ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಮುಳಿಯ ಗೋಲ್ಡ್ ಅಂಡ್ ಡೈಮಂಡ್ ಬೆಳ್ತಂಗಡಿ ಶೋರೂಂ ನಲ್ಲಿ ಚಿನ್ನದ ಮತ್ತು ಬೆಳ್ಳಿಯ ನಾಣ್ಯ ಗೆದ್ದ ಅದೃಷ್ಟವಂತರು

ಬೆಳ್ತಂಗಡಿ: ಮುಳಿಯ ಗೋಲ್ಡ್ ಅಂಡ್ ಡೈಮಂಡ್ಸ್ ಮತ್ತು ಕರ್ನಾಟಕ ಗೋಲ್ಡ್ ಫೆಡರೇಷನ್ ಆಯೋಜಿಸಿದ ದಸರಾ ಸಮಯದ ಲಕ್ಕಿ ಡ್ರಾದಲ್ಲಿ ಶರಣ್ಯ, ರಾಘವ ಪೂಜಾರಿ , ಜ್ಯೋತಿ, ಜಯಂತ ಕೆ, ನಳಿನಾಕ್ಷಿ, ಪ್ರದೀಪ್ತ, ಇಬ್ರಾಹಿಂ , ಜಯಾನಂದ ಇವರು ಚಿನ್ನದ ನಾಣ್ಯ ಗೆದ್ದ ಅದೃಷ್ಟವಂತರು.

ಹಾಗೆಯೇ ರಿಯಾಝ್, ರಕ್ಷಾ ಪೈ, ರಾಜೇಶ್, ವಸಂತಿ, ಗ್ರೇಟಾ, ಮೋಲಿ ಮೋರಿಸ್, ಶೈಲಜಾ, ರಮ್ಯಾ , ವಿಶ್ವನಾಥ್, ವಸಂತಿ, ಪ್ರಜ್ವಲ್ ವಿ ಎನ್, ಭಾರತಿ ಎಮ್ ಬೆಳ್ಳಿ ನಾಣ್ಯ ಗೆದ್ದು ಅದೃಷ್ಟವಂತರು ಆಗಿರುತ್ತಾರೆ.

ಈ ಎಲ್ಲಾ ಬಹುಮಾನಗಳನ್ನು ಮುಳಿಯ ಗ್ರಾಹಕರು ಗೆದ್ದಿರುತ್ತಾರೆ. ಸದಾ ಸಂತೋಷ ನೀಡುವ ಮುಳಿಯ ಹಲವಾರು ವಿಶೇಷತೆಗಳೊಂದಿಗೆ , ಮತ್ತು ನಮ್ಮ ಯುನಿಕ್ ಡಿಸೈನ್ ಗಳು ಜನ ಮೆಚ್ಚುಗೆ ಪಡೆದಿದೆ. ಈ ಅದೃಷ್ಟದ ಬಹುಮಾನ ನಮಗೆ ಮತ್ತಷ್ಟು ಖುಷಿ ತಂದಿದೆ, ಎಂದು ಸಂಸ್ಥೆಯ ಆಡಳಿತ ನಿರ್ದೇಶಕ ಕೃಷ್ಣನಾರಾಯಣ ಮುಳಿಯ ಸಂತಸ ವ್ಯಕ್ತಪಡಿಸಿದ್ದಾರೆ.
ಈ ಸಂದರ್ಭದಲ್ಲಿ ಗ್ರಾಹಕರು, ಮುಳಿಯ ಸಿಬ್ಬಂದಿಗಳು ಉಪಸ್ಥಿತರಿದ್ದರು.

Related posts

ಆ.17: ಬೆಳ್ತಂಗಡಿ ಲಯನ್ಸ್‌ ಕ್ಲಬ್ ವತಿಯಿಂದ ಶ್ರೀ ಕೃಷ್ಣ ಜನ್ಮಾಷ್ಟಮಿ ಪ್ರಯುಕ್ತ ತಾಲೂಕು ಮಟ್ಟದ ಶಟಲ್ ಬ್ಯಾಡ್ಮಿಂಟನ್ ಪಂದ್ಯಾಟ

Suddi Udaya

ಕಕ್ಕಿಂಜೆ ಶ್ರೀ  ಕೃಷ್ಣ ಆಸ್ಪತ್ರೆಯಲ್ಲಿ  ಯೋಗಕ್ಷೇಮ,ವಿಸ್ತೃತ ವಸತಿ ಸಮುಚ್ಚಯ  ಮತ್ತು ನೂತನ ಅಂಬ್ಯುಲೆನ್ಸ್ ಲೋಕಾರ್ಪಣೆ 

Suddi Udaya

ಮದ್ದಡ್ಕ ಎಸ್‌ಕೆಎಸ್‌ಎಸ್‌ಎಫ್ ವತಿಯಿಂದ ಮಸೀದಿಯಲ್ಲಿ ಸ್ವಾತಂತ್ರ್ಯ ದಿನಾಚರಣೆ

Suddi Udaya

ಬೆಳ್ತಂಗಡಿ: ತಾಲೂಕು ಯುವಜನ ಒಕ್ಕೂಟದ ಸಭೆ

Suddi Udaya

ಕೊಯ್ಯೂರು: ಮಲೆಬೆಟ್ಟು, ಬಜಿಲ ಒಕ್ಕೂಟದ 38ನೇ ವರ್ಷದ ಸಾಮೂಹಿಕ ಶ್ರೀ ಸತ್ಯನಾರಾಯಣ ಪೂಜೆ ಮತ್ತು ಒಕ್ಕೂಟಗಳ ಪದಗ್ರಹಣ

Suddi Udaya

ಉಜಿರೆ ಬೆನಕ ಹೆಲ್ತ್ ಸೆಂಟರ್ ವತಿಯಿಂದ ನಿವೃತ್ತ ಯೋಧ ಡಾ. ಗೋಪಾಲಕೃಷ್ಣ ಕಾಂಚೋಡುರಿಗೆ ಸನ್ಮಾನ

Suddi Udaya
error: Content is protected !!