25.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಬೆಳ್ತಂಗಡಿಯಲ್ಲಿ ಸಾಯಿನಾಥ್ ಗೌಡ ರವರ ನೂತನ ವಕೀಲರ ಕಛೇರಿ ಉದ್ಘಾಟನೆ

ಬೆಳ್ತಂಗಡಿ ನಗರ ಪಂಚಾಯತ್ ಹತ್ತಿರದ ಮಹಿಳಾ ಮಂಡಲಗಳ ಒಕ್ಕೂಟ ಕಟ್ಟಡದಲ್ಲಿ ಸಾಯಿನಾಥ್ ಗೌಡ ಇವರ ನೂತನ ವಕೀಲರ ಕಛೇರಿ ಅ. 20ರಂದು ಶುಭಾರಂಭಗೊಂಡಿತು.


ಸುಪ್ರೀಂ ಕೋರ್ಟ್ ಹಾಗೂ ಹೈ ಕೋರ್ಟ್ ನ ಹಿರಿಯ ವಕೀಲರಾದ ಪಿ ಪಿ ಹೆಗ್ಡೆ ಯವರು ದೀಪ ಪ್ರಜ್ವಲಿಸುವುದರ ಮೂಲಕ ಉದ್ಘಾಟಿಸಿದರು.


ಕಾರ್ಯಕ್ರಮದಲ್ಲಿ ಬೆಳ್ತಂಗಡಿ ವಕೀಲರ ಸಂಘದ ಅಧ್ಯಕ್ಷ ವಸಂತ ಮರಕ್ಕಡ, ಹಾಗೂ ಬೆಳ್ತಂಗಡಿ ವಕೀಲರುಗಳಾದ ಮನೋಹರ ಕುಮಾರ್, ಅನಿಲ್ ಕುಮಾರ್ ಮತ್ತು ಮಂಗಳೂರಿನ ವಕೀಲ ಮಿತ್ರಳುಗಳಾದ ರಾಜೇಶ್ ಕುಮಾರ್ ಅಮ್ಟಾಡಿ, ಸಚಿನ್ ದೇವೇಂದ್ರ, ರಾಘವೇಂದ್ರ ರಾವ್, ಗಿರೀಶ್ ಶೆಟ್ಟಿ, ನಾರಾಯಣ ಗೌಡ, ಶ್ರೀಮತಿ ಮೋಹಿನಿ.ಎಸ್ ಉಪಸ್ಥಿತರಿದ್ದರು.

ಸಾಯಿನಾಥ್ ಗೌಡ ಇವರು ಖ್ಯಾತ ವಕೀಲರರಾದ ಪಿ ಪಿ ಹೆಗ್ಡೆ ಇವರ ಮಂಗಳೂರಿನ ಕಚೇರಿಯಲ್ಲಿ ಕಿರಿಯ ವಕೀಲರಾಗಿ ವಕೀಲಿ ವೃತ್ತಿ ಮಾಡುತ್ತಿದ್ದರು.

Related posts

ಬಳಂಜ ಗ್ರಾ.ಪಂ. ಸದಸ್ಯರ ಸಹಕಾರದಿಂದ ಕಾಪಿನಡ್ಕದಲ್ಲಿದ್ದ ಅಪಾಯಕಾರಿ ವಿದ್ಯುತ್ ಕಂಬ ಸರಿಪಡಿಸಿದ ಮೆಸ್ಕಾಂ ಇಲಾಖೆ, ಗ್ರಾಮಸ್ಥರಿಂದ ಶ್ಲಾಘನೆ

Suddi Udaya

ಧರ್ಮಸ್ಥಳ ಶ್ರೀ ಧ.ಮಂ. ಆಂಗ್ಲ ಮಾಧ್ಯಮ ಶಾಲೆಯಲ್ಲಿ ರೇಬಿಸ್ ರೋಗದ ಕುರಿತು ಮಾಹಿತಿ ಕಾರ್ಯಾಗಾರ

Suddi Udaya

ಎ.17: ಬೆಳ್ತಂಗಡಿ ವಿಧಾನ ಸಭಾ ಕ್ಷೇತ್ರದಲ್ಲಿ ಬಿಜೆಪಿ, ಕಾಂಗ್ರೆಸ್, ಎಸ್‌ಡಿಪಿಐ ಅಭ್ಯರ್ಥಿಗಳಿಂದ ನಾಮಪತ್ರ : ‌ಬೆಳ್ತಂಗಡಿ ನಗರದಲ್ಲಿ ಸಂಚಾರಕ್ಕೆ ಅಡಚಣೆ ಹಿನ್ನಲೆಯಲ್ಲಿ ರಸ್ತೆ ಸಂಚಾರದಲ್ಲಿ ಬದಲಾವಣೆ

Suddi Udaya

ಮಚ್ಚಿನ : ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ವಿಶಿಷ್ಟ ಶ್ರೇಣಿಯಲ್ಲಿ ಉತ್ತೀರ್ಣರಾದ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ

Suddi Udaya

ಬೆಳ್ತಂಗಡಿ ಕಾಂಗ್ರೆಸ್ ಕಚೇರಿಗೆ ಕೃಷಿ ಸಚಿವ ಚೆಲುವರಾಯಸ್ವಾಮಿ ಭೇಟಿ: ಹಲವು ಬೇಡಿಕೆಗಳಿಗೆ ಶೀಘ್ರವಾಗಿ ಸ್ಪಂದಿಸುವ ಭರವಸೆ ವ್ಯಕ್ತಪಡಿಸಿದ ಸಚಿವರು

Suddi Udaya

ಲಾಯಿಲ: ಕುಂಟಿನಿ ಸ.ಕಿ.ಪ್ರಾ. ಶಾಲಾ ಪ್ರಾರಂಭೋತ್ಸವ

Suddi Udaya
error: Content is protected !!