25.7 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಗೇರುಕಟ್ಟೆ ಪತಂಜಲಿ ಯೋಗ ಶಾಖೆಯಲ್ಲಿ ದೀಪಾವಳಿ ಆಚರಣೆ

ಗೇರುಕಟ್ಟೆ: ಶ್ರೀ ಪತಂಜಲಿ ಯೋಗ ಶಿಕ್ಷಣ ಸಮಿತಿ ಕರ್ನಾಟಕ ಕೇಂದ್ರ ಕಛೇರಿ ತುಮಕೂರು ಇದರ ಕ್ಷೀರ ಸಂಗಮ ಸಭಾಭವನ ಕಳಿಯ- ಗೇರುಕಟ್ಟೆ ಯೋಗ ತರಬೇತಿ ಕೇಂದ್ರದಲ್ಲಿ ದೀಪಾವಳಿ ಹಬ್ಬದ ಪ್ರಯುಕ್ತ ಶ್ರೀ ಲಕ್ಷಿö್ಮÃ ಪೂಜೆಯನ್ನು ನೆರವೇರಿಸಲಾಯಿತು.

ನಿತ್ಯ ಯೋಗ ತರಗತಿಯನ್ನು ಸಂಚಾಲಕ ವಿಜಯಣ್ಣ ನಿರ್ವಹಿಸಿದರು. ಯೋಗ ಬಂಧು ದಿವಾಕರ ಆಚಾರ್ಯ ಗೇರುಕಟ್ಟೆ ದೀಪಾವಳಿ ನೀರು ತುಂಬುವ ಹಬ್ಬ, ನರಕ ಚತುರ್ದಶಿ, ಧನಲಕ್ಷ್ಮೀ ಪೂಜೆ ಬಗ್ಗೆ ಬೌದ್ಧಿಕ್ ನೀಡಿದರು.
ಕೇಂದ್ರದ ಸಹ ಶಿಕ್ಷಕ ಸುಕೇಶ್, ಅಶೋಕ, ವಸಂತ, ವರದಿ ಪ್ರಮುಖ ಕೇಶವ, ಅರುಣಾ, ಭಾರತಿ, ಪದ್ಮಲತ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.
ರಂಗೋಲಿ, ಹಣತೆಗಳ ಸಾಲು ಮತ್ತು ಅಮೃತ ಫಲಾಹಾರದ ಜೋಡಣೆಗೆ ಯೋಗಬಂಧುಗಳು ಸಹಕರಿಸಿದರು.

Related posts

ರೈತ ವಿರೋಧಿ ಕಾಂಗ್ರೆಸ್ ಸರಕಾರದ ನಿಲುವು ವಿರೋಧಿಸಿ ರೈತ ಮೋರ್ಚಾರವರಿಂದ ತಹಶೀಲ್ದಾರರ ಮುಖಾಂತರ ಸಿ.ಎಂ ಸಿದ್ದರಾಮಯ್ಯರಿಗೆ ಮನವಿ

Suddi Udaya

ನಿಡ್ಲೆ: ಗೌಡರ ಯಾನೆ ಒಕ್ಕಲಿಗರ ಸಂಘ ಪಿಲಿಕಜೆ ಬೈಲುವಾರು ಸಮಿತಿಯ ಮಾಸಿಕ ಸಭೆ , ನೂತನ ಪದಾಧಿಕಾರಿಗಳ ಆಯ್ಕೆ

Suddi Udaya

ನಾರಾವಿ: ಶ್ರೀ ಕ್ಷೇತ್ರ ಧ. ಗ್ರಾ. ಯೋ. ಬಿಸಿ ಟ್ರಸ್ಟ್ ನಿಂದ ಚಿತ್ತಾರ ಕೇಂದ್ರಿಕೃತ ಭತ್ತ ನರ್ಸರಿಗೆ ಚಾಲನೆ

Suddi Udaya

ಮುಂಡಾಜೆ: ಡಿಜಿಟಲ್ ಸಾಕ್ಷರತಾ ಕಾರ್ಯಾಗಾರ

Suddi Udaya

ನಾಳೆ(ನ.22): ಉಜಿರೆ-ಪೆರಿಯಶಾಂತಿ ಸ್ಪರ್ ರಸ್ತೆ ಕಾಮಗಾರಿಗೆ ಶಿಲಾನ್ಯಾಸ: ಧರ್ಮಸ್ಥಳದಲ್ಲಿ ಬೆಂಗಳೂರು ಮಾದರಿಯ ಅಂಡರ್ ಪಾಸ್ ನಿರ್ಮಾಣ

Suddi Udaya

ನಾಳ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದ ಆವರಣದಲ್ಲಿ ಹಣ್ಣಿನ ಗಿಡಗಳ ನಾಟಿ

Suddi Udaya
error: Content is protected !!