September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಸೌತ್ ಕೆನರಾ ಫೋಟೋಗ್ರಾಫರ್ಸ್ ಅಸೋಸಿಯೇಷನ್ ಬೆಳ್ತಂಗಡಿ ವಲಯದಿಂದ ದೀಪಾವಳಿ ಆಚರಣೆ

ಕುವೆಟ್ಟು: ಸೌತ್ ಕೆನರಾ ಫೋಟೋಗ್ರಾಫರ್ಸ್ ಅಸೋಸಿಯೇಷನ್ ಬೆಳ್ತಂಗಡಿ ವಲಯದ ವತಿಯಿಂದ ಸಂಘದ ಛಾಯಾ ಭವನದಲ್ಲಿ ದೀಪಾವಳಿ ಆಚರಣೆಯನ್ನು ಸಂಭ್ರಮದಿಂದ ಆಚರಿಸಲಾಯಿತು.


ವಲಯದ ಅಧ್ಯಕ್ಷ ರವಿ ಪೂಜಾರಿ ನಾರಾವಿ, ಗೌರವಾಧ್ಯಕ್ಷ ವಿಲ್ಸನ್ ಬೆಳ್ತಂಗಡಿ, ಪ್ರಧಾನ ಕಾರ್ಯದರ್ಶಿ ದಾಮೋದರ್ ಗುರುವಾಯನಕೆರೆ, ಕೋಶಾಧಿಕಾರಿ ಸುಜಿತ್ ರೈ ಪದ್ಮಂಜ, ಮಾಜಿ ಅಧ್ಯಕ್ಷರುಗಳು, ಗೌರವ ಸಲಹೆಗಾರರು, ಪದಾಧಿಕಾರಿಗಳು, ಸದಸ್ಯರು ಉಪಸ್ಥಿತರಿದ್ದರು.

Related posts

ಶಾಸಕ ಹರೀಶ್ ಪೂಂಜರಿಂದ ಬಳಂಜ ಶಾಲಾ ಎಲ್.ಕೆ.ಜಿ ಕೊಠಡಿ ಉದ್ಘಾಟನೆ ಮತ್ತು ಅಶ್ವಥ್ ಹೆಗ್ಡೆ ಫೌಂಡೇಶನ್ ನಿಂದ ಶಾಲಾ ವಾಹನ ಸಮರ್ಪಣೆ

Suddi Udaya

ನ.10: ಬಳಂಜ -ನಾಲ್ಕೂರು – ತೆಂಕಕಾರಂದೂರು ಗ್ರಾಮದ ಪ್ರಮುಖ ಸಂಘ ಸಂಸ್ಥೆಗಳ ಸಹಕಾರದೊಂದಿಗೆ ಸಾರ್ವಜನಿಕ ಪ್ರಥಮ ವರ್ಷದ ಕೆಸರ್ದ ಲೇಸ್ ಬಲೇ ಗೊಬ್ಬುಗ

Suddi Udaya

ಬೆಳ್ತಂಗಡಿ: ವಾಣಿ ಪದವಿ ಪೂರ್ವ ಕಾಲೇಜಿನ ವಾರ್ಷಿಕ ಕ್ರೀಡಾಕೂಟ

Suddi Udaya

ಜೀವ ಬೆದರಿಕೆ ಆರೋಪ : ಕೆ.ಎನ್ ಗೌಡರಿಂದ ಠಾಣೆಗೆ ದೂರು

Suddi Udaya

ಗುರುವಾಯನಕೆರೆ ಕೃಷಿ ಪತ್ತಿನ ಸಹಕಾರ ಸಂಘದ ಚುನಾವಣೆಗೆ ಬಿಜೆಪಿ ಬೆಂಬಲಿತ ಅಭ್ಯರ್ಥಿಗಳ ನಾಮಪತ್ರ ಸಲ್ಲಿಕೆ

Suddi Udaya

ಮಡಂತ್ಯಾರು: ಹೊಂಡಗಳಿಂದ ಹದಗೆಟ್ಟ ರಸ್ತೆ: ಬಿಎಂಎಸ್ ರಿಕ್ಷಾ ಚಾಲಕರಿಂದ ಹೊಂಡ ಮುಚ್ಚುವ ಕಾರ್ಯ

Suddi Udaya
error: Content is protected !!