23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿವರದಿ

ಉಜಿರೆಯಲ್ಲಿ ಸಾಕು ನಾಯಿ, ಬೆಕ್ಕುಗಳಿಗೆ ರೇಬಿಸ್ ಲಸಿಕೆ ಶಿಬಿರ

ಉಜಿರೆ: ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಬೆಳ್ತಂಗಡಿ ಪಶು ಸಂಗೋಪನೆ ಮತ್ತು ಪಶು ವೈದ್ಯ ಸೇವಾ ಇಲಾಖೆ ವತಿಯಿಂದ ಉಜಿರೆ ಗ್ರಾಮ ಪಂಚಾಯತ್ ಸಹಯೋಗದೊಂದಿಗೆ ಉಜಿರೆ ಪಂಚಾಯತ್ ವ್ಯಾಪ್ತಿಯಲ್ಲಿ ಸಾಕು ನಾಯಿ ಗಳಿಗೆ ಮತ್ತು ಬೆಕ್ಕುಗಳಿಗೆ ಉಚಿತ ಹುಚ್ಚು ನಾಯಿ ರೋಗ ನಿರೋಧಕ ಲಸಿಕೆ ಶಿಬಿರ ಅ.17ರಂದು ಜರಗಿತು.

ಉಜಿರೆ ಗ್ರಾ.ಪಂ. ಅಧ್ಯಕ್ಷೆ ಉಷಾಕಿರಣ್ ಕಾರಂತ್‌ ಶಿಬಿರಕ್ಕೆ ಚಾಲನೆ ನೀಡಿದರು. ತಾಲೂಕು ಪಶು ವೈದ್ಯಾಧಿಕಾರಿ ರವಿ ಕುಮಾರ್, ಉಜಿರೆ ಪಶು ವೈದ್ಯ ಸಚಿನ್‌, ಗ್ರಾಮ ಪಂಚಾಯತ್‌ ಸದಸ್ಯೆ ಶಶಿಕಲಾ, ಪಂಚಾಯತ್ ಸಿಬ್ಬಂದಿ, ಪಶು ಸಖಿ ಉಪಸ್ಥಿತರಿದ್ದರು. ಬಳಿಕ ಪಂಚಾಯತ್ ವ್ಯಾಪ್ತಿಯ ವಿವಿಧ ಕಡೆಗಳಲ್ಲಿ ಸಾಕುನಾಯಿ ಹಾಗೂ ಬೆಕ್ಕುಗಳಿಗೆ ಉಚಿತವಾಗಿ ರೇಬಿಸ್ ಲಸಿಕೆ ನೀಡಲಾಯಿತು.

Related posts

ಹೊಸ ವರ್ಷದ ನೆಪದಲ್ಲಿ ವಂಚನೆ ಸಾಧ್ಯತೆ ‘ಎಪಿಕೆ ಫೈಲ್’ ತೆರೆಯದಂತೆ ಸೂಚನೆ

Suddi Udaya

ಜಿಲ್ಲಾಮಟ್ಟದ ಬಾಲಕ ಬಾಲಕಿಯರ ಕ್ರೀಡಾಕೂಟ: ಎಸ್ ಡಿ ಮ್ ಕಾಲೇಜಿನ 6 ವಿದ್ಯಾರ್ಥಿಗಳು ರಾಜ್ಯ ಮಟ್ಟಕ್ಕೆ ಆಯ್ಕೆ

Suddi Udaya

ವೇಣೂರು: ನವೋದಯ ಚೈತನ್ಯ ವಿಮಾ ಮೊತ್ತದ ಚೆಕ್ ವಿತರಣೆ

Suddi Udaya

ಉಜಿರೆ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪದವಿಪೂರ್ವ ಕಾಲೇಜಿನಲ್ಲಿ ವಾಲ್ಮೀಕಿ ಸ್ಮರಣಾ ಉಪನ್ಯಾಸ ಕಾರ್ಯಕ್ರಮ

Suddi Udaya

ಬೆಳಾಲು : ಪಿಯುಸಿ ವಿದ್ಯಾರ್ಥಿನಿ ಮೇಲೆ ಲೈಂಗಿಕ ದೌರ್ಜನ್ಯ: ಧರ್ಮಸ್ಥಳ ಠಾಣೆಯಲ್ಲಿ ಪೋಕ್ಸೋ ಪ್ರಕರಣ ದಾಖಲು

Suddi Udaya

ರಾಷ್ಟ್ರೀಯ ಜೂನಿಯರ್ ತ್ರೋಬಾಲ್ ಚಾಂಪಿಯನ್ ಶಿಪ್ : ವಾಣಿ ಕಾಲೇಜಿನ ಸಾಹಿತ್ಯ ಕುಶಾಲ್ ಮತ್ತು ಸೃಜನ್ ಗೆ ಪ್ರಥಮ ಬಹುಮಾನ

Suddi Udaya
error: Content is protected !!