July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಗಳ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳ ಯೂನಿಯನ್ ಬೆಳ್ತಂಗಡಿ ವತಿಯಿಂದ ತರಬೇತಿ ಕಾರ್ಯಕ್ರಮ

ಬೆಳ್ತಂಗಡಿ: ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಗಳ ಮುಖ್ಯ ಕಾರ್ಯ ನಿರ್ವಹಣಾ ಧಿಕಾರಿಗಳ ಯೂನಿಯನ್ ವತಿಯಿಂದ ನಡೆದ ಒಂದು ದಿನದ ತರಬೇತಿ ಕಾರ್ಯಕ್ರಮವನ್ನು ಡಿಸಿಸಿ ಬ್ಯಾಂಕಿನ ನಿರ್ದೇಶಕರು ಹಾಗೂ ಕೊಕ್ಕಡ ಪ್ಯಾಕ್ಸ್ ಅಧ್ಯಕ್ಷ ಕುಶಾಲಪ್ಪ ಗೌಡ ಇವರು ಉದ್ಘಾಟನೆ ಮಾಡಿ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.

ಕಾರ್ಯಕ್ರಮವನ್ನು ಆಯೋಜನೆ ಮಾಡಿದ ಯೂನಿಯನ್ ಅಧ್ಯಕ್ಷರಾದ ಸುಕೇಶಿನಿ. ಎ. ಪಡಂಗಡಿ ಪ್ಯಾಕ್ಸ್ ಸಿ ಇ ಓ, ಡಿಸಿಸಿ ಬ್ಯಾಂಕಿನ ವ್ಯವಸ್ಥಾಪಕರು ಸುಧೀರ್ ಕುಮಾರ್, ಸಂಪನ್ಮೂಲ ವ್ಯಕ್ತಿಗಳಾದ ಶ್ರೀಶ ಹಾಗೂ ಮನಮಾಲಿ ಹೆಬ್ಬಾರ್ , ಡಿಸಿಸಿ ಬ್ಯಾಂಕಿನ ಮೇಲ್ವಿಚಾರಕರಾದ ಸಿರಾಜುದ್ದಿನ್ , ಸುದರ್ಶನ್, ಯೂನಿಯನ್ ಕಾರ್ಯದರ್ಶಿಯಾದ ಪ್ರಸಾದ್ ಭಾಗವಹಿಸಿದರು.

ಕಾರ್ಯಕ್ರಮವನ್ನು ನಾರಾವಿ ಪ್ಯಾಕ್ಸ್ ಸಿ ಇ ಓ ಶಶಿಕಾಂತ್ ನಿರೂಪಿಸಿದರು. ಬೆಳ್ತಂಗಡಿ ತಾಲೂಕಿನ ಎಲ್ಲಾ ಪ್ಯಾಕ್ಸ್ ಗಳಿಂದ ಸುಮಾರು ಎಂಬತ್ತು ಮಂದಿ ಭಾಗವಹಿಸಿ ತರಬೇತಿ ಪ್ರಯೋಜನವನ್ನು ಪಡೆದರು.

Related posts

ಕಕ್ಯಪದವು ಲಾವಣ್ಯಳ ಮನೆಗೆ ಶಾಸಕ ಹರೀಶ್ ಪೂಂಜ ಭೇಟಿ

Suddi Udaya

ಮಚ್ಚಿನ ಕೃಷಿ ಇಲಾಖೆ ಆಶ್ರಯದಲ್ಲಿ ತಾಲೂಕು ಮಟ್ಟದ ಜಲಾನಯನ ಯಾತ್ರೆ-ಜಾಥಾ , ರಂಗೋಲಿ , ತೆಂಗಿನಕಾಯಿ ಸಿಪ್ಪೆ ಸುಲಿಯುವ ಸ್ಪರ್ಧೆ – ಪ್ರತಿಜ್ಞಾವಿಧಿ ಬೋಧನೆ

Suddi Udaya

ಜೂ.21: ಮೈಸೂರಿನಲ್ಲಿ 11ನೇ ಅಂತಾರಾಷ್ಟ್ರೀಯ ಯೋಗ ದಿನಾಚರಣೆ

Suddi Udaya

ಜೆಸಿ ಸಪ್ತಾಹಕ್ಕೆ 3 ಬಾರಿ ರಾಷ್ಟ್ರ ಪ್ರಶಸ್ತಿ ಪಡೆದ ಜೆಸಿಐ ಮಡಂತ್ಯಾರಿನಿಂದ ವರ್ಣರಂಜಿತ ಜೇಸಿ ಸಪ್ತಾಹ ‘ವಿಜಯ’-2024: ವಿವಿಧ ಕ್ಷೇತ್ರದ 15 ಸಾಧಕರಿಗೆ ಜೇಸಿ ಪುರಸ್ಕಾರ, ವಿವಿಧ ಸ್ಪರ್ಧೆಗಳು, ಸಾಂಸ್ಕೃತಿಕ ವೈಭವ, ಯಕ್ಷಗಾನ

Suddi Udaya

ಮಲೆಬೆಟ್ಟು ಹಾಲು ಉತ್ಪಾದಕರ ಸಂಘದ ಹಳೆಯ ಆಡಳಿತ ಮಂಡಳಿ ರದ್ದು, ನೂತನ ವಿಶೇಷಾಧಿಕಾರಿಯಾಗಿ ಯಮುನ ನೇಮಕ

Suddi Udaya

ಬಳಂಜ: ಆನೆಪಿಲ ಚಂದ್ರಾವತಿಯಮ್ಮ ಅಸೌಖ್ಯದಿಂದ ನಿಧನ

Suddi Udaya
error: Content is protected !!