22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿವರದಿ

ಅ.23 ಶ್ರೀ ಮಹಾಗಣಪತಿ ದಂತ ಚಿಕಿತ್ಸಾಲಯ ಸ್ಥಳಾಂತರಗೊಂಡು ಶುಭಾರಂಭ

ಬೆಳ್ತಂಗಡಿ: ಕಳೆದ 22 ವರುಷಗಳಿಂದ ನೆಲ್ಯಾಡಿಯಲ್ಲಿ ಕಾರ್ಯಚರಿಸುತ್ತಿರುವ ಶ್ರೀ ಮಹಾಗಣಪತಿ ದಂತ ಚಿಕಿತ್ಸಾಲಯ 23ನೇ ವರ್ಷಕ್ಕೆ ಪಾದಾರ್ಪಣೆಗೊಂಡು ನೆಲ್ಯಾಡಿ ಕೆನರಾ ಬ್ಯಾಂಕ್ ಬಳಿವಿರುವ ಗಣೇಶ್ ಕಾಂಪ್ಲೆಕ್ಸ್ ನ ಮೊದಲ ಮಹಡಿಯಲ್ಲಿ ಸ್ಥಳಾಂತರಗೊಂಡು ಅ.23 ರಂದು ಬೆಳಗ್ಗೆ 8:30ಕ್ಕೆ ಶುಭಾರಂಭಗೊಳ್ಳಲಿದೆ ಎಂದು ಪ್ರಕಟಣೆ ತಿಳಿಸಿದೆ.

Related posts

ಮಹಾ ಕುಂಭ ಮೇಳ: 5 ತಿಂಗಳ ಮಗು, ತಂದೆ- ತಾಯಿ ಸಮೇತ ಪುಣ್ಯ ಸ್ನಾನ ಮಾಡಿ ಆದಶ೯ರಾದ ಬೆಳ್ತಂಗಡಿಯ ಮಹೇಶ್ ಆಚಾರ್ಯ

Suddi Udaya

ಇಂದಬೆಟ್ಟು: ಬಿಜೆಪಿ ಅಭ್ಯರ್ಥಿ ಹರೀಶ್ ಪೂಂಜರಿಂದ ಕಾರ್ಯಕರ್ತರೊಂದಿಗೆ ಸಮಾಲೋಚನೆ ಸಭೆ

Suddi Udaya

ಲಾಯಿಲ: ಹಳೆಪೇಟೆ ಮುಹಿಯುದ್ದಿನ್ ಜುಮ್ಮಾ ಮಸ್ಜಿದ್ ಯಲ್ಲಿ ಸಂಭ್ರಮದ ಈದ್ ಮಿಲಾದ್

Suddi Udaya

ಕರಾಯ ವಿದ್ಯುತ್ ಫೀಡರುಗಳಲ್ಲಿ ನಾಳೆ (ಆ.8) ವಿದ್ಯುತ್ ನಿಲುಗಡೆ

Suddi Udaya

ಉಜಿರೆ: ಶ್ರೀ ಧ. ಮಂ. ಅನುದಾನಿತ ಸೆಕೆಂಡರಿ ಶಾಲೆಯಲ್ಲಿ ಯೋಗ ತರಬೇತಿ ಉದ್ಘಾಟನೆ

Suddi Udaya

ಕಲ್ಮಂಜ: ನಿಡಿಗಲ್ ನಿವಾಸಿ ಶರೀಫ್ ಚಮ್ಮು ನಿಧನ

Suddi Udaya
error: Content is protected !!