ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಮುಂಡಾಜೆ ಕೀರ್ತನಾ ಕಲಾತಂಡದಿಂದ ದೀಪಾವಳಿ ಹಬ್ಬದ ಪ್ರಯುಕ್ತ ಅವಲಕ್ಕಿ– ಬೆಲ್ಲ ವಿತರಣೆ

ಮುಂಡಾಜೆ : ಕೀರ್ತನಾ ಕಲಾತಂಡ ಮುಂಡಾಜೆ ಇದರ ವತಿಯಿಂದ ದೀಪಾವಳಿ ಹಬ್ಬದ ಪ್ರಯುಕ್ತ ತಂಡದ ಸದಸ್ಯರಿಗೆ ಅವಲಕ್ಕಿ– ಬೆಲ್ಲ ವಿತರಣೆ ಕಾರ್ಯಕ್ರಮ ಅ.19 ರಂದು ಗ್ರಾಮ ಪಂಚಾಯತ್ ಮುಂಡಾಜೆ ಸಭಾ ಭವನದಲ್ಲಿ
ತಂಡದ ಅಧ್ಯಕ್ಷರಾದ ಸದಾನಂದ ಬಿ ಮುಂಡಾಜೆ ಇವರ ನೇತೃತ್ವದಲ್ಲಿ ಕಾರ್ಯಕ್ರಮ ಯಶಸ್ವಿಯಾಗಿ ನಡೆಯಿತು.

ಕಾರ್ಯಕ್ರಮಕ್ಕೆ ರಾಮಣ್ಣ ಶೆಟ್ಟಿ ಅಗರಿ, ಬಾಬು ಪೂಜಾರಿ ಕೂಳೂರು ಶುಭ ಹಾರೈಸಿದರು. ಕಾರ್ಯಕ್ರಮಕ್ಕೆ ಮಧು ಶೆಟ್ಟಿ ಹುರ್ತಾಜೆ ಅಧ್ಯಕ್ಷೀಯ ಮಾತನ್ನಾಡಿದರು. ಕಾರ್ಯಕ್ರಮದಲ್ಲಿ ಉಮೇಶ್ ಆಚಾರ್ಯ, ಪ್ರದೀಪ್ ಶೆಟ್ಟಿ ನಾಗಂಡ, ಲೀಲಾವತಿ ನಾಯ್ಕ, ಪುರಂದರ ಗೌಡ, ಚಂದ್ರ ಶೇಖರ ಗೌಡ, ಮನೋಹರ ನಾಯ್ಕ, ಸದಾಶಿವ ನಾಯ್ಕ ಪಣಿಕಲ್ಲು, ನಂದೀಶ್ ಭಂಡಾರಿ ಹಾಗೂ ತಂಡದ ಸದಸ್ಯರು ಉಪಸ್ಥಿತರಿದ್ದರು. ಈ ಸಂದರ್ಭದಲ್ಲಿ ತೆಂಕು ತಿಟ್ಟಿನ ಶ್ರೇಷ್ಠ ಭಾಗವತರಾದ ದಿನೇಶ್ ಅಮ್ಮಣ್ಣಾಯರಿಗೆ ನುಡಿನಮನ ಸಲ್ಲಿಸಿ ಮೌನ ಪ್ರಾರ್ಥನೆ ಮಾಡಲಾಯಿತು.

ಈ ಕಾರ್ಯಕ್ರಮವನ್ನು ಕುಮಾರಿ ಜೀತಿಕ್ಷಾ ಸ್ವಾಗತಿಸಿ, ಕೇಶವ ಮುಂಡಾಜೆ ಧನ್ಯವಾದ ನೀಡಿದರು. ಸದಾನಂದ ಬಿ ಮುಂಡಾಜೆ ಕಾರ್ಯಕ್ರಮವನ್ನು ನಿರೂಪಿಸಿದರು.

Related posts

ಕನ್ಯಾಡಿ ll ಸರಕಾರಿ ಉನ್ನತೀಕರಿಸಿದ ಹಿರಿಯ ಪ್ರಾಥಮಿಕ ಶಾಲಾ ವಾರ್ಷಿಕೋತ್ಸವ

Suddi Udaya

ಬೆಳ್ತಂಗಡಿ: ಟ್ರಾಫಿಕ್, ಆರ್.ಟಿ.ಒ. ನಿಂದ ಶಾಲಾ ವಾಹನಗಳ ತಪಸಾಣೆ

Suddi Udaya

ವೇಣೂರು ಗ್ರಾ.ಪಂ. ನಿಧಿ 1ರ ಶೇ.25 ರ ಅನುದಾನದಲ್ಲಿ ಪ.ಜಾತಿ/ ಪ.ಪಂಗಡ ಫಲಾನುಭವಿಗಳಿಗೆ ಚಯರ್ ವಿತರಣೆ

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳದ ಬಗ್ಗೆ ಅವಹೇಳನಕಾರಿ ಪೋಸ್ಟ್‌ : ಮುಂಬಯಿಯ ಶ್ರೀನಾಥ್ ಶೆಟ್ಟಿ ವಿರುದ್ಧ ಪ್ರಕರಣ ದಾಖಲು

Suddi Udaya

ರಸ್ತೆಯಲ್ಲಿ ಅಡ್ಡ ಬಂದ ನಾಯಿ, ಪಿಕಪ್ ಪಲ್ಟಿ

Suddi Udaya

ನಾವೂರು ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘದ ವತಿಯಿಂದ ಆರ್ಥಿಕ ಸಹಾಯ

Suddi Udaya
error: Content is protected !!