23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಗಳ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳ ಯೂನಿಯನ್ ಬೆಳ್ತಂಗಡಿ ವತಿಯಿಂದ ತರಬೇತಿ ಕಾರ್ಯಕ್ರಮ

ಬೆಳ್ತಂಗಡಿ: ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಗಳ ಮುಖ್ಯ ಕಾರ್ಯ ನಿರ್ವಹಣಾ ಧಿಕಾರಿಗಳ ಯೂನಿಯನ್ ವತಿಯಿಂದ ನಡೆದ ಒಂದು ದಿನದ ತರಬೇತಿ ಕಾರ್ಯಕ್ರಮವನ್ನು ಡಿಸಿಸಿ ಬ್ಯಾಂಕಿನ ನಿರ್ದೇಶಕರು ಹಾಗೂ ಕೊಕ್ಕಡ ಪ್ಯಾಕ್ಸ್ ಅಧ್ಯಕ್ಷ ಕುಶಾಲಪ್ಪ ಗೌಡ ಇವರು ಉದ್ಘಾಟನೆ ಮಾಡಿ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.

ಕಾರ್ಯಕ್ರಮವನ್ನು ಆಯೋಜನೆ ಮಾಡಿದ ಯೂನಿಯನ್ ಅಧ್ಯಕ್ಷರಾದ ಸುಕೇಶಿನಿ. ಎ. ಪಡಂಗಡಿ ಪ್ಯಾಕ್ಸ್ ಸಿ ಇ ಓ, ಡಿಸಿಸಿ ಬ್ಯಾಂಕಿನ ವ್ಯವಸ್ಥಾಪಕರು ಸುಧೀರ್ ಕುಮಾರ್, ಸಂಪನ್ಮೂಲ ವ್ಯಕ್ತಿಗಳಾದ ಶ್ರೀಶ ಹಾಗೂ ಮನಮಾಲಿ ಹೆಬ್ಬಾರ್ , ಡಿಸಿಸಿ ಬ್ಯಾಂಕಿನ ಮೇಲ್ವಿಚಾರಕರಾದ ಸಿರಾಜುದ್ದಿನ್ , ಸುದರ್ಶನ್, ಯೂನಿಯನ್ ಕಾರ್ಯದರ್ಶಿಯಾದ ಪ್ರಸಾದ್ ಭಾಗವಹಿಸಿದರು.

ಕಾರ್ಯಕ್ರಮವನ್ನು ನಾರಾವಿ ಪ್ಯಾಕ್ಸ್ ಸಿ ಇ ಓ ಶಶಿಕಾಂತ್ ನಿರೂಪಿಸಿದರು. ಬೆಳ್ತಂಗಡಿ ತಾಲೂಕಿನ ಎಲ್ಲಾ ಪ್ಯಾಕ್ಸ್ ಗಳಿಂದ ಸುಮಾರು ಎಂಬತ್ತು ಮಂದಿ ಭಾಗವಹಿಸಿ ತರಬೇತಿ ಪ್ರಯೋಜನವನ್ನು ಪಡೆದರು.

Related posts

ನಂದಿನಿ ಹಾಲಿನ ದರ 4 ರೂ. ಏರಿಕೆ

Suddi Udaya

ಡಿ 19 :ಉಜಿರೆ  ಗ್ರಾ.ಪಂ.ನಲ್ಲಿ ವಿಕಸಿತ ಭಾರತ ಸಂಕಲ್ಪ ಯಾತ್ರೆ

Suddi Udaya

ಉಜಿರೆಯಲ್ಲಿ ರಾಷ್ಟ್ರೀಯ ರಸ್ತೆ ಸುರಕ್ಷತಾ ಮಾಸ ಮೆರವಣಿಗೆ

Suddi Udaya

ಉಜಿರೆ ಎಸ್‌ಡಿಎಂ ಇಂಜಿನಿಯರಿಂಗ್ ಕಾಲೇಜಿನಲ್ಲಿ ಸಿಇಟಿ ಸಹಾಯ ಕೇಂದ್ರ

Suddi Udaya

ಚಿನ್ನ / ನಿಧಿಯ ಹೆಸರಿನಲ್ಲಿ ನಿರಂತರ ಕರೆ ಮಾಡುವವರ ವಿರುದ್ಧ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿ ಎಸ್‌ಡಿಪಿಐ ವತಿಯಿಂದ ಬೆಳ್ತಂಗಡಿ ಪೊಲೀಸ್ ಠಾಣೆಗೆ ದೂರು ದಾಖಲು

Suddi Udaya

ಕನ್ಯಾಡಿ 32 ಮತ್ತು 33 ಬೂತ್‌ಗೆ ಕೆಪಿಸಿಸಿ ಪ್ರ. ಕಾರ್ಯದರ್ಶಿ ರಕ್ಷಿತ್ ಶಿವರಾಮ್ ಭೇಟಿ

Suddi Udaya
error: Content is protected !!