September 6, 2026
ಕ್ರೀಡಾ ಸುದ್ದಿತಾಲೂಕು ಸುದ್ದಿವರದಿ

ರಾಜ್ಯ ಮಟ್ಟದ ವಾಲಿಬಾಲ್ ಪಂದ್ಯಾಟ: ಶಿಶಿರ್ ಜಯವಿಕ್ರಮ್ ರಾಷ್ಟ್ರ ಮಟ್ಟಕ್ಕೆ ಆಯ್ಕೆ

ಬೆಳ್ತಂಗಡಿ: ಉಪ್ಪಿನಂಗಡಿ ಇಂದ್ರಪ್ರಸ್ಥ ವಿದ್ಯಾಲಯದ 8ನೇ ತರಗತಿ ವಿದ್ಯಾರ್ಥಿ ಶಿಶಿರ್ ಜಯವಿಕ್ರಮ್ ಚಿಕ್ಕಮಗಳೂರಿನ ತರಿಕೆರೆಯಲ್ಲಿ ನಡೆದ ರಾಜ್ಯಮಟ್ಟದ 14 ವರ್ಷದ ಒಳಗಿನ ಬಾಲಕರ ವಾಲಿಬಾಲ್ ಪಂದ್ಯಾ ಕೂಟದಲ್ಲಿ ಮೈಸೂರು ವಿಭಾಗೀಯ ತಂಡವನ್ನು ಪ್ರತಿನಿಧಿಸಿ “ಪ್ರಥಮ ಸ್ಥಾನವನ್ನು” ಪಡೆದು ಕೊಂಡಿರುತ್ತದೆ ಹಾಗೂ ವೈಯಕ್ತಿಕವಾಗಿ ಕೂಟದ ಸರ್ವಾಂಗೀಣ ಆಟಗಾರ ಪ್ರಶಸ್ತಿ ಪಡೆದು ಆಂಧ್ರಪ್ರದೇಶದ ಕಡಪಾದಲ್ಲಿ ನಡೆಯುವ ರಾಷ್ಟ್ರಮಟ್ಟದ ಪಂದ್ಯಾ ಕೂಟಕ್ಕೆ ಆಯ್ಕೆಯಾಗಿದ್ದಾರೆ.

ಇವರು ಬೆಳ್ತಂಗಡಿ ತಾಲೂಕಿನ ಕರಾಯ ಗ್ರಾಮದ ಕಲ್ಲಾಪು ಜಯವಿಕ್ರಮ ಹಾಗೂ ಸುಶ್ಮಿತಾ ದಂಪತಿಯ ಪುತ್ರನಾಗಿದ್ದುಇಂದ್ರಪ್ರಸ್ಥ ವಿದ್ಯಾಲಯದ ದೈಹಿಕ ಶಿಕ್ಷಕರಾದ ಗೋಪಿನಾಥ್, ಶ್ರೀರಂಜಿನಿ, ವಿದ್ಯಾಶ್ರೀ ಹಾಗೂ ತರಬೇತುದಾರ ರಫೀಕ್ ಮತ್ತು ಪುತ್ತೂರಿನ ಬೆಥನಿ ವಿದ್ಯಾಲಯದ ಅಕ್ಷಯ್ ಹಾಗೂ ನಿರಂಜನ್ ರಿಂದ ತರಬೇತಿಯನ್ನು ಪಡೆದಿರುತ್ತಾನೆ.

Related posts

ಕೊಕ್ಕಡ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘಕ್ಕೆ ಪ್ರೋತ್ಸಾಹಕ ಪ್ರಶಸ್ತಿಯ ಗೌರವ

Suddi Udaya

ಕರ್ನಾಟಕ ಮುಸ್ಲಿಮ್ ಜಮಾಅತ್ (ಕೆ.ಎಂ.ಜೆ) ಗುರುವಾಯನಕೆರೆ ಸರ್ಕಲ್‌ನ ನೂತನ ಸಮಿತಿ ರಚನೆ

Suddi Udaya

ಮಕ್ಕಳ ಪ್ರತಿಭೆಗೆ ವೇದಿಕೆ ಕಲ್ಪಿಸುವ ‘ಸ್ವಾತಂತ್ರ್ಯ ಸಂಭ್ರಮ’ — ಮುಳಿಯ ಗೋಲ್ಡ್ & ಡೈಮಂಡ್ಸ್‌ನಿಂದ ವಿಶೇಷ ವಿಡಿಯೋ ಸ್ಪರ್ಧೆ

Suddi Udaya

ಅಖಿಲ ಕರ್ನಾಟಕ ರಾಜಕೇಸರಿ ಸಂಘಟನೆಯ ಸಂಸ್ಥಾಪಕರಾದ ದೀಪಕ್ ಜಿ. ಬೆಳ್ತಂಗಡಿ ಇವರ ನೇತೃತ್ವದಲ್ಲಿ ಫೆ.17, 18, 19ರಂದು ಮಾರಿಗುಡಿ ಮೈದಾನದಲ್ಲಿ ‘ಬೆಳ್ತಂಗಡಿ ಸಂಭ್ರಮ’

Suddi Udaya

ಬೆಳ್ತಂಗಡಿ ತಾಲೂಕು ಸಮಿತಿ ಮತ್ತು ಗ್ರಾಮ ಸಮಿತಿ ರೈತ ಸದಸ್ಯರ ಪ್ರಶಿಕ್ಷಣ ವರ್ಗ

Suddi Udaya

ಉಜಿರೆ: ಶ್ರೀ ವನದುರ್ಗಾ ಶ್ರೀ ನಾಗರಕೇಶ್ವರಿ ಸಾನಿಧ್ಯ ಕ್ಷೇತ್ರದಲ್ಲಿ ವೈಭವದೊಂದಿಗೆ ನೆರವೇರಿದ ದೈವಗಳ ನರ್ತನ ಸೇವೆ

Suddi Udaya
error: Content is protected !!