23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ವಿಶ್ವ ಹಿಂದೂ ಪರಿಷದ್ ಬಜರಂಗದಳ‌ ಬೆಳ್ತಂಗಡಿ ಪ್ರಖಂಡದಿಂದ ಹರೀಶ್ .ವಿ. ನೆರಿಯ ಅವರ ಮನೆಗೆ ಭೇಟಿ

ನೆರಿಯ: ಗಂಡಿಬಾಗಿಲು ನಿವಾಸಿ ಹರೀಶ್ ವಿ. ನೆರಿಯ ಅವರ ಮನೆಯಲ್ಲಿ ಅ. 6 ರಂದು ಆಕಸ್ಮಿಕವಾಗಿ ಬೆಂಕಿ ಹೊತ್ತಿಕೊಂಡು ಮನೆಗೆ ಸಂಪೂರ್ಣವಾಗಿ ಹಾನಿಯಾಗಿದ್ದು ಅವರ ಮನೆಗೆ ವಿಶ್ವ ಹಿಂದೂ ಪರಿಷದ್ ಬಜರಂಗದಳ‌ ಬೆಳ್ತಂಗಡಿ ಪ್ರಖಂಡ ವತಿಯಿಂದ ಬೇಟಿ‌ ನೀಡಿ ಆರ್ಥಿಕ ಧನ ಸಹಾಯ ನೀಡಲಾಯಿತು.


ಈ ಸಂದರ್ಭದಲ್ಲಿ ವಿ.ಹಿಂ.ಪ. ಪುತ್ತೂರು ಜಿಲ್ಲಾ ಗೋ ರಕ್ಷಾ ಪ್ರಮುಖ್ ಗಣೇಶ್ ಕಳೆಂಜ, ಬಜರಂಗದಳ‌ ಪುತ್ತೂರು ಜಿಲ್ಲಾ ಸಹ ಸಂಯೋಜಕ್ ದಿನೇಶ್ ಚಾರ್ಮಾಡಿ, ವಿ.ಹಿಂ.ಪ ಬೆಳ್ತಂಗಡಿ ಪ್ರಖಂಡ ಅಧ್ಯ ಕ್ಷರು ವಿಷ್ಣು ಮರಾಠೆ, ವಿ.ಹಿಂ.ಪ ಬೆಳ್ತಂಗಡಿ ಪ್ರಖಂಡ ಕಾರ್ಯದರ್ಶಿ ರಮೇಶ್‌ ಧರ್ಮಸ್ಥಳ, ವಿ.ಹಿಂ.ಪ.ಬಜರಂಗದಳ‌ ಬೆಳ್ತಂಗಡಿ ಪ್ರಖಂಡ ಪ್ರಚಾರ ಪ್ರಸಾರ ಪ್ರಮುಖ್ ನಾಗೇಶ್ ಕಲ್ಮಂಜ, ವಿ.ಹಿಂ.ಪ ಬಜರಂಗದಳ ಸತ್ಸಂಗ ಪ್ರಮುಖ್ ಅಶೋಕ್ ಕಳೆಂಜ, ರಾಘವೇಂದ್ರ ಉಂಕ್ರೊಟ್ಟು ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು.

Related posts

ಉಜಿರೆ: ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ) ಶಾಲೆಯಲ್ಲಿ ಶಿಕ್ಷಕರಿಗೆ ‘ಕಲಿಕೆಯಲ್ಲಿ ಕಲೆ’ ಕಾರ್ಯಾಗಾರ

Suddi Udaya

ಹೊಸಂಗಡಿ: ಗಾಳಿ ಮಳೆಗೆ 5 ಮನೆಗಳಿಗೆ ಹಾನಿ : ಸ್ಥಳಕ್ಕೆ ಪಂಚಾಯತು, ಕಂದಾಯ ಅಧಿಕಾರಿಗಳ ಭೇಟಿ

Suddi Udaya

ವಾಣಿ ಪ.ಪೂ. ಕಾಲೇಜಿನ ಬಾಲಕರ ಹಾಗೂ ಬಾಲಕಿಯರ ಥ್ರೋಬಾಲ್ ತಂಡಗಳು ಜಿಲ್ಲಾ ಮಟ್ಟಕ್ಕೆ ಆಯ್ಕೆ

Suddi Udaya

ಬೆಳ್ತಂಗಡಿ : ದಾಖಲೆಗಳಿಲ್ಲದೆ ಕಬ್ಬಿಣದ ಗುಜರಿ ವಸ್ತು ಸಾಗಾಟ: ಲಾರಿ ವಶಕ್ಕೆ ಪಡೆದು ದಂಡ ವಿಧಿಸಿದ ವಾಣಿಜ್ಯ ತೆರಿಗೆ ಇಲಾಖೆ

Suddi Udaya

ಬಂದಾರು ಗ್ರಾಮಸ್ಥರಿಂದ ಶಾಸಕ ಹರೀಶ್ ಪೂಂಜರಿಗೆ ಅಭಿನಂದನೆ

Suddi Udaya

ಮುಂಡೂರು ಶ್ರೀ ನಾಗಕಲ್ಲುರ್ಟಿ ದೈವಸ್ಥಾನದಲ್ಲಿ 10ನೇ ವರ್ಷದ ಸಂಭ್ರಮದ ಗಣೇಶೋತ್ಸವ

Suddi Udaya
error: Content is protected !!