25.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿ

ಕಲ್ಬೆಟ್ಟು ಮೋಟಾರ್ ಡ್ರೈವಿಂಗ್ ಸ್ಕೂಲ್ ಶುಭಾರಂಭ

ಬೆಳ್ತಂಗಡಿ: ತೀಕ್ಷಿತ್ ಕೆ ದಿಡುಪೆ ಮಾಲಕತ್ವದ ಕಲ್ಬೆಟ್ಟು ಮೋಟಾರ್ ಡ್ರೈವಿಂಗ್ ಸ್ಕೂಲ್ ಸಂಸ್ಥೆಯು ಅ.20ರಂದು ಶುಭಾರಂಭಗೊಂಡಿದೆ. ಮೋಟಾರ್ ಡ್ರೈವಿಂಗ್ ಸ್ಕೂಲ್ ಶುಭಾರಂಭದ ಉದ್ಘಾಟನೆಯನ್ನು ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟ ಇವರು ಉದ್ಘಾಟನೆ ನೆರವೇರಿಸಿ ಶುಭಕೋರಿದರು.

ಈ ಸಂದರ್ಭದಲ್ಲಿ ಉಮೇಶ್ ಗೌಡ ನಂದಿಕಾಡು, ಧಾರ್ಮಿಕ ಮುಖಂಡ ಕಿರಣ್ ಚಂದ್ರ ಡಿ ಪುಷ್ಪಗಿರಿ, ಮಾಜಿ ಜಿಲ್ಲಾ ಪಂಚಾಯತ್ ಅಧ್ಯಕ್ಷ ಕೊರಗಪ್ಪ ನಾಯಕ್, ವಾಣಿ ಶಿಕ್ಷಣ ಸಂಸ್ಥೆ ನಿರ್ದೇಶಕರಾದ ನಾರಾಯಣ ಗೌಡ ದೇವಸ್ಯ ಹಾಗೂ ಮುಂಡಾಜೆ ಸಿಎ ಬ್ಯಾಂಕ್ ಕಾರ್ಯನಿರ್ವಹಣಾಧಿಕಾರಿ ಪ್ರಸನ್ನ ಕುಮಾರ್ ಪರಂಜಪೆ, ಜಿಲ್ಲಾ ಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿ ಪುರಸ್ಕೃತ ಮಹಾಬಲ ಗೌಡ, ಬಂಗಾಡಿ ಸಿಎ ಬ್ಯಾಂಕ್ ನಿರ್ದೇಶಕ ಶೀನಪ್ಪ ಗೌಡ ನೇತ್ರಕೊಡಂಗೆ, ತಾಲೂಕು ವಕೀಲರ ಸಂಘದ ಕಾರ್ಯದರ್ಶಿ ನವೀನ್ ಗೌಡ, ವಾಣಿ ಸೌವಾರ್ದ ಕೋ ಆಪರೇಟಿವ್ ನಿರ್ದೇಶಕರಾದ ಸುರೇಶ್ ಗೌಡ, ಒಕ್ಕಲಿಗ ಸಂಘದ ಗ್ರಾಮ ಸಮಿತಿ ಅಧ್ಯಕ್ಷ ಆನಂದ ಗೌಡ ಮೈರ್ನೋಡಿ ಹಾಗೂ ಮನೆಯವರು ಹಾಗೂ ಸಾರ್ವಜನಿಕ ಬಂಧು ಬಳಗ, ಗಣ್ಯರು ಭಾಗವಹಿಸಿದ್ದರು.

Related posts

ಉಜಿರೆ: ದ.ಕ ಜಿಲ್ಲಾ ಮಟ್ಟದ ಶ್ರೀ ಮದ್ಭಗವದ್ಗೀತಾ ಸ್ಪರ್ಧೆಗಳ ಉದ್ಘಾಟನೆ

Suddi Udaya

ಬಿ.ಸಿ. ರೋಡ್‌-ಪುಂಜಾಲಕಟ್ಟೆ ಸೇರಿ ರಾಷ್ಟ್ರೀಯ ಹೆದ್ದಾರಿ 73 ಅಭಿವೃದ್ಧಿಗೆ ಕೇಂದ್ರ ಸರ್ಕಾರದಿಂದ ರೂ.64 ಕೋಟಿ ಮಂಜೂರು: ಸಂಸದ ಕ್ಯಾ. ಚೌಟ

Suddi Udaya

ಧರ್ಮಸ್ಥಳದ ಧರ್ಮಾಧಿಕಾರಿ ಡಾ| ಡಿ. ವೀರೇಂದ್ರ ಹೆಗ್ಗಡೆ ಯವರಿಗೆ ರಾಜ್ಯಪಾಲರಿಂದ ‘ಕರ್ನಾಟಕ ಪರಿವರ್ತನೆಯ ರೂವಾರಿ’ ಪ್ರಶಸ್ತಿ ಪ್ರದಾನ

Suddi Udaya

ಕನ್ಯಾಡಿ ಸ.ಉ.ಹಿ.ಪ್ರಾ. ಶಾಲೆಯಲ್ಲಿ ಪೋಷಕರ ಸಭೆ

Suddi Udaya

ತಾಲೂಕಿನಲ್ಲಿ ಮಾಜಿ ಸೈನಿಕರ ಸಂಘ ಬೆಳ್ತಂಗಡಿ ಇದಕ್ಕೆ ಪರ್ಯಾಯವಾದ ಯಾವುದೇ ಮಾಜಿ ಸೈನಿಕರ ಸಂಘವಿರುವುದಿಲ್ಲ: ಪತ್ರಿಕಾಗೋಷ್ಠಿಯಲ್ಲಿ ಸಂಘದ ಅಧ್ಯಕ್ಷ ಮಹಮ್ಮದ್ ರಫೀ ಸ್ವಷ್ಟನೆ

Suddi Udaya

ಬಳಂಜ: ಅಡಿಕೆ ಇಳುವರಿ ಹಾಗೂ ಕರಾವಳಿಯ ಹುಳಿ ಮಣ್ಣಿನ ಮೇಲೆ ಡೋಲೋಮೈಟ್’ ನ ಪ್ರಭಾವದ ಕುರಿತು ಕ್ಷೇತ್ರ ಪರಿಶೀಲನೆಯ ಕಾರ್ಯಕ್ರಮ

Suddi Udaya
error: Content is protected !!