September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಗೇರುಕಟ್ಟೆ ಪತಂಜಲಿ ಯೋಗ ಶಾಖೆಯಲ್ಲಿ ದೀಪಾವಳಿ ಆಚರಣೆ

ಗೇರುಕಟ್ಟೆ: ಶ್ರೀ ಪತಂಜಲಿ ಯೋಗ ಶಿಕ್ಷಣ ಸಮಿತಿ ಕರ್ನಾಟಕ ಕೇಂದ್ರ ಕಛೇರಿ ತುಮಕೂರು ಇದರ ಕ್ಷೀರ ಸಂಗಮ ಸಭಾಭವನ ಕಳಿಯ- ಗೇರುಕಟ್ಟೆ ಯೋಗ ತರಬೇತಿ ಕೇಂದ್ರದಲ್ಲಿ ದೀಪಾವಳಿ ಹಬ್ಬದ ಪ್ರಯುಕ್ತ ಶ್ರೀ ಲಕ್ಷಿö್ಮÃ ಪೂಜೆಯನ್ನು ನೆರವೇರಿಸಲಾಯಿತು.

ನಿತ್ಯ ಯೋಗ ತರಗತಿಯನ್ನು ಸಂಚಾಲಕ ವಿಜಯಣ್ಣ ನಿರ್ವಹಿಸಿದರು. ಯೋಗ ಬಂಧು ದಿವಾಕರ ಆಚಾರ್ಯ ಗೇರುಕಟ್ಟೆ ದೀಪಾವಳಿ ನೀರು ತುಂಬುವ ಹಬ್ಬ, ನರಕ ಚತುರ್ದಶಿ, ಧನಲಕ್ಷ್ಮೀ ಪೂಜೆ ಬಗ್ಗೆ ಬೌದ್ಧಿಕ್ ನೀಡಿದರು.
ಕೇಂದ್ರದ ಸಹ ಶಿಕ್ಷಕ ಸುಕೇಶ್, ಅಶೋಕ, ವಸಂತ, ವರದಿ ಪ್ರಮುಖ ಕೇಶವ, ಅರುಣಾ, ಭಾರತಿ, ಪದ್ಮಲತ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.
ರಂಗೋಲಿ, ಹಣತೆಗಳ ಸಾಲು ಮತ್ತು ಅಮೃತ ಫಲಾಹಾರದ ಜೋಡಣೆಗೆ ಯೋಗಬಂಧುಗಳು ಸಹಕರಿಸಿದರು.

Related posts

ಬೆಳ್ತಂಗಡಿ ಲೋಬೊ ಮೋಟಾರ್ಸ್ನಲ್ಲಿ ಮಳೆಗಾಲದ ವಿಶೇಷ ಮಾನ್ಸೂನ್ ಆಫರ್

Suddi Udaya

ಸರ್ಕಲ್ ಇನ್ಸ್ಪೆಕ್ಟರ್ ಸಂದೇಶ್ ಪಿ.ಜಿ.ಗೆ ಮುಖ್ಯಮಂತ್ರಿಗಳ ಸೇವಾ ಪ್ರಶಸ್ತಿ – ಎಸ್ರ ಫೌಂಡೇಶನ್ ವತಿಯಿಂದ ಸನ್ಮಾನ

Suddi Udaya

ಚಂದ್ರನ ಮೇಲೆ ಸ್ಪರ್ಶ, ಎಕ್ಸೆಲ್ ನಲ್ಲಿ ಹರ್ಷ

Suddi Udaya

ಮಡಂತ್ಯಾರು: ಸೇಕ್ರೆಡ್ ಹಾರ್ಟ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ವಿಜ್ಞಾನ ಮಾದರಿ ಸ್ಪರ್ಧೆ

Suddi Udaya

ಉರುವಾಲು: ಬಾಯ್ತಾರು ಕಾರಿಂಜ ಶ್ರೀ ವನಶಾಸ್ತರ ದೇವಸ್ಥಾನಕ್ಕೆ ರಕ್ಷಿತ್ ಶಿವರಾಂ ಭೇಟಿ: ಬ್ರಹ್ಮಕಲಶೋತ್ಸವಕ್ಕೆ ಸಂಪೂರ್ಣ ಸಹಕಾರ ನೀಡುವುದಾಗಿ ಭರವಸೆ

Suddi Udaya

ಉಜಿರೆ ಅನುಗ್ರಹ ಶಿಕ್ಷಣ ಸಂಸ್ಥೆಯ ಸಂಭ್ರಮದ ವಾರ್ಷಿಕೋತ್ಸವ

Suddi Udaya
error: Content is protected !!