26.9 C
ಪುತ್ತೂರು, ಬೆಳ್ತಂಗಡಿ
April 24, 2026
ಕ್ರೀಡಾ ಸುದ್ದಿತಾಲೂಕು ಸುದ್ದಿವರದಿ

ರಾಜ್ಯ ಮಟ್ಟದ ವಾಲಿಬಾಲ್ ಪಂದ್ಯಾಟ: ಶಿಶಿರ್ ಜಯವಿಕ್ರಮ್ ರಾಷ್ಟ್ರ ಮಟ್ಟಕ್ಕೆ ಆಯ್ಕೆ

ಬೆಳ್ತಂಗಡಿ: ಉಪ್ಪಿನಂಗಡಿ ಇಂದ್ರಪ್ರಸ್ಥ ವಿದ್ಯಾಲಯದ 8ನೇ ತರಗತಿ ವಿದ್ಯಾರ್ಥಿ ಶಿಶಿರ್ ಜಯವಿಕ್ರಮ್ ಚಿಕ್ಕಮಗಳೂರಿನ ತರಿಕೆರೆಯಲ್ಲಿ ನಡೆದ ರಾಜ್ಯಮಟ್ಟದ 14 ವರ್ಷದ ಒಳಗಿನ ಬಾಲಕರ ವಾಲಿಬಾಲ್ ಪಂದ್ಯಾ ಕೂಟದಲ್ಲಿ ಮೈಸೂರು ವಿಭಾಗೀಯ ತಂಡವನ್ನು ಪ್ರತಿನಿಧಿಸಿ “ಪ್ರಥಮ ಸ್ಥಾನವನ್ನು” ಪಡೆದು ಕೊಂಡಿರುತ್ತದೆ ಹಾಗೂ ವೈಯಕ್ತಿಕವಾಗಿ ಕೂಟದ ಸರ್ವಾಂಗೀಣ ಆಟಗಾರ ಪ್ರಶಸ್ತಿ ಪಡೆದು ಆಂಧ್ರಪ್ರದೇಶದ ಕಡಪಾದಲ್ಲಿ ನಡೆಯುವ ರಾಷ್ಟ್ರಮಟ್ಟದ ಪಂದ್ಯಾ ಕೂಟಕ್ಕೆ ಆಯ್ಕೆಯಾಗಿದ್ದಾರೆ.

ಇವರು ಬೆಳ್ತಂಗಡಿ ತಾಲೂಕಿನ ಕರಾಯ ಗ್ರಾಮದ ಕಲ್ಲಾಪು ಜಯವಿಕ್ರಮ ಹಾಗೂ ಸುಶ್ಮಿತಾ ದಂಪತಿಯ ಪುತ್ರನಾಗಿದ್ದುಇಂದ್ರಪ್ರಸ್ಥ ವಿದ್ಯಾಲಯದ ದೈಹಿಕ ಶಿಕ್ಷಕರಾದ ಗೋಪಿನಾಥ್, ಶ್ರೀರಂಜಿನಿ, ವಿದ್ಯಾಶ್ರೀ ಹಾಗೂ ತರಬೇತುದಾರ ರಫೀಕ್ ಮತ್ತು ಪುತ್ತೂರಿನ ಬೆಥನಿ ವಿದ್ಯಾಲಯದ ಅಕ್ಷಯ್ ಹಾಗೂ ನಿರಂಜನ್ ರಿಂದ ತರಬೇತಿಯನ್ನು ಪಡೆದಿರುತ್ತಾನೆ.

Related posts

ಸೇವಾ ನಿವೃತಿ ಹೊಂದಿದ ಮುಖ್ಯಕಾರ್ಯನಿರ್ವಾಹಣಾಧಿಕಾರಿ ಎನ್. ಸತೀಶ್ ಹೊಳ್ಳರವರಿಗೆ ಧರ್ಮಸ್ಥಳ ಸಿಎ ಬ್ಯಾಂಕಿನಿಂದ ಬಿಳ್ಕೋಡುಗೆ

Suddi Udaya

ಬೆಳ್ತಂಗಡಿ ಕಚೇರಿಗೆ ಆಗಮಿಸಿದ ಎಸ್.ಐ.ಟಿ ಮುಖ್ಯಸ್ಥ ಪ್ರಣವ್ ಮೊಹಂತಿ

Suddi Udaya

ಮರೋಡಿ: ಮಾವಿನಕಟ್ಟೆಯಲ್ಲಿ ಭಾರೀ ಮಳೆಗೆ ಭೂಕುಸಿತ

Suddi Udaya

ಶ್ರೀ ಧ. ಮಂ. ಪ್ರಕೃತಿ ಚಿಕಿತ್ಸೆ ಮತ್ತು ಯೋಗ ವೈದ್ಯಕೀಯ ಮಹಾವಿದ್ಯಾಲಯದಲ್ಲಿ ರಾಷ್ಟ್ರೀಯ ಯುವ ದಿನಾಚರಣೆ

Suddi Udaya

ಬಿಜೆಪಿ ಯುವಮೋರ್ಚಾ ಬೆಳ್ತಂಗಡಿ ಮಂಡಲ ವತಿಯಿಂದ ಸ್ವಾತಂತ್ರೋತ್ಸವದ ಪ್ರಯುಕ್ತ ತಿರಂಗ ಯಾತ್ರೆ ಪಂಜಿನ ಮೆರವಣಿಗೆ

Suddi Udaya

ವಾಣಿ ಕಾಲೇಜು ಎನ್ಎಸ್ಎಸ್ ವಾರ್ಷಿಕ ವಿಶೇಷ ಶಿಬಿರ

Suddi Udaya
error: Content is protected !!