23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿವರದಿ

ಅ.23 ಶ್ರೀ ಮಹಾಗಣಪತಿ ದಂತ ಚಿಕಿತ್ಸಾಲಯ ಸ್ಥಳಾಂತರಗೊಂಡು ಶುಭಾರಂಭ

ಬೆಳ್ತಂಗಡಿ: ಕಳೆದ 22 ವರುಷಗಳಿಂದ ನೆಲ್ಯಾಡಿಯಲ್ಲಿ ಕಾರ್ಯಚರಿಸುತ್ತಿರುವ ಶ್ರೀ ಮಹಾಗಣಪತಿ ದಂತ ಚಿಕಿತ್ಸಾಲಯ 23ನೇ ವರ್ಷಕ್ಕೆ ಪಾದಾರ್ಪಣೆಗೊಂಡು ನೆಲ್ಯಾಡಿ ಕೆನರಾ ಬ್ಯಾಂಕ್ ಬಳಿವಿರುವ ಗಣೇಶ್ ಕಾಂಪ್ಲೆಕ್ಸ್ ನ ಮೊದಲ ಮಹಡಿಯಲ್ಲಿ ಸ್ಥಳಾಂತರಗೊಂಡು ಅ.23 ರಂದು ಬೆಳಗ್ಗೆ 8:30ಕ್ಕೆ ಶುಭಾರಂಭಗೊಳ್ಳಲಿದೆ ಎಂದು ಪ್ರಕಟಣೆ ತಿಳಿಸಿದೆ.

Related posts

ಪೆರಿಂಜೆಯಲ್ಲಿ ಶ್ರೀ ಧ.ಮಂ.ಪ್ರೌ.ಶಾಲೆಯ ಎನ್ನೆನ್ನೆಸ್ ವಾರ್ಷಿಕ ಶಿಬಿರದ ಶಿಬಿರಜ್ಯೋತಿ

Suddi Udaya

ಹೊಸಂಗಡಿ : ಗುಂಡೂರಿ ಒಕ್ಕೂಟದ ವತಿಯಿಂದ ಶ್ರೀ ವರಮಹಾಲಕ್ಷ್ಮಿ ಪೂಜೆ

Suddi Udaya

ವೇಣೂರಿನಲ್ಲಿ ನಿಲ್ಲಿಸಿದ್ದ ಬೈಕ್ ಕಳ್ಳತನ ಪ್ರಕರಣ: ಇಬ್ಬರು ಆರೋಪಿಗಳ ಬಂಧನ

Suddi Udaya

ನಿಟ್ಟಡೆ ಕುಂಭಶ್ರೀ ಆಂಗ್ಲ ಮಾಧ್ಯಮ ಶಾಲಾ- ಕಾಲೇಜಿನಲ್ಲಿ ಶಿಕ್ಷಕ ರಕ್ಷಕ ಸಂಘದ ಸಭೆ

Suddi Udaya

ಸೆ.5: ಕಲ್ಲೇರಿ ಶಾಖಾ ವ್ಯಾಪ್ತಿಯಲ್ಲಿ ವಿದ್ಯುತ್ ನಿಲುಗಡೆ

Suddi Udaya

ಬೆಳ್ತಂಗಡಿ: ಎಸ್‌ಡಿಪಿಐ ಅಭ್ಯರ್ಥಿ ಅಕ್ಬರ್ ಬೆಳ್ತಂಗಡಿ ಪರ ತೆಂಕಕಾರಂದೂರುನಲ್ಲಿ ಮಹಿಳಾ ಕಾರ್ಯಕರ್ತರಿಂದ ಮತಯಾಚನೆ

Suddi Udaya
error: Content is protected !!