ಯೋತಿ, ಜಯಂತ ಕೆ, ನಳಿನಾಕ್ಷಿ, ಪ್ರದೀಪ್ತ, ಇಬ್ರಾಹಿಂ , ಜಯಾನಂದ ಇವರು ಚಿನ್ನದ ನಾಣ್ಯ ಗೆದ್ದ ಅದೃಷ್ಟವಂತರು.

ಹಾಗೆಯೇ ರಿಯಾಝ್, ರಕ್ಷಾ ಪೈ, ರಾಜೇಶ್, ವಸಂತಿ, ಗ್ರೇಟಾ, ಮೋಲಿ ಮೋರಿಸ್, ಶೈಲಜಾ, ರಮ್ಯಾ , ವಿಶ್ವನಾಥ್, ವಸಂತಿ, ಪ್ರಜ್ವಲ್ ವಿ ಎನ್, ಭಾರತಿ ಎಮ್ ಬೆಳ್ಳಿ ನಾಣ್ಯ ಗೆದ್ದು ಅದೃಷ್ಟವಂತರು ಆಗಿರುತ್ತಾರೆ.

ಈ ಎಲ್ಲಾ ಬಹುಮಾನಗಳನ್ನು ಮುಳಿಯ ಗ್ರಾಹಕರು ಗೆದ್ದಿರುತ್ತಾರೆ. ಸದಾ ಸಂತೋಷ ನೀಡುವ ಮುಳಿಯ ಹಲವಾರು ವಿಶೇಷತೆಗಳೊಂದಿಗೆ , ಮತ್ತು ನಮ್ಮ ಯುನಿಕ್ ಡಿಸೈನ್ ಗಳು ಜನ ಮೆಚ್ಚುಗೆ ಪಡೆದಿದೆ. ಈ ಅದೃಷ್ಟದ ಬಹುಮಾನ ನಮಗೆ ಮತ್ತಷ್ಟು ಖುಷಿ ತಂದಿದೆ, ಎಂದು ಸಂಸ್ಥೆಯ ಆಡಳಿತ ನಿರ್ದೇಶಕ ಕೃಷ್ಣನಾರಾಯಣ ಮುಳಿಯ ಸಂತಸ ವ್ಯಕ್ತಪಡಿಸಿದ್ದಾರೆ.
ಈ ಸಂದರ್ಭದಲ್ಲಿ ಗ್ರಾಹಕರು, ಮುಳಿಯ ಸಿಬ್ಬಂದಿಗಳು ಉಪಸ್ಥಿತರಿದ್ದರು.

Related posts

ನಾರಾವಿ: ಎನ್ಎಸ್ಎಸ್ ನಿಂದ ಬೃಹತ್ ರಕ್ತದಾನ ಶಿಬಿರ

Suddi Udaya

ಜ.27: ಮಡಂತ್ಯಾರು ಗ್ರಾಮ ಪಂಚಾಯತ್ ನಲ್ಲಿ ವಿವಿಧ ರಸ್ತೆ ಕಾಮಗಾರಿಗಳ ಲೋಕಾರ್ಪಣೆ ಹಾಗೂ ಪ.ಜಾತಿ / ಪ.ಪಂಗಡ ಮತ್ತು ದಿವ್ಯಾಂಗಚೇತನ ಫಲಾನುಭವಿಗಳಿಗೆ ವಿವಿಧ ಸವಲತ್ತುಗಳ ವಿತರಣೆ

Suddi Udaya

ಕೊಕ್ಕಡ ಜೇಸಿ ಸಾಮಾನ್ಯ ಸಭೆ: ವಲಯ ಕಾರ್ಯಕ್ರಮಕ್ಕೆ ನಿರ್ಧಾರ

Suddi Udaya

ಮೂಡುಕೋಡಿಯಲ್ಲಿ ವನಮಹೋತ್ಸವ ಆಚರಣೆ ಹಾಗೂ ಪ. ಜಾತಿ ಪ. ಪಂಗಡಗಳ ಮನೆಯವರಿಗೆ ಗೃಹೋಪಯೋಗಿ ವಸ್ತುಗಳ ವಿತರಣೆ

Suddi Udaya

ಗುರುವಾಯನಕೆರೆ: ನಿಸರ್ಗ ಆರ್ಕೇಡ್ ನ ಲೋಕಾರ್ಪಣೆ ಹಾಗೂ ಮನೆಯ ಗೃಹಪ್ರವೇಶ

Suddi Udaya

ಕನ್ಯಾಡಿ-1: 25 ವರ್ಷಗಳಿಂದ ನಿರಂತರವಾಗಿ ಸೇವೆಯನ್ನು ಸಲ್ಲಿಸುತ್ತಿರುವ ಪ್ರಭಾರ ಮುಖ್ಯೋಪಾಧ್ಯಾಯ ಹನುಮಂತರಾಯ ರವರಿಗೆ ರಜತ ಸಂಭ್ರಮ

Suddi Udaya
error: Content is protected !!