September 6, 2026
ಕ್ರೀಡಾ ಸುದ್ದಿತಾಲೂಕು ಸುದ್ದಿವರದಿ

ರಾಜ್ಯ ಮಟ್ಟದ ವಾಲಿಬಾಲ್ ಪಂದ್ಯಾಟ: ಶಿಶಿರ್ ಜಯವಿಕ್ರಮ್ ರಾಷ್ಟ್ರ ಮಟ್ಟಕ್ಕೆ ಆಯ್ಕೆ

ಬೆಳ್ತಂಗಡಿ: ಉಪ್ಪಿನಂಗಡಿ ಇಂದ್ರಪ್ರಸ್ಥ ವಿದ್ಯಾಲಯದ 8ನೇ ತರಗತಿ ವಿದ್ಯಾರ್ಥಿ ಶಿಶಿರ್ ಜಯವಿಕ್ರಮ್ ಚಿಕ್ಕಮಗಳೂರಿನ ತರಿಕೆರೆಯಲ್ಲಿ ನಡೆದ ರಾಜ್ಯಮಟ್ಟದ 14 ವರ್ಷದ ಒಳಗಿನ ಬಾಲಕರ ವಾಲಿಬಾಲ್ ಪಂದ್ಯಾ ಕೂಟದಲ್ಲಿ ಮೈಸೂರು ವಿಭಾಗೀಯ ತಂಡವನ್ನು ಪ್ರತಿನಿಧಿಸಿ “ಪ್ರಥಮ ಸ್ಥಾನವನ್ನು” ಪಡೆದು ಕೊಂಡಿರುತ್ತದೆ ಹಾಗೂ ವೈಯಕ್ತಿಕವಾಗಿ ಕೂಟದ ಸರ್ವಾಂಗೀಣ ಆಟಗಾರ ಪ್ರಶಸ್ತಿ ಪಡೆದು ಆಂಧ್ರಪ್ರದೇಶದ ಕಡಪಾದಲ್ಲಿ ನಡೆಯುವ ರಾಷ್ಟ್ರಮಟ್ಟದ ಪಂದ್ಯಾ ಕೂಟಕ್ಕೆ ಆಯ್ಕೆಯಾಗಿದ್ದಾರೆ.

ಇವರು ಬೆಳ್ತಂಗಡಿ ತಾಲೂಕಿನ ಕರಾಯ ಗ್ರಾಮದ ಕಲ್ಲಾಪು ಜಯವಿಕ್ರಮ ಹಾಗೂ ಸುಶ್ಮಿತಾ ದಂಪತಿಯ ಪುತ್ರನಾಗಿದ್ದುಇಂದ್ರಪ್ರಸ್ಥ ವಿದ್ಯಾಲಯದ ದೈಹಿಕ ಶಿಕ್ಷಕರಾದ ಗೋಪಿನಾಥ್, ಶ್ರೀರಂಜಿನಿ, ವಿದ್ಯಾಶ್ರೀ ಹಾಗೂ ತರಬೇತುದಾರ ರಫೀಕ್ ಮತ್ತು ಪುತ್ತೂರಿನ ಬೆಥನಿ ವಿದ್ಯಾಲಯದ ಅಕ್ಷಯ್ ಹಾಗೂ ನಿರಂಜನ್ ರಿಂದ ತರಬೇತಿಯನ್ನು ಪಡೆದಿರುತ್ತಾನೆ.

Related posts

ನಾವೂರುನಲ್ಲಿ ಉಚಿತ ಫೂಟ್ ಫಲ್ಸ್ ಥೆರಪಿ ಶಿಬಿರದ ಉದ್ಘಾಟನೆ

Suddi Udaya

ಕಿಲ್ಲೂರು ನಿವಾಸಿ ಗೀತಾ ಹೋಟೆಲ್ ಮಾಲಕ ಶಿವಾನಂದ ಪೂಜಾರಿ ನಿಧನ

Suddi Udaya

ಪಿಲಿಗೂಡು ಬಳಿ ಕಂದಕಕ್ಕೆ ಜಾರಿದ ಲಾರಿ

Suddi Udaya

ಪ್ರಾದೇಶಿಕ ನಿರ್ದೇಶಕ ಜಯರಾಮ ನೆಲ್ಲಿತ್ತಾಯ ಸೇವಾ ನಿವೃತ್ತಿ

Suddi Udaya

ಬೆಳ್ತಂಗಡಿ ಸಿರಿ ಸಂಸ್ಥೆಗೆ ಪತ್ರಕರ್ತ ವಸಂತ ಗಿಳಿಯಾರ್ ಭೇಟಿ

Suddi Udaya

ಬಳಂಜ: ಅಟ್ಲಾಜೆ ಕ್ರಿಕೆಟರ್ಸ್ ವತಿಯಿಂದ ಕ್ರಿಕೆಟ್ ಪಂದ್ಯಾವಳಿ: ಬಿಡ್ಡಿಂಗ್ ಮಾದರಿಯ 8 ತಂಡಗಳ ನಿಶಾಂತ್ ಟ್ರೋಫಿ 2023 ಸೂಪರ್ ಸಿಕ್ಸ್ ಕ್ರಿಕೆಟ್ ಪಂದ್ಯಾಟ

Suddi Udaya
error: Content is protected !!