July 23, 2026
ಕ್ರೀಡಾ ಸುದ್ದಿಗ್ರಾಮಾಂತರ ಸುದ್ದಿಬೆಳ್ತಂಗಡಿ

ವಾಲಿಬಾಲ್ ಪಂದ್ಯಾಟ; ಯಕ್ಷಿತ ಜೆ ರಾಷ್ಟ್ರಮಟ್ಟಕ್ಕೆ ಆಯ್ಕೆ

ಬೆಳ್ತಂಗಡಿ: ಚಿಕ್ಕಮಗಳೂರಿನ ತರೀಕೆರೆಯಲ್ಲಿ ನಡೆದ ಶಾಲಾ ಶಿಕ್ಷಣ ಇಲಾಖೆಯ 14 ರ ವಯೋಮಾನದ ಬಾಲಕಿಯರ ರಾಜ್ಯ ಮಟ್ಟದ ವಾಲಿಬಾಲ್ ಪಂದ್ಯಾಟದಲ್ಲಿ ಮೈಸೂರು ವಿಭಾಗವನ್ನು ಪ್ರತಿನಿಧಿಸಿದ ಮುಂಡಾಜೆ ಅನುದಾನಿತ ಪ್ರೌಢ ಶಾಲೆಯ ಕು. ಯಕ್ಷಿತ ಜೆ ಇವರು ಚಿನ್ನದ ಪದಕ ಪಡೆದು ನವೆಂಬರ್ ‌ನಲ್ಲಿ ಅಂಧ್ರಪ್ರದೇಶದ ಕಡಪಾದಲ್ಲಿ ನಡೆಯುವ 70 ನೇ ರಾಷ್ಟ್ರಮಟ್ಟದ ವಾಲಿಬಾಲ್ ಪಂದ್ಯಾಟಕ್ಕೆ ಆಯ್ಕೆ ಆಗಿದ್ದಾರೆ.

ಇವರು ಮೊಗ್ರು ಗ್ರಾಮ ದಂಡುಗ ನಿವಾಸಿ ಶೀಲಾವತಿ ಮತ್ತು ಜನಾರ್ಧನ ದಂಪತಿಯ ಸುಪುತ್ರಿ. ಇವರ ಕ್ರೀಡಾ ಸಾಧನೆಗೆ ಶಾಲಾಭಿವೃದ್ಧಿ ಸಮಿತಿ, ಶಿಕ್ಷಕ ವೃಂದ, ವಿದ್ಯಾಭಿಮಾನಿಗಳು ಅಭಿನಂದನೆ ಸಲ್ಲಿಸಿದರು.

Related posts

ಎಕ್ಸೆಲ್ ಕಾಲೇಜಿನಲ್ಲಿ ಗಣರಾಜ್ಯೋತ್ಸವ

Suddi Udaya

ಉಜಿರೆ: ಮಗ ಆತ್ಮಹತ್ಯೆ ಮಾಡಿಕೊಂಡ 13 ದಿನಕ್ಕೆ ತಂದೆ ಕೂಡ ನೇಣುಬಿಗಿದು ಆತ್ಮಹತ್ಯೆ

Suddi Udaya

ಬೆಳ್ತಂಗಡಿ: ಶ್ರೀ ರಾಘವೇಂದ್ರ ಸೇವಾ ಪ್ರತಿಷ್ಠಾನದ ಆರಾಧನಾ ಮಹೋತ್ಸವದಲ್ಲಿ ಎಸ್.ಡಿ.ಎಂ ಕಾಲೇಜಿನ‌ ಪ್ರಾಂಶುಪಾಲರಾದ ಡಾ. ಬಿ.ಎ ಕುಮಾರ ಹೆಗ್ಡೆ ದಂಪತಿಗೆ ಗೌರವಾರ್ಪಣೆ

Suddi Udaya

ಶ್ರೀ ಕ್ಷೇತ್ರ ಪಜೀರಡ್ಕದಲ್ಲಿ ಗಣಹೋಮ ಹಾಗೂ 31 ಜೋಡಿ ಸತ್ಯನಾರಾಯಣ ಪೂಜೆ

Suddi Udaya

ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿ ಮಂಗಳೂರು ಮತ್ತು ತುಳು ಸಂಘ ಬೆಳ್ತಂಗಡಿ ವಾಣಿ ಪ.ಪೂ. ಕಾಲೇಜು ಆಶ್ರಯದಲ್ಲಿ ಎರಡು ದಿನಗಳ ತಾಲೂಕು ಮಟ್ಟದ ತುಳು ಸಾಹಿತ್ಯ ರಚನಾ ಕಮ್ಮಟ ಉದ್ಘಾಟನೆ

Suddi Udaya

ಡಾ. ಕುಮಾರ ಹೆಗ್ಡೆ ರವರಿಗೆ ಪ್ರತಿಷ್ಠಿತ ಜೇಸಿಯ ಉದ್ಯೋಗ ರತ್ನ ಪ್ರಶಸ್ತಿ

Suddi Udaya
error: Content is protected !!