ಧಾರ್ಮಿಕ

ಶ್ರೀ ಕ್ಷೇತ್ರ ಚಂದ್ರಪುರ ಶಿಶಿಲ ಜಿನ ಮಂದಿರದಲ್ಲಿ ಭಗವಾನ್ ವರ್ಧಮಾನ ಸ್ವಾಮಿಯ ಮೋಕ್ಷ ಕಲ್ಯಾಣೋತ್ಸವ

ಶಿಶಿಲ: ಇಂದು ಭಗವಾನ್ ೧0೦೮ ಶ್ರೀ ವರ್ಧಮಾನ ಮಹಾವೀರ ಸ್ವಾಮಿಯ ಜನ್ಮ ಕಲ್ಯಾಣೋತ್ಸವವು ಶ್ರೀ ಕ್ಷೇತ್ರ ಚಂದ್ರಪುರ ಶಿಶಿಲದ ಭಗವಾನ್ ೧೦೦೮ ಶ್ರೀ ಚಂದ್ರನಾಥ ಸ್ವಾಮಿ ಸನ್ನಿಧಿಯಲ್ಲಿ ಮುಂಜಾನೆ 5 ಗಂಟೆಯಿಂದ ವಿಜ್ರಮಣೆಯಿಂದ ಜರಗಿತು.


ಭಗವಾನ್ ತೀರ್ಥಂಕರರಿಗೆ ಹಾಲು , ಗಂಧ ಸಿಯಾಳ ಚಂದನ ಮುಂತಾದ ದೃವ್ಯಗಳಿಂದ ಅಭಿಷೇಕಗಳನ್ನು ಮಾಡಿ ಮಹಾಮತೆ ಶ್ರೀ ಪದ್ಮಾವತಿ ಅಮ್ಮನವರಿಗೆ ವಿಶೇಷ ಪೂಜೆಗಳನ್ನು ನೆರವೇರಿಸಿ ಸಾಮೂಹಿಕ ಆರತಿ ಬೆಳಗುದರೊಂದಿಗೆ ಜಿನ ಭಜನೆಯೊಂದಿಗೆ ಪೂಜಾ ಮಹೋತ್ಸವ ನಡೆಯಿತು

. ಈ ಸಂದರ್ಭದಲ್ಲಿ ವಿದ್ಯುತ್ ಚಾಲಿತ ಬ್ಯಾಂಡ್ ಸೆಟ್ ನ್ನು ಶ್ರೀಮತಿ ಶ್ರೇಯ ವಿಶಾಲ್ ಹೆಗಡೆ ಕಾಯರ್ತಡ್ಕ ಇವರು ದಾನ ನೀಡಿದರು ಎಲ್ಲರ ಸಹಕಾರದಿಂದ ದೋಸೆ ಹಬ್ಬವನ್ನು ಆಚರಿಸಲಾಯಿತು. ಅತಿ ಹೆಚ್ಚು

ಸಂಖ್ಯೆಯಲ್ಲಿ ಶ್ರಾವಕ ಶ್ರಾವಕಿಯರು ಭಾಗವಹಿಸಿದ್ದು ಡಾ. ಕೆ. ಜಯಕೀರ್ತಿ ಜೈನ್, ಹೆಚ್ .ವಿಜಯಕುಮರ್, ಫಣಿರಾಜ್.ಜೈನ್. ಶ್ರೀ ಯುವರಾಜ್ ಜೈನ್, ಸಂತೋಷ್ ಜೈನ್ , ಅತಿಶಯ ಜೈನ್ , ವಿಜೇಶ್ ಜೈನ್, ಭುವನ್ ಜೈನ್,
ಪ್ರೀತಮ್ ಜೈನ್ ಹಾಗೂ ರಾಣಿ ಶ್ರೀ ಕಾಳಾಲಾ ದೇವಿ ಜೈನ ಮಹಿಳಾ ಸಮಾಜದ ಸದಸ್ಯರು ಕಾರ್ಯಕ್ರಮದಲ್ಲಿ ಸಹಕರಿಸಿದರು.

Related posts

ಗೇರುಕಟ್ಟೆ ಶ್ರೀ ಗಣೇಶೋತ್ಸವ ಸೇವಾ ಸಮಿತಿ ವತಿಯಿಂದ ಗಣೇಶೋತ್ಸವ

Suddi Udaya

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ವಸ್ತ್ರ ಸಂಹಿತೆ ಜಾರಿ, ಭಕ್ತರಿಗೆ ಸಾಂಪ್ರದಾಯಿಕ ಉಡುಗೆ ಕಡ್ಡಾಯ

Suddi Udaya

ಅರಫಾ ಜಾಮಿಅಃ ಮಸ್ಜಿದ್ ಅತ್ತಾಜೆಯಲ್ಲಿ ಸಂಭ್ರಮದ ಬಕ್ರೀದ್ ಆಚರಣೆ

Suddi Udaya

ನಾಗರಪಂಚಮಿ ಹಬ್ಬದ ಆಚರಣೆಯ ಮಹತ್ವ

Suddi Udaya

ಧರ್ಮಸ್ಥಳ ಭಗವಾನ್ ಚಂದ್ರನಾಥ ಸ್ವಾಮಿ ಬಸದಿಯ ವಾರ್ಷಿಕೋತ್ಸವ

Suddi Udaya

ಉಜಿರೆ: ಶ್ರೀ ಜನಾರ್ದನ ಸ್ವಾಮಿ ದೇವಸ್ಥಾನಕ್ಕೆ ಪುತ್ತಿಗೆ ಮಠದ ಪೀಠಾಧೀಶ ಶ್ರೀ ಸುಗುಣೇಂದ್ರ ತೀರ್ಥ ಶ್ರೀಗಳರವರ ಭೇಟಿ

Suddi Udaya
error: Content is protected !!