22.9 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಕಿರಣ್‌ಚಂದ್ರ ಪುಷ್ಪಗಿರಿ ರವರಿಂದ ಡಯಾಲಿಸಿಸ್ ಬಂಧುಗಳಿಗೆ ಅಕ್ಕಿ ಹಾಗೂ ದಿನಸಿ ಸಾಮಾಗ್ರಿ ವಿತರಣೆ

ಬೆಳ್ತಂಗಡಿ: ಧಾರ್ಮಿಕ ಮುಖಂಡ ಕಿರಣ್‌ಚಂದ್ರ ಡಿ ಪುಷ್ಪಗಿರಿ ರವರಿಂದ ಬೆಳ್ತಂಗಡಿ ತಾಲೂಕಿನಲ್ಲಿ ಕಿಡ್ನಿ ವೈಫಲ್ಯದಿಂದ ಬಳಲುತ್ತಿರುವ ಡಯಾಲಿಸಿಸ್ ಹಿಂದು ಬಂಧುಗಳಿಗೆ ಸುಮಾರು 150 ಜನರಿಗೆ ದೀಪಾವಳಿ ಹಬ್ಬದ ಪ್ರಯುಕ್ತ ಅಕ್ಕಿ ಹಾಗೂ ದಿನಸಿ ಆಹಾರ ಸಾಮಾಗ್ರಿಗಳನ್ನು ನೀಡಿ ಅವರೊಂದಿಗೆ ದೀಪಾವಳಿ ಹಬ್ಬ ಆಚರಣೆ ಮಾಡಿದ್ದರು.

Related posts

ಉಜಿರೆ ಲಕ್ಷ್ಮೀ ಇಂಡಸ್ಟ್ರೀಸ್ ಕನಸಿನ ಮನೆ ಮಾಲಕ ಮೋಹನ್ ಕುಮಾರ್ ಕಚೇರಿಗೆ ಕ್ಯಾ. ಬ್ರಿಜೇಶ್ ಚೌಟ ಭೇಟಿ:

Suddi Udaya

ವೇಣೂರಿನ ವಿದ್ಯೋದಯ ಆಂಗ್ಲ ಮಾಧ್ಯಮ ಶಾಲೆಯಲ್ಲಿ ‘ನಿರ್ಮಲ ಚಿತ್ತ ಲಹರಿ’ ಕವನ ಸಂಕಲನ ಬಿಡುಗಡೆ

Suddi Udaya

ಲಾಯಿಲ: ಸ್ವ ಉದ್ಯೋಗ ಆಧಾರಿತ ತರಬೇತಿಯ ಸಮಾರೋಪ ಕಾರ್ಯಕ್ರಮ

Suddi Udaya

ನ.21: ಧರ್ಮಸ್ಥಳ ವಿದ್ಯುತ್ ಉಪಕೇಂದ್ರದ ಫೀಡರ್‌ಗಳಲ್ಲಿ ವಿದ್ಯುತ್ ನಿಲುಗಡೆ

Suddi Udaya

ಬಳಂಜ: 36ನೇ ವರ್ಷದ ಸಾರ್ವಜನಿಕ ಶ್ರೀ ಗಣೇಶೋತ್ಸವ: ಶ್ರದ್ದಾ ಭಕ್ತಿಯಿಂದ ಗಣಪತಿ ದೇವರ ಆರಾಧನೆ, ಸಾವಿರಾರು ಭಕ್ತರು ಭಾಗಿ

Suddi Udaya

ಧರ್ಮಸ್ಥಳ: ನೇತ್ರಾವತಿ ನದಿಯಲ್ಲಿ ಅಪರಿಚಿತ ಗಂಡಸಿನ ಮೃತದೇಹ ಕೊಳೆತ ಸ್ಥಿತಿಯಲ್ಲಿ ಪತ್ತೆ

Suddi Udaya
error: Content is protected !!