July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಬೆಳ್ತಂಗಡಿಯಲ್ಲಿ ಸಾಯಿನಾಥ್ ಗೌಡ ರವರ ನೂತನ ವಕೀಲರ ಕಛೇರಿ ಉದ್ಘಾಟನೆ

ಬೆಳ್ತಂಗಡಿ ನಗರ ಪಂಚಾಯತ್ ಹತ್ತಿರದ ಮಹಿಳಾ ಮಂಡಲಗಳ ಒಕ್ಕೂಟ ಕಟ್ಟಡದಲ್ಲಿ ಸಾಯಿನಾಥ್ ಗೌಡ ಇವರ ನೂತನ ವಕೀಲರ ಕಛೇರಿ ಅ. 20ರಂದು ಶುಭಾರಂಭಗೊಂಡಿತು.


ಸುಪ್ರೀಂ ಕೋರ್ಟ್ ಹಾಗೂ ಹೈ ಕೋರ್ಟ್ ನ ಹಿರಿಯ ವಕೀಲರಾದ ಪಿ ಪಿ ಹೆಗ್ಡೆ ಯವರು ದೀಪ ಪ್ರಜ್ವಲಿಸುವುದರ ಮೂಲಕ ಉದ್ಘಾಟಿಸಿದರು.


ಕಾರ್ಯಕ್ರಮದಲ್ಲಿ ಬೆಳ್ತಂಗಡಿ ವಕೀಲರ ಸಂಘದ ಅಧ್ಯಕ್ಷ ವಸಂತ ಮರಕ್ಕಡ, ಹಾಗೂ ಬೆಳ್ತಂಗಡಿ ವಕೀಲರುಗಳಾದ ಮನೋಹರ ಕುಮಾರ್, ಅನಿಲ್ ಕುಮಾರ್ ಮತ್ತು ಮಂಗಳೂರಿನ ವಕೀಲ ಮಿತ್ರಳುಗಳಾದ ರಾಜೇಶ್ ಕುಮಾರ್ ಅಮ್ಟಾಡಿ, ಸಚಿನ್ ದೇವೇಂದ್ರ, ರಾಘವೇಂದ್ರ ರಾವ್, ಗಿರೀಶ್ ಶೆಟ್ಟಿ, ನಾರಾಯಣ ಗೌಡ, ಶ್ರೀಮತಿ ಮೋಹಿನಿ.ಎಸ್ ಉಪಸ್ಥಿತರಿದ್ದರು.

ಸಾಯಿನಾಥ್ ಗೌಡ ಇವರು ಖ್ಯಾತ ವಕೀಲರರಾದ ಪಿ ಪಿ ಹೆಗ್ಡೆ ಇವರ ಮಂಗಳೂರಿನ ಕಚೇರಿಯಲ್ಲಿ ಕಿರಿಯ ವಕೀಲರಾಗಿ ವಕೀಲಿ ವೃತ್ತಿ ಮಾಡುತ್ತಿದ್ದರು.

Related posts

ನಿಟ್ಟಡೆ: ಬೀಯದಡಿ ನಿವಾಸಿ ಜಾನಕಿ ನಿಧನ

Suddi Udaya

ಎಂಡೋಸಲ್ಫಾನ್ ವಿರುದ್ಧ ಹೋರಾಟಗಾರರಾದ ಕೊಕ್ಕಡದ ಶ್ರೀಧರ ಗೌಡ ಕೆಂಗುಡೇಲುರವರಿಗೆ “ವಿಕ ಹಿರೋಸ್” ಪ್ರಶಸ್ತಿ

Suddi Udaya

ಪೆರಾಜೆ ಕಿಂಡಿ ಅಣೆಕಟ್ಟುವಿನಲ್ಲಿ ಶೇಖರಣೆಗೊಂಡ ಮರದ ದಿಮ್ಮಿಗಳು ಬಳಂಜ ಗ್ರಾಮ ಪಂಚಾಯತ್ ನಿಂದ ತೆರವು ಕಾರ್ಯ

Suddi Udaya

ತೀರಾ ಹದಗೆಟ್ಟ ಇಂದಬೆಟ್ಟು ಶ್ರೀ ಅರ್ಧನಾರೀಶ್ವರಿ ದೇವಸ್ಥಾನಕ್ಕೆ ಹೋಗುವ ರಸ್ತೆ: ಗ್ರಾ.ಪಂ. ಮಾಜಿಸದಸ್ಯ, ಸಾಮಾಜಿಕ ಹೋರಾಟಗಾರ ವೆಂಕಪ್ಪ ಕೊಟ್ಯಾನ್ ರಿಂದ ವಿಶಿಷ್ಟವಾಗಿ ಹೋರಾಟ: ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿರುವ ಬ್ಯಾನರ್

Suddi Udaya

ಬಳಂಜ–ನಾಲ್ಕೂರಿನ ಯುವಕರಿಂದ ಅಮರನಾಥ ಯಾತ್ರೆ ಪವಿತ್ರ ಹಿಮಲಿಂಗ ದರ್ಶನದೊಂದಿಗೆ ವೈಷ್ಣೋದೇವಿ, ಶಿವಖೋರಿ ಸೇರಿದಂತೆ ಹಲವು ಪುಣ್ಯಕ್ಷೇತ್ರಗಳಿಗೆ ಭೇಟಿ

Suddi Udaya

ಮಂಗಳೂರು ಹಾಲು ಒಕ್ಕೂಟದ ನೌಕರರ ಟ್ರಸ್ಟಿನ ವತಿಯಿಂದ ಅಶೋಕ ಕುಮಾರ್ ಕುಟುಂಬಕ್ಕೆರೂ1.50 ಲಕ್ಷ ಚೆಕ್ ಹಸ್ತಾಂತರ

Suddi Udaya
error: Content is protected !!