25.5 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿ

ಕಲ್ಬೆಟ್ಟು ಮೋಟಾರ್ ಡ್ರೈವಿಂಗ್ ಸ್ಕೂಲ್ ಶುಭಾರಂಭ

ಬೆಳ್ತಂಗಡಿ: ತೀಕ್ಷಿತ್ ಕೆ ದಿಡುಪೆ ಮಾಲಕತ್ವದ ಕಲ್ಬೆಟ್ಟು ಮೋಟಾರ್ ಡ್ರೈವಿಂಗ್ ಸ್ಕೂಲ್ ಸಂಸ್ಥೆಯು ಅ.20ರಂದು ಶುಭಾರಂಭಗೊಂಡಿದೆ. ಮೋಟಾರ್ ಡ್ರೈವಿಂಗ್ ಸ್ಕೂಲ್ ಶುಭಾರಂಭದ ಉದ್ಘಾಟನೆಯನ್ನು ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟ ಇವರು ಉದ್ಘಾಟನೆ ನೆರವೇರಿಸಿ ಶುಭಕೋರಿದರು.

ಈ ಸಂದರ್ಭದಲ್ಲಿ ಉಮೇಶ್ ಗೌಡ ನಂದಿಕಾಡು, ಧಾರ್ಮಿಕ ಮುಖಂಡ ಕಿರಣ್ ಚಂದ್ರ ಡಿ ಪುಷ್ಪಗಿರಿ, ಮಾಜಿ ಜಿಲ್ಲಾ ಪಂಚಾಯತ್ ಅಧ್ಯಕ್ಷ ಕೊರಗಪ್ಪ ನಾಯಕ್, ವಾಣಿ ಶಿಕ್ಷಣ ಸಂಸ್ಥೆ ನಿರ್ದೇಶಕರಾದ ನಾರಾಯಣ ಗೌಡ ದೇವಸ್ಯ ಹಾಗೂ ಮುಂಡಾಜೆ ಸಿಎ ಬ್ಯಾಂಕ್ ಕಾರ್ಯನಿರ್ವಹಣಾಧಿಕಾರಿ ಪ್ರಸನ್ನ ಕುಮಾರ್ ಪರಂಜಪೆ, ಜಿಲ್ಲಾ ಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿ ಪುರಸ್ಕೃತ ಮಹಾಬಲ ಗೌಡ, ಬಂಗಾಡಿ ಸಿಎ ಬ್ಯಾಂಕ್ ನಿರ್ದೇಶಕ ಶೀನಪ್ಪ ಗೌಡ ನೇತ್ರಕೊಡಂಗೆ, ತಾಲೂಕು ವಕೀಲರ ಸಂಘದ ಕಾರ್ಯದರ್ಶಿ ನವೀನ್ ಗೌಡ, ವಾಣಿ ಸೌವಾರ್ದ ಕೋ ಆಪರೇಟಿವ್ ನಿರ್ದೇಶಕರಾದ ಸುರೇಶ್ ಗೌಡ, ಒಕ್ಕಲಿಗ ಸಂಘದ ಗ್ರಾಮ ಸಮಿತಿ ಅಧ್ಯಕ್ಷ ಆನಂದ ಗೌಡ ಮೈರ್ನೋಡಿ ಹಾಗೂ ಮನೆಯವರು ಹಾಗೂ ಸಾರ್ವಜನಿಕ ಬಂಧು ಬಳಗ, ಗಣ್ಯರು ಭಾಗವಹಿಸಿದ್ದರು.

Related posts

ಹೊಸಪಟ್ಣ ದೊಡ್ಯಾರು ಮನೆಯ ಶ್ರೀಮತಿ ಸುಂದರಿ ನಿಧನ

Suddi Udaya

ಉಜಿರೆ ಗ್ರಾ.ಪಂ. ವ್ಯಾಪ್ತಿಯಲ್ಲಿ ‘ಕೂಸಿನ ಮನೆ’ ಶಿಶು ಪಾಲನಾ ಕೇಂದ್ರ ಉದ್ಘಾಟನೆ

Suddi Udaya

ಉಜಿರೆ : ಶ್ರೀ ಧ.ಮಂ. ಕಾಲೇಜಿನ ವಿದ್ಯಾರ್ಥಿಗಳಿಂದ ಚುನಾವಣಾ ಜಾಗೃತಿ ಸಪ್ತಾಹದ ಅಂಗವಾಗಿ “ಮತದಾನ ನಮ್ಮ ಹಕ್ಕು” ಬೀದಿ ನಾಟಕ ಪ್ರದರ್ಶನ

Suddi Udaya

ತೆಂಕಕಾರಂದೂರು: ಅಕ್ರಮ ಮರಳು ಸಾಗಟ: ಆರೋಪಿ ಸಹಿತ ಪಿಕಪ್ ವಾಹನ ವಶ

Suddi Udaya

ಬೆಳ್ತಂಗಡಿ ತಾಲೂಕು ಪತ್ರಕರ್ತರ ಸಂಘದಿಂದ ಪತ್ರಿಕಾ ದಿನಾಚರಣೆ

Suddi Udaya

ಸುದ್ದಿ ಉದಯ ಪತ್ರಿಕಾ ವಿತರಕ ಯಕ್ಷಗಾನ ಕಲಾವಿದ ನಾರಾಯಣ ಕನಡ ದಂಪತಿಯ ವೈವಾಹಿಕ ಸುವರ್ಣ ಸಂಭ್ರಮ ಆಚರಣೆ

Suddi Udaya
error: Content is protected !!