30.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿ

ಕಲ್ಬೆಟ್ಟು ಮೋಟಾರ್ ಡ್ರೈವಿಂಗ್ ಸ್ಕೂಲ್ ಶುಭಾರಂಭ

ಬೆಳ್ತಂಗಡಿ: ತೀಕ್ಷಿತ್ ಕೆ ದಿಡುಪೆ ಮಾಲಕತ್ವದ ಕಲ್ಬೆಟ್ಟು ಮೋಟಾರ್ ಡ್ರೈವಿಂಗ್ ಸ್ಕೂಲ್ ಸಂಸ್ಥೆಯು ಅ.20ರಂದು ಶುಭಾರಂಭಗೊಂಡಿದೆ. ಮೋಟಾರ್ ಡ್ರೈವಿಂಗ್ ಸ್ಕೂಲ್ ಶುಭಾರಂಭದ ಉದ್ಘಾಟನೆಯನ್ನು ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟ ಇವರು ಉದ್ಘಾಟನೆ ನೆರವೇರಿಸಿ ಶುಭಕೋರಿದರು.

ಈ ಸಂದರ್ಭದಲ್ಲಿ ಉಮೇಶ್ ಗೌಡ ನಂದಿಕಾಡು, ಧಾರ್ಮಿಕ ಮುಖಂಡ ಕಿರಣ್ ಚಂದ್ರ ಡಿ ಪುಷ್ಪಗಿರಿ, ಮಾಜಿ ಜಿಲ್ಲಾ ಪಂಚಾಯತ್ ಅಧ್ಯಕ್ಷ ಕೊರಗಪ್ಪ ನಾಯಕ್, ವಾಣಿ ಶಿಕ್ಷಣ ಸಂಸ್ಥೆ ನಿರ್ದೇಶಕರಾದ ನಾರಾಯಣ ಗೌಡ ದೇವಸ್ಯ ಹಾಗೂ ಮುಂಡಾಜೆ ಸಿಎ ಬ್ಯಾಂಕ್ ಕಾರ್ಯನಿರ್ವಹಣಾಧಿಕಾರಿ ಪ್ರಸನ್ನ ಕುಮಾರ್ ಪರಂಜಪೆ, ಜಿಲ್ಲಾ ಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿ ಪುರಸ್ಕೃತ ಮಹಾಬಲ ಗೌಡ, ಬಂಗಾಡಿ ಸಿಎ ಬ್ಯಾಂಕ್ ನಿರ್ದೇಶಕ ಶೀನಪ್ಪ ಗೌಡ ನೇತ್ರಕೊಡಂಗೆ, ತಾಲೂಕು ವಕೀಲರ ಸಂಘದ ಕಾರ್ಯದರ್ಶಿ ನವೀನ್ ಗೌಡ, ವಾಣಿ ಸೌವಾರ್ದ ಕೋ ಆಪರೇಟಿವ್ ನಿರ್ದೇಶಕರಾದ ಸುರೇಶ್ ಗೌಡ, ಒಕ್ಕಲಿಗ ಸಂಘದ ಗ್ರಾಮ ಸಮಿತಿ ಅಧ್ಯಕ್ಷ ಆನಂದ ಗೌಡ ಮೈರ್ನೋಡಿ ಹಾಗೂ ಮನೆಯವರು ಹಾಗೂ ಸಾರ್ವಜನಿಕ ಬಂಧು ಬಳಗ, ಗಣ್ಯರು ಭಾಗವಹಿಸಿದ್ದರು.

Related posts

ಸುಲ್ಕೇರಿ ಬ್ರಹ್ಮ ಶ್ರೀ ನಾರಾಯಣ ಗುರು ಸೇವಾ ಸಂಘದ ಗುರುಪೂಜೆಯ ಪೂರ್ವಭಾವಿ ಸಭೆ

Suddi Udaya

ಕುಕ್ಕೇಡಿ: ಪಂಡಿಜೆ ಅಂಗನವಾಡಿ ಕೇಂದ್ರದಲ್ಲಿ ಗಾಂಧಿ ಜಯಂತಿ ಮತ್ತು ಸ್ವಚ್ಚತಾ ಕಾರ್ಯಕ್ರಮ

Suddi Udaya

ಕನ್ಯಾಡಿ : ಶ್ರೀ ರಾಮ ಕ್ಷೇತ್ರಕ್ಕೆ ಶ್ರೀ ವಿವೇಕಾನಂದ ವಿದ್ಯಾವರ್ಧಕ ಸಂಸ್ಥೆಯ ಅಧ್ಯಕ್ಷ ಡಾ| ಕಲ್ಲಡ್ಕ ಪ್ರಭಾಕರ ಭಟ್ ಭೇಟಿ

Suddi Udaya

ರಾಷ್ಟ್ರಮಟ್ಟದ ಚಿತ್ರಕಲಾ ಸ್ಪರ್ಧೆ: ಕೊಕ್ಕಡ ವಿನು ಸ್ಕೂಲ್ ಆಫ್ ಆರ್ಟ್ಸ್ ನ ವಿದ್ಯಾರ್ಥಿಗಳಿಗೆ ಪ್ರಶಸ್ತಿ

Suddi Udaya

ಎಸ್.ಎಸ್.ಎಫ್ ಬೆಳ್ತಂಗಡಿ ಡಿವಿಷನ್ ಮಹಾಸಭೆ ಮತ್ತು ನೂತನ ಪದಾಧಿಕಾರಿಗಳ ಆಯ್ಕೆ

Suddi Udaya

ಧರ್ಮಸ್ಥಳ: ಶ್ರೀ ಮಂಜುನಾಥ ಸ್ವಾಮಿ ಅ.ಹಿ.ಪ್ರಾ. ಶಾಲೆಯಲ್ಲಿ ಸ್ವಾತಂತ್ರ್ಯ ದಿನಾಚರಣೆ

Suddi Udaya
error: Content is protected !!