July 23, 2026
ಧಾರ್ಮಿಕ

ಶ್ರೀ ಕ್ಷೇತ್ರ ಚಂದ್ರಪುರ ಶಿಶಿಲ ಜಿನ ಮಂದಿರದಲ್ಲಿ ಭಗವಾನ್ ವರ್ಧಮಾನ ಸ್ವಾಮಿಯ ಮೋಕ್ಷ ಕಲ್ಯಾಣೋತ್ಸವ

ಶಿಶಿಲ: ಇಂದು ಭಗವಾನ್ ೧0೦೮ ಶ್ರೀ ವರ್ಧಮಾನ ಮಹಾವೀರ ಸ್ವಾಮಿಯ ಜನ್ಮ ಕಲ್ಯಾಣೋತ್ಸವವು ಶ್ರೀ ಕ್ಷೇತ್ರ ಚಂದ್ರಪುರ ಶಿಶಿಲದ ಭಗವಾನ್ ೧೦೦೮ ಶ್ರೀ ಚಂದ್ರನಾಥ ಸ್ವಾಮಿ ಸನ್ನಿಧಿಯಲ್ಲಿ ಮುಂಜಾನೆ 5 ಗಂಟೆಯಿಂದ ವಿಜ್ರಮಣೆಯಿಂದ ಜರಗಿತು.


ಭಗವಾನ್ ತೀರ್ಥಂಕರರಿಗೆ ಹಾಲು , ಗಂಧ ಸಿಯಾಳ ಚಂದನ ಮುಂತಾದ ದೃವ್ಯಗಳಿಂದ ಅಭಿಷೇಕಗಳನ್ನು ಮಾಡಿ ಮಹಾಮತೆ ಶ್ರೀ ಪದ್ಮಾವತಿ ಅಮ್ಮನವರಿಗೆ ವಿಶೇಷ ಪೂಜೆಗಳನ್ನು ನೆರವೇರಿಸಿ ಸಾಮೂಹಿಕ ಆರತಿ ಬೆಳಗುದರೊಂದಿಗೆ ಜಿನ ಭಜನೆಯೊಂದಿಗೆ ಪೂಜಾ ಮಹೋತ್ಸವ ನಡೆಯಿತು

. ಈ ಸಂದರ್ಭದಲ್ಲಿ ವಿದ್ಯುತ್ ಚಾಲಿತ ಬ್ಯಾಂಡ್ ಸೆಟ್ ನ್ನು ಶ್ರೀಮತಿ ಶ್ರೇಯ ವಿಶಾಲ್ ಹೆಗಡೆ ಕಾಯರ್ತಡ್ಕ ಇವರು ದಾನ ನೀಡಿದರು ಎಲ್ಲರ ಸಹಕಾರದಿಂದ ದೋಸೆ ಹಬ್ಬವನ್ನು ಆಚರಿಸಲಾಯಿತು. ಅತಿ ಹೆಚ್ಚು

ಸಂಖ್ಯೆಯಲ್ಲಿ ಶ್ರಾವಕ ಶ್ರಾವಕಿಯರು ಭಾಗವಹಿಸಿದ್ದು ಡಾ. ಕೆ. ಜಯಕೀರ್ತಿ ಜೈನ್, ಹೆಚ್ .ವಿಜಯಕುಮರ್, ಫಣಿರಾಜ್.ಜೈನ್. ಶ್ರೀ ಯುವರಾಜ್ ಜೈನ್, ಸಂತೋಷ್ ಜೈನ್ , ಅತಿಶಯ ಜೈನ್ , ವಿಜೇಶ್ ಜೈನ್, ಭುವನ್ ಜೈನ್,
ಪ್ರೀತಮ್ ಜೈನ್ ಹಾಗೂ ರಾಣಿ ಶ್ರೀ ಕಾಳಾಲಾ ದೇವಿ ಜೈನ ಮಹಿಳಾ ಸಮಾಜದ ಸದಸ್ಯರು ಕಾರ್ಯಕ್ರಮದಲ್ಲಿ ಸಹಕರಿಸಿದರು.

Related posts

ಶಿರ್ಲಾಲು: ಗೆಜ್ಜೆಗಿರಿ ಯಾತ್ರಿ ನಿವಾಸ ಶಿಲಾನ್ಯಾಸದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಮಚ್ಚಿನ: ಎ.30-ಮೇ.03, ತರವಾಡು ಮನೆಯ ಗೃಹಪ್ರವೇಶ ಹಾಗೂ ದೈವ ದೇವರುಗಳ ಪುನರ್ ಪ್ರತಿಷ್ಠಾ ಬ್ರಹ್ಮಕಲಶೋತ್ಸವ

Suddi Udaya

ಮೇ 1: ದೇಲಂಪುರಿ ಕ್ಷೇತ್ರದಲ್ಲಿ ಮಳೆಗಾಗಿ ದೇವರಿಗೆ ಸೀಯಾಳ ಅಭಿಷೇಕ

Suddi Udaya

ಉಜಿರೆ ಬ್ರಹ್ಮಕಲಶೋತ್ಸವದಲ್ಲಿ ಕುವೆಟ್ಟು ತುಳು ಶಿವಳ್ಳಿ ವಲಯದ ಸದಸ್ಯರಿಂದ ಭಜನಾ ಸೇವೆ

Suddi Udaya

ಆಪರೇಷನ್ ಸಿಂದೂರ್ ಯಶಸ್ವಿ ಕಾರ್ಯಾಚರಣೆ ಭಾರತೀಯ ಸೈನ್ಯ ಹಾಗೂ ಸೈನಿಕರಿಗೆ ಶಕ್ತಿ ತುಂಬಲು ನಾವೂರು ಶ್ರೀ ಗೋಪಾಲಕೃಷ್ಣ ದೇವಸ್ಥಾನದಲ್ಲಿ‘ಸಾಮೂಹಿಕ ವಿಷ್ಟು ಸಹಸ್ರನಾಮ ಪಠಣ’

Suddi Udaya

ಅಳದಂಗಡಿ ಶ್ರೀ ಸೋಮನಾಥೇಶ್ವರಿ ದೇವರ ಬ್ರಹ್ಮಕಲಶೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya
error: Content is protected !!