July 23, 2026
ಕ್ರೀಡಾ ಸುದ್ದಿತಾಲೂಕು ಸುದ್ದಿರಾಷ್ಟ್ರೀಯ ಸುದ್ದಿ

ವಾಲಿಬಾಲ್ ಪಂದ್ಯಾಟ; ರಕ್ಷಿತಾ ಜೆ ರಾಷ್ಟ್ರಮಟ್ಟಕ್ಕೆ ಆಯ್ಕೆ

ಬೆಳ್ತಂಗಡಿ: ಚಿಕ್ಕಮಗಳೂರಿನ ತರೀಕೆರೆಯಲ್ಲಿ ನಡೆದ ಶಾಲಾ ಶಿಕ್ಷಣ ಇಲಾಖೆಯ 14ರ ವಯೋಮಾನದ ಬಾಲಕಿಯರ ರಾಜ್ಯ ಮಟ್ಟದ ವಾಲಿಬಾಲ್ ಪಂದ್ಯಾಟದಲ್ಲಿ ಮೈಸೂರು ವಿಭಾಗವನ್ನು ಪ್ರತಿನಿಧಿಸಿದ ಬಂದಾರು ಸ.ಹಿ.ಉ.ಪ್ರಾ ಶಾಲೆಯ ಕು. ರಕ್ಷಿತಾ ಜೆ. ಚಿನ್ನದ ಪದಕ ಪಡೆದು ನವೆಂಬರ್ ‌ನಲ್ಲಿ ಆಂಧ್ರಪ್ರದೇಶದ ಕಡಪಾದಲ್ಲಿ ನಡೆಯುವ 70ನೇ ರಾಷ್ಟ್ರಮಟ್ಟದ ವಾಲಿಬಾಲ್ ಪಂದ್ಯಾಟಕ್ಕೆ ಆಯ್ಕೆ ಆಗಿರುತ್ತಾಳೆ. ಇವಳು ಮೊಗ್ರು ಗ್ರಾಮ ದಂಡುಗ ನಿವಾಸಿ ಶೀಲಾವತಿ ಮತ್ತು ಜನಾರ್ಧನ ದಂಪತಿಗಳ ಸುಪುತ್ರಿ. ಇವಳ ಕ್ರೀಡಾ ಸಾಧನೆಗೆ ಶಾಲಾಭಿವೃದ್ಧಿ ಸಮಿತಿ, ಶಿಕ್ಷಕ ವೃಂದ, ವಿದ್ಯಾಭಿಮಾನಿಗಳು ಅಭಿನಂದನೆ ಸಲ್ಲಿಸಿದರು.

Related posts

ಕರಾಟೆ ಸ್ಪರ್ಧೆ: ಗುರುವಾಯನಕೆರೆ ಸ.ಪ್ರೌ. ಶಾಲೆಯ ಮಹಮ್ಮದ್ ಶಹರಾನ್ ಜಿಲ್ಲಾ ಮಟ್ಟಕ್ಕೆ ಆಯ್ಕೆ

Suddi Udaya

ಮಂಗಳೂರು, ಜೆಡಿಎಸ್ ಮಹಿಳಾ ಘಟಕದ ಮಾಜಿ ಜಿಲ್ಲಾಧ್ಯಕ್ಷೆಯಾಗಿದ್ದ ಅಳದಂಗಡಿಯ ಸುಮತಿ ಹೆಗ್ಡೆ ಎಸ್.ಡಿ.ಪಿ.ಐ ಗೆ ಸೇರ್ಪಡೆ

Suddi Udaya

ನಾಲ್ಕೂರು: ಯುವಶಕ್ತಿ ಫ್ರೆಂಡ್ಸ್ ವತಿಯಿಂದ ವಾಹನ ಪೂಜೆ

Suddi Udaya

ವಿಜ್ಞಾನ ವಿಭಾಗದಲ್ಲಿ ಉನ್ನತ ಶ್ರೇಣಿಯಲ್ಲಿ ಉತ್ತೀರ್ಣರಾದ ಫಾತಿಮ ನುಝೈರ

Suddi Udaya

ರಾಜ್ಯಮಟ್ಟದ ಪ್ರತಿಭಾ ಕಾರಂಜಿಯಲ್ಲಿ ಕವ್ವಾಲಿಯಲ್ಲಿ ತೃತೀಯ ಸ್ಥಾನವನ್ನು ಮುಡಿಗೇರಿಸಿಕೊಂಡ ಬೆಳ್ತಂಗಡಿ ಎಸ್ ಡಿ ಎಂ ಆಂಗ್ಲ ಮಾಧ್ಯಮ ಶಾಲೆ

Suddi Udaya

ಬೆಳ್ತಂಗಡಿ ಭಾರತ್ ಆಟೋ ಕಾರ್‍ಸ್ ಶೋರೂಮ್ ನಲ್ಲಿ ಡ್ಯಾಜ್ಲಿಂಗ್‌ ನ್ಯೂ ಡಿಜೈರ್ ಕಾರು ಮಾರುಕಟ್ಟೆಗೆ

Suddi Udaya
error: Content is protected !!