23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಮುಳಿಯ ಗೋಲ್ಡ್ ಅಂಡ್ ಡೈಮಂಡ್ ಬೆಳ್ತಂಗಡಿ ಶೋರೂಂ ನಲ್ಲಿ ಚಿನ್ನದ ಮತ್ತು ಬೆಳ್ಳಿಯ ನಾಣ್ಯ ಗೆದ್ದ ಅದೃಷ್ಟವಂತರು

ಬೆಳ್ತಂಗಡಿ: ಮುಳಿಯ ಗೋಲ್ಡ್ ಅಂಡ್ ಡೈಮಂಡ್ಸ್ ಮತ್ತು ಕರ್ನಾಟಕ ಗೋಲ್ಡ್ ಫೆಡರೇಷನ್ ಆಯೋಜಿಸಿದ ದಸರಾ ಸಮಯದ ಲಕ್ಕಿ ಡ್ರಾದಲ್ಲಿ ಶರಣ್ಯ, ರಾಘವ ಪೂಜಾರಿ , ಜ್ಯೋತಿ, ಜಯಂತ ಕೆ, ನಳಿನಾಕ್ಷಿ, ಪ್ರದೀಪ್ತ, ಇಬ್ರಾಹಿಂ , ಜಯಾನಂದ ಇವರು ಚಿನ್ನದ ನಾಣ್ಯ ಗೆದ್ದ ಅದೃಷ್ಟವಂತರು.

ಹಾಗೆಯೇ ರಿಯಾಝ್, ರಕ್ಷಾ ಪೈ, ರಾಜೇಶ್, ವಸಂತಿ, ಗ್ರೇಟಾ, ಮೋಲಿ ಮೋರಿಸ್, ಶೈಲಜಾ, ರಮ್ಯಾ , ವಿಶ್ವನಾಥ್, ವಸಂತಿ, ಪ್ರಜ್ವಲ್ ವಿ ಎನ್, ಭಾರತಿ ಎಮ್ ಬೆಳ್ಳಿ ನಾಣ್ಯ ಗೆದ್ದು ಅದೃಷ್ಟವಂತರು ಆಗಿರುತ್ತಾರೆ.

ಈ ಎಲ್ಲಾ ಬಹುಮಾನಗಳನ್ನು ಮುಳಿಯ ಗ್ರಾಹಕರು ಗೆದ್ದಿರುತ್ತಾರೆ. ಸದಾ ಸಂತೋಷ ನೀಡುವ ಮುಳಿಯ ಹಲವಾರು ವಿಶೇಷತೆಗಳೊಂದಿಗೆ , ಮತ್ತು ನಮ್ಮ ಯುನಿಕ್ ಡಿಸೈನ್ ಗಳು ಜನ ಮೆಚ್ಚುಗೆ ಪಡೆದಿದೆ. ಈ ಅದೃಷ್ಟದ ಬಹುಮಾನ ನಮಗೆ ಮತ್ತಷ್ಟು ಖುಷಿ ತಂದಿದೆ, ಎಂದು ಸಂಸ್ಥೆಯ ಆಡಳಿತ ನಿರ್ದೇಶಕ ಕೃಷ್ಣನಾರಾಯಣ ಮುಳಿಯ ಸಂತಸ ವ್ಯಕ್ತಪಡಿಸಿದ್ದಾರೆ.
ಈ ಸಂದರ್ಭದಲ್ಲಿ ಗ್ರಾಹಕರು, ಮುಳಿಯ ಸಿಬ್ಬಂದಿಗಳು ಉಪಸ್ಥಿತರಿದ್ದರು.

Related posts

ಬೆಳ್ತಂಗಡಿ ತಾಲೂಕು ಆಸ್ಪತ್ರೆಗೆ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಭೇಟಿ: ಡಯಾಲಿಸಿಸ್ ಯಂತ್ರ ದುರಸ್ತಿ ಮಾಡದಿರುವುದಕ್ಕೆ ಅಧಿಕಾರಿಗಳಿಗೆ ತರಾಟೆ

Suddi Udaya

ಜುಲೈ 12: ಬೆಳ್ತಂಗಡಿಯಲ್ಲಿ ರಾಷ್ಟ್ರೀಯ ಲೋಕ್ ಅದಾಲತ್‌,: ರಾಜಿ ಸಂದಾನದ ಮೂಲಕ ವ್ಯಾಜ್ಯಗಳನ್ನು ಬಗೆಹರಿಸಿಕೊಳ್ಳಲು ಉತ್ತಮ ಅವಕಾಶ

Suddi Udaya

ಭಾರತೀಯ ಸಾಂಸ್ಕೃತಿಕ ವಿಕಾಸಕ್ಕಾಗಿ ನರೇಂದ್ರ ಮೋದಿಜೀಯವರು ಮತ್ತೊಮ್ಮೆ ಪ್ರಧಾನಿಯಾಗಲು ಕ್ಯಾ| ಬ್ರಿಜೇಶ್ ಚೌಟ ಹಾಗೂ ಕೋಟ ಶ್ರೀನಿವಾಸ ಪೂಜಾರಿಯವರನ್ನು ಗೆಲ್ಲಿಸಿ ಸಂಸ್ಕಾರ ಭಾರತೀ ಬೆಳ್ತಂಗಡಿ ಘಟಕ ಮತ್ತು ಸುವರ್ಣ ಸಾಂಸ್ಕೃತಿಕ ಪ್ರತಿಷ್ಠಾನದ ಅಧ್ಯಕ್ಷ ಸಂಪತ್ ಬಿ ಸುವರ್ಣ ಹೇಳಿಕೆ

Suddi Udaya

ಭಾರತೀಯ ವೈದ್ಯಕೀಯ ಸಂಘ ಮಂಗಳೂರು ಶಾಖೆ ನೂತನ ಅಧ್ಯಕ್ಷರಾಗಿ ಡಾ.ಸದಾನಂದ ಪೂಜಾರಿ ಆಯ್ಕೆ

Suddi Udaya

ಧರ್ಮಸ್ಥಳ ಗ್ರಾ.ಯೋ. ವತಿಯಿಂದ ನಾಗಶ್ರೀ ‘ಎ’ ಸ್ವ-ಸಹಾಯ ಸಂಘದ ಸದಸ್ಯೆ ಡೊಂಬಕ್ಕರವರಿಗೆ ವೀಲ್ ಚೇರ್ ಹಾಗೂ ಸಹಾಯಧನ ವಿತರಣೆ

Suddi Udaya

ಜಮ್ಮು ಕಾಶ್ಮೀರದ ಪಹಲ್ಗಾಮ್‌ನಲ್ಲಿ ಪ್ರವಾಸಿಗರ ಮೇಲೆ ನಡೆದ ಭಯೋತ್ಪಾದಕ ದಾಳಿಗೆ ಬೆಳ್ತಂಗಡಿ ಬ್ಲಾಕ್ ಕಾಂಗ್ರೆಸ್ ನಗರ ಮತ್ತು ಗ್ರಾಮೀಣ ಸಮಿತಿಯ ವತಿಯಿಂದ ಖಂಡನೆ

Suddi Udaya
error: Content is protected !!