September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿವರದಿ

ಉಜಿರೆಯಲ್ಲಿ ಸಾಕು ನಾಯಿ, ಬೆಕ್ಕುಗಳಿಗೆ ರೇಬಿಸ್ ಲಸಿಕೆ ಶಿಬಿರ

ಉಜಿರೆ: ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಬೆಳ್ತಂಗಡಿ ಪಶು ಸಂಗೋಪನೆ ಮತ್ತು ಪಶು ವೈದ್ಯ ಸೇವಾ ಇಲಾಖೆ ವತಿಯಿಂದ ಉಜಿರೆ ಗ್ರಾಮ ಪಂಚಾಯತ್ ಸಹಯೋಗದೊಂದಿಗೆ ಉಜಿರೆ ಪಂಚಾಯತ್ ವ್ಯಾಪ್ತಿಯಲ್ಲಿ ಸಾಕು ನಾಯಿ ಗಳಿಗೆ ಮತ್ತು ಬೆಕ್ಕುಗಳಿಗೆ ಉಚಿತ ಹುಚ್ಚು ನಾಯಿ ರೋಗ ನಿರೋಧಕ ಲಸಿಕೆ ಶಿಬಿರ ಅ.17ರಂದು ಜರಗಿತು.

ಉಜಿರೆ ಗ್ರಾ.ಪಂ. ಅಧ್ಯಕ್ಷೆ ಉಷಾಕಿರಣ್ ಕಾರಂತ್‌ ಶಿಬಿರಕ್ಕೆ ಚಾಲನೆ ನೀಡಿದರು. ತಾಲೂಕು ಪಶು ವೈದ್ಯಾಧಿಕಾರಿ ರವಿ ಕುಮಾರ್, ಉಜಿರೆ ಪಶು ವೈದ್ಯ ಸಚಿನ್‌, ಗ್ರಾಮ ಪಂಚಾಯತ್‌ ಸದಸ್ಯೆ ಶಶಿಕಲಾ, ಪಂಚಾಯತ್ ಸಿಬ್ಬಂದಿ, ಪಶು ಸಖಿ ಉಪಸ್ಥಿತರಿದ್ದರು. ಬಳಿಕ ಪಂಚಾಯತ್ ವ್ಯಾಪ್ತಿಯ ವಿವಿಧ ಕಡೆಗಳಲ್ಲಿ ಸಾಕುನಾಯಿ ಹಾಗೂ ಬೆಕ್ಕುಗಳಿಗೆ ಉಚಿತವಾಗಿ ರೇಬಿಸ್ ಲಸಿಕೆ ನೀಡಲಾಯಿತು.

Related posts

ಜ.28 ರಂದು ಉಜಿರೆಯ ಆರು ಕೇಂದ್ರದಲ್ಲಿ ಪೊಲೀಸ್ ಕಾನ್‌ಸ್ಟೇಬಲ್ ಹುದ್ದೆಗೆ ಲಿಖಿತ ಪರೀಕ್ಷೆ

Suddi Udaya

ಮಡಂತ್ಯಾರು: ಬಂಗೇರಕಟ್ಟ ಅಕ್ಷರ ಕರಾವಳಿ ಅಂಗನವಾಡಿ ಕೇಂದ್ರದ ಮಕ್ಕಳ ಬಾಲ ಮೇಳ ಕಾರ್ಯಕ್ರಮ

Suddi Udaya

ಜಿಲ್ಲಾಮಟ್ಟದ ಬಾಲ್ ಬ್ಯಾಡ್ಮಿಂಟನ್ ಪಂದ್ಯಾಟ: ಮಚ್ಚಿನ ಸರ್ಕಾರಿ ಪ್ರೌಢಶಾಲೆ ವಿದ್ಯಾರ್ಥಿಗಳ ತಂಡ ದ್ವಿತೀಯ ಸ್ಥಾನ

Suddi Udaya

ನ.7: ಕಲ್ಲೇರಿ ಶಾಖಾ ವ್ಯಾಪ್ತಿಯಲ್ಲಿ ವಿದ್ಯುತ್ ನಿಲುಗಡೆ

Suddi Udaya

ಉಜಿರೆ: ಸಿದ್ದವನ ಸ.ಹಿ.ಪ್ರಾ. ಶಾಲೆಯಲ್ಲಿ ವಿಶ್ವ ಪರಿಸರ ದಿನಾಚರಣೆಯ ಪ್ರಯುಕ್ತ ಗಿಡನಾಟಿ ಕಾರ್ಯಕ್ರಮ

Suddi Udaya

ಅರಣ್ಯ ಹಕ್ಕು ಕಾಯ್ದೆಯ ಸೆಕ್ಷನ್ 3 (2) ಅಡಿಯಲ್ಲಿ ಮೂಲಭೂತ ಸೌಕರ್ಯ ಕಲ್ಪಿಸಲು ಶಾಸಕ ಹರೀಶ್ ಪೂಂಜರಿಂದ ಪ.ವರ್ಗಗಳ ಕಲ್ಯಾಣ ಇಲಾಖೆಯ ಕಾರ್ಯದರ್ಶಿ ಕನಗವಲ್ಲಿ ರವರಿಗೆ ಮನವಿ

Suddi Udaya
error: Content is protected !!