23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ವಿಶ್ವ ಹಿಂದೂ ಪರಿಷದ್ ಬಜರಂಗದಳ‌ ಬೆಳ್ತಂಗಡಿ ಪ್ರಖಂಡದಿಂದ ಹರೀಶ್ .ವಿ. ನೆರಿಯ ಅವರ ಮನೆಗೆ ಭೇಟಿ

ನೆರಿಯ: ಗಂಡಿಬಾಗಿಲು ನಿವಾಸಿ ಹರೀಶ್ ವಿ. ನೆರಿಯ ಅವರ ಮನೆಯಲ್ಲಿ ಅ. 6 ರಂದು ಆಕಸ್ಮಿಕವಾಗಿ ಬೆಂಕಿ ಹೊತ್ತಿಕೊಂಡು ಮನೆಗೆ ಸಂಪೂರ್ಣವಾಗಿ ಹಾನಿಯಾಗಿದ್ದು ಅವರ ಮನೆಗೆ ವಿಶ್ವ ಹಿಂದೂ ಪರಿಷದ್ ಬಜರಂಗದಳ‌ ಬೆಳ್ತಂಗಡಿ ಪ್ರಖಂಡ ವತಿಯಿಂದ ಬೇಟಿ‌ ನೀಡಿ ಆರ್ಥಿಕ ಧನ ಸಹಾಯ ನೀಡಲಾಯಿತು.


ಈ ಸಂದರ್ಭದಲ್ಲಿ ವಿ.ಹಿಂ.ಪ. ಪುತ್ತೂರು ಜಿಲ್ಲಾ ಗೋ ರಕ್ಷಾ ಪ್ರಮುಖ್ ಗಣೇಶ್ ಕಳೆಂಜ, ಬಜರಂಗದಳ‌ ಪುತ್ತೂರು ಜಿಲ್ಲಾ ಸಹ ಸಂಯೋಜಕ್ ದಿನೇಶ್ ಚಾರ್ಮಾಡಿ, ವಿ.ಹಿಂ.ಪ ಬೆಳ್ತಂಗಡಿ ಪ್ರಖಂಡ ಅಧ್ಯ ಕ್ಷರು ವಿಷ್ಣು ಮರಾಠೆ, ವಿ.ಹಿಂ.ಪ ಬೆಳ್ತಂಗಡಿ ಪ್ರಖಂಡ ಕಾರ್ಯದರ್ಶಿ ರಮೇಶ್‌ ಧರ್ಮಸ್ಥಳ, ವಿ.ಹಿಂ.ಪ.ಬಜರಂಗದಳ‌ ಬೆಳ್ತಂಗಡಿ ಪ್ರಖಂಡ ಪ್ರಚಾರ ಪ್ರಸಾರ ಪ್ರಮುಖ್ ನಾಗೇಶ್ ಕಲ್ಮಂಜ, ವಿ.ಹಿಂ.ಪ ಬಜರಂಗದಳ ಸತ್ಸಂಗ ಪ್ರಮುಖ್ ಅಶೋಕ್ ಕಳೆಂಜ, ರಾಘವೇಂದ್ರ ಉಂಕ್ರೊಟ್ಟು ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು.

Related posts

ನಿಡ್ಲೆ ಗ್ರಾ.ಪಂ. ಅಧ್ಯಕ್ಷರಾಗಿ ಶ್ಯಾಮಲ, ಉಪಾಧ್ಯಕ್ಷರಾಗಿ ರುಕ್ಮಯ್ಯ ಪೂಜಾರಿ ಆಯ್ಕೆ

Suddi Udaya

ಸಚಿವ ಹೆಚ್.ಡಿ ಕುಮಾರಸ್ವಾಮಿಯನ್ನು ಭೇಟಿ ಮಾಡಿದ ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟ: ಅಭಿವೃದ್ಧಿಗೆ ಇರುವ ಸಾಧ್ಯತೆ ಮತ್ತು ಅವಕಾಶಗಳ ಕುರಿತು ಮಾತುಕತೆ

Suddi Udaya

ಮಡಂತ್ಯಾರು ಕಥೋಲಿಕ್ ಸಭಾದಿಂದ ‘ಕ್ರಿಸ್ಮಸ್ ಬಂಧುತ್ವ ಉಡುಗೊರೆ ’ ಕಾರ್ಯಕ್ರಮ.

Suddi Udaya

ಅನನ್ಯ ಪೈ, ಗೇರುಕಟ್ಟೆ ಹುಟ್ಟುಹಬ್ಬ

Suddi Udaya

ಮಹಿಳಾ ಸಬಲೀಕರಣ ಕಾಯ೯ಕ್ರಮ: ಡಾ. ಹೇಮಾವತಿ ವಿ.ಹೆಗ್ಗಡೆಯವರಿಗೆ ಸಾಧನಾ ರಾಜ್ಯ ಪ್ರಶಸ್ತಿ ಪ್ರದಾನ

Suddi Udaya

ಶ್ರೀ ಪತಂಜಲಿ ಯೋಗ ಶಿಕ್ಷಣ ಸಮಿತಿ ವತಿಯಿಂದ ಮಡಂತ್ಯಾರಿನಲ್ಲಿ ಉಚಿತ ಯೋಗ ಶಿಕ್ಷಣ ಶಿಬಿರ

Suddi Udaya
error: Content is protected !!