ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಬೆಳ್ತಂಗಡಿಯಲ್ಲಿ ಸಾಯಿನಾಥ್ ಗೌಡ ರವರ ನೂತನ ವಕೀಲರ ಕಛೇರಿ ಉದ್ಘಾಟನೆ

ಬೆಳ್ತಂಗಡಿ ನಗರ ಪಂಚಾಯತ್ ಹತ್ತಿರದ ಮಹಿಳಾ ಮಂಡಲಗಳ ಒಕ್ಕೂಟ ಕಟ್ಟಡದಲ್ಲಿ ಸಾಯಿನಾಥ್ ಗೌಡ ಇವರ ನೂತನ ವಕೀಲರ ಕಛೇರಿ ಅ. 20ರಂದು ಶುಭಾರಂಭಗೊಂಡಿತು.


ಸುಪ್ರೀಂ ಕೋರ್ಟ್ ಹಾಗೂ ಹೈ ಕೋರ್ಟ್ ನ ಹಿರಿಯ ವಕೀಲರಾದ ಪಿ ಪಿ ಹೆಗ್ಡೆ ಯವರು ದೀಪ ಪ್ರಜ್ವಲಿಸುವುದರ ಮೂಲಕ ಉದ್ಘಾಟಿಸಿದರು.


ಕಾರ್ಯಕ್ರಮದಲ್ಲಿ ಬೆಳ್ತಂಗಡಿ ವಕೀಲರ ಸಂಘದ ಅಧ್ಯಕ್ಷ ವಸಂತ ಮರಕ್ಕಡ, ಹಾಗೂ ಬೆಳ್ತಂಗಡಿ ವಕೀಲರುಗಳಾದ ಮನೋಹರ ಕುಮಾರ್, ಅನಿಲ್ ಕುಮಾರ್ ಮತ್ತು ಮಂಗಳೂರಿನ ವಕೀಲ ಮಿತ್ರಳುಗಳಾದ ರಾಜೇಶ್ ಕುಮಾರ್ ಅಮ್ಟಾಡಿ, ಸಚಿನ್ ದೇವೇಂದ್ರ, ರಾಘವೇಂದ್ರ ರಾವ್, ಗಿರೀಶ್ ಶೆಟ್ಟಿ, ನಾರಾಯಣ ಗೌಡ, ಶ್ರೀಮತಿ ಮೋಹಿನಿ.ಎಸ್ ಉಪಸ್ಥಿತರಿದ್ದರು.

ಸಾಯಿನಾಥ್ ಗೌಡ ಇವರು ಖ್ಯಾತ ವಕೀಲರರಾದ ಪಿ ಪಿ ಹೆಗ್ಡೆ ಇವರ ಮಂಗಳೂರಿನ ಕಚೇರಿಯಲ್ಲಿ ಕಿರಿಯ ವಕೀಲರಾಗಿ ವಕೀಲಿ ವೃತ್ತಿ ಮಾಡುತ್ತಿದ್ದರು.

Related posts

ಉಜಿರೆ ಎಸ್. ಡಿ.ಎಂ ಸ್ನಾತಕೋತ್ತರ ಕೇಂದ್ರದಲ್ಲಿ ಉದ್ಯಮಶೀಲತೆ ಕಾರ್ಯಾಗಾರ

Suddi Udaya

ಪುಂಜಾಲಕಟ್ಟೆಯಲ್ಲಿ ಲಾರಿ ಪಲ್ಟಿ: ಓರ್ವ ಸಾವು

Suddi Udaya

ಜೆಸಿಐ ಬೆಳ್ತಂಗಡಿಯ ಉದ್ದೇಶಿತ ‘ಜೇಸಿ ಛೇಂಬರ್ ಆಫ್ ಕಾಮರ್ಸ್’ ಸ್ಥಾಪನೆ ಬಗ್ಗೆ ಮಾಹಿತಿ ಕಾರ್ಯಾಗಾರ

Suddi Udaya

ಅಳದಂಗಡಿ :ಶ್ರೀ ಮಹಾಗಣಪತಿ ದೇವರಿಗೆ ದೃಢ ಕಲಶಾಭಿಷೇಕ

Suddi Udaya

ಆ 17: ತಾಲೂಕಿನಲ್ಲಿ ಮೊಟ್ಟ ಮೊದಲ ಬಾರಿಗೆ ರಮ್ಯ 1 ಗ್ರಾಂ ಗೋಲ್ಡ್ & ಫ್ಯಾನ್ಸಿ ಉಜಿರೆಯಲ್ಲಿ ಲಾಕ್ಮಿ ಕಂಪೆನಿಯ ಕಾಸ್ಮೆಟಿಕ್ಸ್ ಹೊಸ ಕೌಂಟರ್ ಶುಭಾರಂಭ

Suddi Udaya

ಮಾಜಿ ಶಾಸಕ ಕೆ. ವಸಂತ ಬಂಗೇರ ರವರಿಗೆ ಅಂತಿಮ ನಮನ ಸಲ್ಲಿಸಿದ ಸಂಸದ ನಳಿನ್ ಕುಮಾರ್ ಕಟೀಲ್

Suddi Udaya
error: Content is protected !!