23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಬೆಳ್ತಂಗಡಿಯಲ್ಲಿ ಸಾಯಿನಾಥ್ ಗೌಡ ರವರ ನೂತನ ವಕೀಲರ ಕಛೇರಿ ಉದ್ಘಾಟನೆ

ಬೆಳ್ತಂಗಡಿ ನಗರ ಪಂಚಾಯತ್ ಹತ್ತಿರದ ಮಹಿಳಾ ಮಂಡಲಗಳ ಒಕ್ಕೂಟ ಕಟ್ಟಡದಲ್ಲಿ ಸಾಯಿನಾಥ್ ಗೌಡ ಇವರ ನೂತನ ವಕೀಲರ ಕಛೇರಿ ಅ. 20ರಂದು ಶುಭಾರಂಭಗೊಂಡಿತು.


ಸುಪ್ರೀಂ ಕೋರ್ಟ್ ಹಾಗೂ ಹೈ ಕೋರ್ಟ್ ನ ಹಿರಿಯ ವಕೀಲರಾದ ಪಿ ಪಿ ಹೆಗ್ಡೆ ಯವರು ದೀಪ ಪ್ರಜ್ವಲಿಸುವುದರ ಮೂಲಕ ಉದ್ಘಾಟಿಸಿದರು.


ಕಾರ್ಯಕ್ರಮದಲ್ಲಿ ಬೆಳ್ತಂಗಡಿ ವಕೀಲರ ಸಂಘದ ಅಧ್ಯಕ್ಷ ವಸಂತ ಮರಕ್ಕಡ, ಹಾಗೂ ಬೆಳ್ತಂಗಡಿ ವಕೀಲರುಗಳಾದ ಮನೋಹರ ಕುಮಾರ್, ಅನಿಲ್ ಕುಮಾರ್ ಮತ್ತು ಮಂಗಳೂರಿನ ವಕೀಲ ಮಿತ್ರಳುಗಳಾದ ರಾಜೇಶ್ ಕುಮಾರ್ ಅಮ್ಟಾಡಿ, ಸಚಿನ್ ದೇವೇಂದ್ರ, ರಾಘವೇಂದ್ರ ರಾವ್, ಗಿರೀಶ್ ಶೆಟ್ಟಿ, ನಾರಾಯಣ ಗೌಡ, ಶ್ರೀಮತಿ ಮೋಹಿನಿ.ಎಸ್ ಉಪಸ್ಥಿತರಿದ್ದರು.

ಸಾಯಿನಾಥ್ ಗೌಡ ಇವರು ಖ್ಯಾತ ವಕೀಲರರಾದ ಪಿ ಪಿ ಹೆಗ್ಡೆ ಇವರ ಮಂಗಳೂರಿನ ಕಚೇರಿಯಲ್ಲಿ ಕಿರಿಯ ವಕೀಲರಾಗಿ ವಕೀಲಿ ವೃತ್ತಿ ಮಾಡುತ್ತಿದ್ದರು.

Related posts

ಗುರುವಾಯನಕೆರೆ: ಶ್ರೀಮತಿ ಶಾಂತಾ ಪ್ರಭು ನಿಧನ

Suddi Udaya

ಕಾಶಿಪಟ್ಣ ಕೇಳ ಸಾರ್ವಜನಿಕ ಗಣೇಶೋತ್ಸವ ಸಮಿತಿಯ ಅಧ್ಯಕ್ಷರಾಗಿ ಯತೀಶ್ ಕೇದಿಗೆ

Suddi Udaya

ತೆಂಕಕಾರಂದೂರು ಸುಳ್ಯೋಡಿ ಗುರಿ ಶ್ರೀ ನಾಗಬ್ರಹ್ಮ ಕ್ಷೇತ್ರದಲ್ಲಿ ನಾಗ ದೇವರಿಗೆ ಪಂಚಾಮೃತ ಅಭಿಷೇಕ, ಕ್ಷೀರ ಅಭಿಷೇಕ, ತಂಬಿಲ ಸೇವೆ

Suddi Udaya

ನಿಡಿಗಲ್: ಸಾಮೂಹಿಕ ಶ್ರೀ ಸತ್ಯನಾರಾಯಣ ಪೂಜೆ – ಶಾಂಭವಿ ವಿಲಾಸ ಯಕ್ಷಗಾನ ಪ್ರದರ್ಶನ

Suddi Udaya

ಲಾಯಿಲ: ಕುಂಟಿನಿ ಸ.ಕಿ.ಪ್ರಾ.ಶಾಲೆಯ ವಿದ್ಯಾರ್ಥಿಗಳಿಗೆ ಶಾಲಾ ಪಠ್ಯಪುಸ್ತಕ ಮತ್ತು ಯೂನಿಫಾರ್ಮ್ ವಿತರಣೆ

Suddi Udaya

ಬೆಳ್ತಂಗಡಿ ವಿಧಾನ ಸಭಾ ಕ್ಷೇತ್ರದ ಮತ ಎಣಿಕೆ : ಏಳನೇ ಸುತ್ತಿನಲ್ಲಿ 6875 ಮತಗಳ ಮೂಲಕ ಬಿಜೆಪಿ ಅಭ್ಯರ್ಥಿ ಹರೀಶ್ ಪೂಂಜ ಮುನ್ನಡೆ

Suddi Udaya
error: Content is protected !!