25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಮುಳಿಯ ಗೋಲ್ಡ್ ಅಂಡ್ ಡೈಮಂಡ್ ಬೆಳ್ತಂಗಡಿ ಶೋರೂಂ ನಲ್ಲಿ ಚಿನ್ನದ ಮತ್ತು ಬೆಳ್ಳಿಯ ನಾಣ್ಯ ಗೆದ್ದ ಅದೃಷ್ಟವಂತರು

ಬೆಳ್ತಂಗಡಿ: ಮುಳಿಯ ಗೋಲ್ಡ್ ಅಂಡ್ ಡೈಮಂಡ್ಸ್ ಮತ್ತು ಕರ್ನಾಟಕ ಗೋಲ್ಡ್ ಫೆಡರೇಷನ್ ಆಯೋಜಿಸಿದ ದಸರಾ ಸಮಯದ ಲಕ್ಕಿ ಡ್ರಾದಲ್ಲಿ ಶರಣ್ಯ, ರಾಘವ ಪೂಜಾರಿ , ಜ್ಯೋತಿ, ಜಯಂತ ಕೆ, ನಳಿನಾಕ್ಷಿ, ಪ್ರದೀಪ್ತ, ಇಬ್ರಾಹಿಂ , ಜಯಾನಂದ ಇವರು ಚಿನ್ನದ ನಾಣ್ಯ ಗೆದ್ದ ಅದೃಷ್ಟವಂತರು.

ಹಾಗೆಯೇ ರಿಯಾಝ್, ರಕ್ಷಾ ಪೈ, ರಾಜೇಶ್, ವಸಂತಿ, ಗ್ರೇಟಾ, ಮೋಲಿ ಮೋರಿಸ್, ಶೈಲಜಾ, ರಮ್ಯಾ , ವಿಶ್ವನಾಥ್, ವಸಂತಿ, ಪ್ರಜ್ವಲ್ ವಿ ಎನ್, ಭಾರತಿ ಎಮ್ ಬೆಳ್ಳಿ ನಾಣ್ಯ ಗೆದ್ದು ಅದೃಷ್ಟವಂತರು ಆಗಿರುತ್ತಾರೆ.

ಈ ಎಲ್ಲಾ ಬಹುಮಾನಗಳನ್ನು ಮುಳಿಯ ಗ್ರಾಹಕರು ಗೆದ್ದಿರುತ್ತಾರೆ. ಸದಾ ಸಂತೋಷ ನೀಡುವ ಮುಳಿಯ ಹಲವಾರು ವಿಶೇಷತೆಗಳೊಂದಿಗೆ , ಮತ್ತು ನಮ್ಮ ಯುನಿಕ್ ಡಿಸೈನ್ ಗಳು ಜನ ಮೆಚ್ಚುಗೆ ಪಡೆದಿದೆ. ಈ ಅದೃಷ್ಟದ ಬಹುಮಾನ ನಮಗೆ ಮತ್ತಷ್ಟು ಖುಷಿ ತಂದಿದೆ, ಎಂದು ಸಂಸ್ಥೆಯ ಆಡಳಿತ ನಿರ್ದೇಶಕ ಕೃಷ್ಣನಾರಾಯಣ ಮುಳಿಯ ಸಂತಸ ವ್ಯಕ್ತಪಡಿಸಿದ್ದಾರೆ.
ಈ ಸಂದರ್ಭದಲ್ಲಿ ಗ್ರಾಹಕರು, ಮುಳಿಯ ಸಿಬ್ಬಂದಿಗಳು ಉಪಸ್ಥಿತರಿದ್ದರು.

Related posts

ಸೌಜನ್ಯ ಕೊಲೆ ಪ್ರಕರಣ ಮರು ತನಿಖೆ ನಡೆಸುವಂತೆ: ನಿಡ್ಲೆ ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘ ಗ್ರಾಮ ಸಮಿತಿಯಿಂದ ಸರಕಾರಕ್ಕೆ ಮನವಿ

Suddi Udaya

ಗೇರುಕಟ್ಟೆ ಸರ್ಕಾರಿ ಪ್ರೌಢ ಶಾಲೆಯಲ್ಲಿ ವಿಶೇಷ ಚೇತನರ ಬಗ್ಗೆ ಸಂವಾದ ಕಾರ್ಯಕ್ರಮ

Suddi Udaya

ಉಜಿರೆ ಎಸ್. ಡಿ. ಎಂ. ಪದವಿ ಪೂರ್ವ ಕಾಲೇಜಿನಲ್ಲಿ “ಭವಾನ್ ವಿದ್ಯಾಮ್ ದೇಹಿ” ಅಭಿಯಾನ

Suddi Udaya

ಬೆಳ್ತಂಗಡಿ: ಪೌರ ಕಾರ್ಮಿಕರ ದ.ಕ ಜಿಲ್ಲಾ ಮಟ್ಟದ ಜಂಟಿ ಸಮಾವೇಶ

Suddi Udaya

ಮೇಲಂತಬೆಟ್ಟು ಯುವಕ ಜಾಂಡೀಸ್ ನಿಂದ ನಿಧನ

Suddi Udaya

ಮುಂಡಾಜೆ ಬಂಟರ ಗ್ರಾಮ ಸಮಿತಿಯಿಂದ ಡೆಂಗ್ಯೂ ಜಾಗೃತಿ- ಡಾ. ಕಲಾಮಧು ದಂಪತಿಗಳಿಗೆ ಸನ್ಮಾನ

Suddi Udaya
error: Content is protected !!