September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಗಳ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳ ಯೂನಿಯನ್ ಬೆಳ್ತಂಗಡಿ ವತಿಯಿಂದ ತರಬೇತಿ ಕಾರ್ಯಕ್ರಮ

ಬೆಳ್ತಂಗಡಿ: ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಗಳ ಮುಖ್ಯ ಕಾರ್ಯ ನಿರ್ವಹಣಾ ಧಿಕಾರಿಗಳ ಯೂನಿಯನ್ ವತಿಯಿಂದ ನಡೆದ ಒಂದು ದಿನದ ತರಬೇತಿ ಕಾರ್ಯಕ್ರಮವನ್ನು ಡಿಸಿಸಿ ಬ್ಯಾಂಕಿನ ನಿರ್ದೇಶಕರು ಹಾಗೂ ಕೊಕ್ಕಡ ಪ್ಯಾಕ್ಸ್ ಅಧ್ಯಕ್ಷ ಕುಶಾಲಪ್ಪ ಗೌಡ ಇವರು ಉದ್ಘಾಟನೆ ಮಾಡಿ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.

ಕಾರ್ಯಕ್ರಮವನ್ನು ಆಯೋಜನೆ ಮಾಡಿದ ಯೂನಿಯನ್ ಅಧ್ಯಕ್ಷರಾದ ಸುಕೇಶಿನಿ. ಎ. ಪಡಂಗಡಿ ಪ್ಯಾಕ್ಸ್ ಸಿ ಇ ಓ, ಡಿಸಿಸಿ ಬ್ಯಾಂಕಿನ ವ್ಯವಸ್ಥಾಪಕರು ಸುಧೀರ್ ಕುಮಾರ್, ಸಂಪನ್ಮೂಲ ವ್ಯಕ್ತಿಗಳಾದ ಶ್ರೀಶ ಹಾಗೂ ಮನಮಾಲಿ ಹೆಬ್ಬಾರ್ , ಡಿಸಿಸಿ ಬ್ಯಾಂಕಿನ ಮೇಲ್ವಿಚಾರಕರಾದ ಸಿರಾಜುದ್ದಿನ್ , ಸುದರ್ಶನ್, ಯೂನಿಯನ್ ಕಾರ್ಯದರ್ಶಿಯಾದ ಪ್ರಸಾದ್ ಭಾಗವಹಿಸಿದರು.

ಕಾರ್ಯಕ್ರಮವನ್ನು ನಾರಾವಿ ಪ್ಯಾಕ್ಸ್ ಸಿ ಇ ಓ ಶಶಿಕಾಂತ್ ನಿರೂಪಿಸಿದರು. ಬೆಳ್ತಂಗಡಿ ತಾಲೂಕಿನ ಎಲ್ಲಾ ಪ್ಯಾಕ್ಸ್ ಗಳಿಂದ ಸುಮಾರು ಎಂಬತ್ತು ಮಂದಿ ಭಾಗವಹಿಸಿ ತರಬೇತಿ ಪ್ರಯೋಜನವನ್ನು ಪಡೆದರು.

Related posts

ಸೇಕ್ರೆಡ್ ಹಾರ್ಟ್ ಪ.ಪೂ. ಕಾಲೇಜು ಬಾಲಕರ ಪುಟ್ ಬಾಲ್ ತಂಡ ಜಿಲ್ಲಾ ಮಟ್ಟಕ್ಕೆ ಆಯ್ಕೆ

Suddi Udaya

ಮೂರನೇ ದಿನದ ಕಾರ್ಯಾಚರಣೆಗೆ ಎಸ್.ಐ.ಟಿ ಅಧಿಕಾರಿಗಳ ಜೊತೆ ನೇತ್ರಾವತಿಗೆ ಬಂದ ದೂರುದಾರ

Suddi Udaya

ಬೆಳ್ತಂಗಡಿ ಲಯನ್ಸ್ ಕ್ಲಬ್ ಹಿರಿಯ ಸದಸ್ಯೆ ಲ. ಸುಶೀಲಾ ಎಸ್ ಹೆಗ್ಡೆಯವರಿಂದ ಅರ್ಹ ಕುಟುಂಬಕ್ಕೆ ಆಹಾರ ಸಾಮಾಗ್ರಿ ವಿತರಣೆ

Suddi Udaya

ಪಿಯುಸಿ ಫಲಿತಾಂಶ: ಲಾಯಿಲ ಪ್ರಸನ್ನ ಪ.ಪೂ. ಕಾಲೇಜಿನ ಅಲ್ಶಾನಾ ಗೆ 535 ಅಂಕ

Suddi Udaya

ಬಂದಾರು: ಕೋಡಿಮಜಲು ನಿವಾಸಿ ಕುಕ್ಕಪ್ಪ ಗೌಡ ನಿಧನ

Suddi Udaya

ಅಳದಂಗಡಿಯಲ್ಲಿ 48 ದಿನಗಳ ಉಚಿತ ಯೋಗ ಶಿಕ್ಷಣ ತರಗತಿಗೆ ಚಾಲನೆ

Suddi Udaya
error: Content is protected !!