23.5 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಗಳ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳ ಯೂನಿಯನ್ ಬೆಳ್ತಂಗಡಿ ವತಿಯಿಂದ ತರಬೇತಿ ಕಾರ್ಯಕ್ರಮ

ಬೆಳ್ತಂಗಡಿ: ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಗಳ ಮುಖ್ಯ ಕಾರ್ಯ ನಿರ್ವಹಣಾ ಧಿಕಾರಿಗಳ ಯೂನಿಯನ್ ವತಿಯಿಂದ ನಡೆದ ಒಂದು ದಿನದ ತರಬೇತಿ ಕಾರ್ಯಕ್ರಮವನ್ನು ಡಿಸಿಸಿ ಬ್ಯಾಂಕಿನ ನಿರ್ದೇಶಕರು ಹಾಗೂ ಕೊಕ್ಕಡ ಪ್ಯಾಕ್ಸ್ ಅಧ್ಯಕ್ಷ ಕುಶಾಲಪ್ಪ ಗೌಡ ಇವರು ಉದ್ಘಾಟನೆ ಮಾಡಿ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.

ಕಾರ್ಯಕ್ರಮವನ್ನು ಆಯೋಜನೆ ಮಾಡಿದ ಯೂನಿಯನ್ ಅಧ್ಯಕ್ಷರಾದ ಸುಕೇಶಿನಿ. ಎ. ಪಡಂಗಡಿ ಪ್ಯಾಕ್ಸ್ ಸಿ ಇ ಓ, ಡಿಸಿಸಿ ಬ್ಯಾಂಕಿನ ವ್ಯವಸ್ಥಾಪಕರು ಸುಧೀರ್ ಕುಮಾರ್, ಸಂಪನ್ಮೂಲ ವ್ಯಕ್ತಿಗಳಾದ ಶ್ರೀಶ ಹಾಗೂ ಮನಮಾಲಿ ಹೆಬ್ಬಾರ್ , ಡಿಸಿಸಿ ಬ್ಯಾಂಕಿನ ಮೇಲ್ವಿಚಾರಕರಾದ ಸಿರಾಜುದ್ದಿನ್ , ಸುದರ್ಶನ್, ಯೂನಿಯನ್ ಕಾರ್ಯದರ್ಶಿಯಾದ ಪ್ರಸಾದ್ ಭಾಗವಹಿಸಿದರು.

ಕಾರ್ಯಕ್ರಮವನ್ನು ನಾರಾವಿ ಪ್ಯಾಕ್ಸ್ ಸಿ ಇ ಓ ಶಶಿಕಾಂತ್ ನಿರೂಪಿಸಿದರು. ಬೆಳ್ತಂಗಡಿ ತಾಲೂಕಿನ ಎಲ್ಲಾ ಪ್ಯಾಕ್ಸ್ ಗಳಿಂದ ಸುಮಾರು ಎಂಬತ್ತು ಮಂದಿ ಭಾಗವಹಿಸಿ ತರಬೇತಿ ಪ್ರಯೋಜನವನ್ನು ಪಡೆದರು.

Related posts

ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ. ಸಿ. ಟ್ರಸ್ಟ್ (ರಿ) ಬೆಳ್ತಂಗಡಿ ತಾಲೂಕು ಜ್ಞಾನವಿಕಾಸ ಕಾರ್ಯಕ್ರಮದಡಿಯಲ್ಲಿ ಪ್ರಗತಿ ಬಂಧು ಸ್ವ ಸಹಾಯ ಸಂಘಗ ಳ ಒಕ್ಕೂಬಂಗಾಡಿ: :ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ. ಸಿ. ಟ್ರಸ್ಟ್ (ರಿ) ಬೆಳ್ತಂಗಡಿ ಇದರ ಸಹಯೋಗ ದಲ್ಲಿ ಉಚಿತ ಆರೋಗ್ಯ ತಪಾಸಣಾ ಶಿಬಿರ

Suddi Udaya

ಉಜಿರೆ: ಸರಳ ಸಂಸ್ಕೃತ ವ್ಯಾಕರಣ ಪುಸ್ತಕ ಬಿಡುಗಡೆ

Suddi Udaya

ಲಾಯಿಲ ಸ.ಉ.ಹಿ.ಪ್ರಾ. ಶಾಲೆಯಲ್ಲಿ ಮಕ್ಕಳ ಹಕ್ಕುಗಳ ಸಂಘ ಉದ್ಘಾಟನೆ

Suddi Udaya

ಮುಂಡಾಜೆ: ಜಿ.ಎನ್.ಭಿಡೆ ಸ್ಮರಣಾರ್ಥ ಕ್ರಿಕೆಟ್ ಪಂದ್ಯಾಟ

Suddi Udaya

ಧರ್ಮಸ್ಥಳ ಯೂನಿಯನ್ ಬ್ಯಾಂಕ್ ಎಟಿಎಂ ಬಳಿ, ನಿಲ್ಲಿಸಿದ್ದ ರೂ.1.50 ಲಕ್ಷ ಮೌಲ್ಯದ ಸ್ಪ್ಲೆಂಡರ್ ಪ್ಲಸ್ ಮೋಟಾರ್‌ ಸೈಕಲ್‌ ಕಳವು

Suddi Udaya

ಕೊಯ್ಯೂರು ಕಾಂತಜೆ ಸಮೀಪ ತಡೆ ಗೋಡೆಗೆ ಕೆ.ಎಸ್.ಆರ್.ಟಿ.ಸಿ.ಬಸ್ ಡಿಕ್ಕಿ, ತಪ್ಪಿದ ದೊಡ್ಡ ಅನಾಹುತ

Suddi Udaya
error: Content is protected !!