25.7 C
ಪುತ್ತೂರು, ಬೆಳ್ತಂಗಡಿ
March 7, 2026
ಕ್ರೀಡಾ ಸುದ್ದಿತಾಲೂಕು ಸುದ್ದಿವರದಿ

ರಾಜ್ಯ ಮಟ್ಟದ ವಾಲಿಬಾಲ್ ಪಂದ್ಯಾಟ: ಶಿಶಿರ್ ಜಯವಿಕ್ರಮ್ ರಾಷ್ಟ್ರ ಮಟ್ಟಕ್ಕೆ ಆಯ್ಕೆ

ಬೆಳ್ತಂಗಡಿ: ಉಪ್ಪಿನಂಗಡಿ ಇಂದ್ರಪ್ರಸ್ಥ ವಿದ್ಯಾಲಯದ 8ನೇ ತರಗತಿ ವಿದ್ಯಾರ್ಥಿ ಶಿಶಿರ್ ಜಯವಿಕ್ರಮ್ ಚಿಕ್ಕಮಗಳೂರಿನ ತರಿಕೆರೆಯಲ್ಲಿ ನಡೆದ ರಾಜ್ಯಮಟ್ಟದ 14 ವರ್ಷದ ಒಳಗಿನ ಬಾಲಕರ ವಾಲಿಬಾಲ್ ಪಂದ್ಯಾ ಕೂಟದಲ್ಲಿ ಮೈಸೂರು ವಿಭಾಗೀಯ ತಂಡವನ್ನು ಪ್ರತಿನಿಧಿಸಿ “ಪ್ರಥಮ ಸ್ಥಾನವನ್ನು” ಪಡೆದು ಕೊಂಡಿರುತ್ತದೆ ಹಾಗೂ ವೈಯಕ್ತಿಕವಾಗಿ ಕೂಟದ ಸರ್ವಾಂಗೀಣ ಆಟಗಾರ ಪ್ರಶಸ್ತಿ ಪಡೆದು ಆಂಧ್ರಪ್ರದೇಶದ ಕಡಪಾದಲ್ಲಿ ನಡೆಯುವ ರಾಷ್ಟ್ರಮಟ್ಟದ ಪಂದ್ಯಾ ಕೂಟಕ್ಕೆ ಆಯ್ಕೆಯಾಗಿದ್ದಾರೆ.

ಇವರು ಬೆಳ್ತಂಗಡಿ ತಾಲೂಕಿನ ಕರಾಯ ಗ್ರಾಮದ ಕಲ್ಲಾಪು ಜಯವಿಕ್ರಮ ಹಾಗೂ ಸುಶ್ಮಿತಾ ದಂಪತಿಯ ಪುತ್ರನಾಗಿದ್ದುಇಂದ್ರಪ್ರಸ್ಥ ವಿದ್ಯಾಲಯದ ದೈಹಿಕ ಶಿಕ್ಷಕರಾದ ಗೋಪಿನಾಥ್, ಶ್ರೀರಂಜಿನಿ, ವಿದ್ಯಾಶ್ರೀ ಹಾಗೂ ತರಬೇತುದಾರ ರಫೀಕ್ ಮತ್ತು ಪುತ್ತೂರಿನ ಬೆಥನಿ ವಿದ್ಯಾಲಯದ ಅಕ್ಷಯ್ ಹಾಗೂ ನಿರಂಜನ್ ರಿಂದ ತರಬೇತಿಯನ್ನು ಪಡೆದಿರುತ್ತಾನೆ.

Related posts

ಉಜಿರೆ ಶ್ರೀ ಧ.ಮಂ. ಅ. ಸೆಕೆಂಡರಿ ಶಾಲೆಯಲ್ಲಿ ಸಂಭ್ರಮದ ‘ಪ್ರಾರಂಭೋತ್ಸವ’

Suddi Udaya

ವಿಧಾನ ಪರಿಷತ್ ಸದಸ್ಯ ಬಿ.ಕೆ ಹರಿಪ್ರಸಾದ್‌ರಿಂದ ಹೇವಾಜೆ ಶಾಲೆಗೆ ಯಾವುದೇ ಅನುದಾನ ಮಂಜೂರಾಗಿಲ್ಲ: ಮಾಹಿತಿ ಹಕ್ಕಿನಲ್ಲಿ ಅಧಿಕಾರಿ ನೀಡಿದ ಪತ್ರ ಸಾಮಾಜಿಕ ಜಾಲತಾಣದಲ್ಲಿ ವೈರಲ್

Suddi Udaya

ಬಂಗಾಡಿ ಕುಕ್ಕಾವು ನಿವಾಸಿ ಜಯಂತ್ ಕುಲಾಲ್ ನಿಧನ

Suddi Udaya

ಗೇರುಕಟ್ಟೆಯಲ್ಲಿ ತಡರಾತ್ರಿ ತ್ಯಾಜ್ಯ ಎಸೆದವನಿಗೆ ಬಿತ್ತು ದಂಡ: ಪಂ.ಸದಸ್ಯರ, ಅಭಿವೃದ್ಧಿ ಅಧಿಕಾರಿ ಮತ್ತು ಮಾಜಿ ಅಧ್ಯಕ್ಷರ ತಡರಾತ್ರಿ ಕಾರ್ಯಾಚರಣೆ

Suddi Udaya

ಧರ್ಮಸ್ಥಳ: ಯೂಟ್ಯೂಬರ್ಸ್‌ ಮೇಲೆ ಹಲ್ಲೆ ಪ್ರಕರಣ ಧರ್ಮಸ್ಥಳ ಪೊಲೀಸರಿಂದ ಓರ್ವನ ಬಂಧನ

Suddi Udaya

ನೆರಿಯ: ಮುಚ್ಚಿರಾಲಿ ಎಂಬಲ್ಲಿ ಅಪಾಯದ ಅಂಚಿನಲ್ಲಿರುವ ಕಾಲುಸಂಕ : ಸ್ಥಳಕ್ಕೆ ಭೇಟಿ ನೀಡಿದ ಅರಣ್ಯ ಇಲಾಖೆ ಫಾರೆಸ್ಟರ್ ಹಾಗೂ ಸಣ್ಣ ನೀರಾವರಿ ಇಲಾಖೆ ಇಂಜಿನಿಯರ್ : ಮರವನ್ನು ತೆರವುಗೊಳಿಸುವುದಾಗಿ ಭರವಸೆ

Suddi Udaya
error: Content is protected !!