ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಬೆಳ್ತಂಗಡಿಯಲ್ಲಿ ಸಾಯಿನಾಥ್ ಗೌಡ ರವರ ನೂತನ ವಕೀಲರ ಕಛೇರಿ ಉದ್ಘಾಟನೆ

ಬೆಳ್ತಂಗಡಿ ನಗರ ಪಂಚಾಯತ್ ಹತ್ತಿರದ ಮಹಿಳಾ ಮಂಡಲಗಳ ಒಕ್ಕೂಟ ಕಟ್ಟಡದಲ್ಲಿ ಸಾಯಿನಾಥ್ ಗೌಡ ಇವರ ನೂತನ ವಕೀಲರ ಕಛೇರಿ ಅ. 20ರಂದು ಶುಭಾರಂಭಗೊಂಡಿತು.


ಸುಪ್ರೀಂ ಕೋರ್ಟ್ ಹಾಗೂ ಹೈ ಕೋರ್ಟ್ ನ ಹಿರಿಯ ವಕೀಲರಾದ ಪಿ ಪಿ ಹೆಗ್ಡೆ ಯವರು ದೀಪ ಪ್ರಜ್ವಲಿಸುವುದರ ಮೂಲಕ ಉದ್ಘಾಟಿಸಿದರು.


ಕಾರ್ಯಕ್ರಮದಲ್ಲಿ ಬೆಳ್ತಂಗಡಿ ವಕೀಲರ ಸಂಘದ ಅಧ್ಯಕ್ಷ ವಸಂತ ಮರಕ್ಕಡ, ಹಾಗೂ ಬೆಳ್ತಂಗಡಿ ವಕೀಲರುಗಳಾದ ಮನೋಹರ ಕುಮಾರ್, ಅನಿಲ್ ಕುಮಾರ್ ಮತ್ತು ಮಂಗಳೂರಿನ ವಕೀಲ ಮಿತ್ರಳುಗಳಾದ ರಾಜೇಶ್ ಕುಮಾರ್ ಅಮ್ಟಾಡಿ, ಸಚಿನ್ ದೇವೇಂದ್ರ, ರಾಘವೇಂದ್ರ ರಾವ್, ಗಿರೀಶ್ ಶೆಟ್ಟಿ, ನಾರಾಯಣ ಗೌಡ, ಶ್ರೀಮತಿ ಮೋಹಿನಿ.ಎಸ್ ಉಪಸ್ಥಿತರಿದ್ದರು.

ಸಾಯಿನಾಥ್ ಗೌಡ ಇವರು ಖ್ಯಾತ ವಕೀಲರರಾದ ಪಿ ಪಿ ಹೆಗ್ಡೆ ಇವರ ಮಂಗಳೂರಿನ ಕಚೇರಿಯಲ್ಲಿ ಕಿರಿಯ ವಕೀಲರಾಗಿ ವಕೀಲಿ ವೃತ್ತಿ ಮಾಡುತ್ತಿದ್ದರು.

Related posts

ಮಡಂತ್ಯಾರು ಶ್ರೀ ಕ್ಷೇ.ಧ.ಗ್ರಾ. ಯೋಜನೆ ಹಾಗೂ ವಿವಿಧ ಸಮಿತಿಯಿಂದ ಸತ್ಯ ನಾರಾಯಣ ಪೂಜೆ ಮತ್ತು ಪದಗ್ರಹಣ ಕಾರ್ಯಕ್ರಮ

Suddi Udaya

ಪಡ್ಯಾರಬೆಟ್ಟು ಕ್ಷೇತ್ರಕ್ಕೆ ಬೇಟಿ ನೀಡಿದ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಕ್ಯಾ. ಬ್ರಿಜೇಶ್ ಚೌಟ

Suddi Udaya

ಎಸ್‌ಡಿಎಂ ಆಂ.ಮಾ. ಶಾಲೆಯಲ್ಲಿ ಕನಕದಾಸ ಜಯಂತಿ ಆಚರಣೆ

Suddi Udaya

ಚಾರ್ಮಾಡಿ ಘಾಟಿಯಲ್ಲಿ ಒಂಟಿ ಸಲಗ ಪ್ರತ್ಯಕ್ಷ: ಭಯಭೀತರಾದ ವಾಹನ ಸವಾರರು

Suddi Udaya

ಧರ್ಮಸ್ಥಳಕ್ಕೆ ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಭೇಟಿ

Suddi Udaya

ಲಾಯಿಲ : ರಸ್ತೆಗಳ ಬದಿಯಲ್ಲಿರುವ ಚರಂಡಿಗಳ ಹೂಳೆತ್ತುವಂತೆ ಮತ್ತು ಗಿಡ ಗಂಟಿಗಳನ್ನು ತೆರವುಗೊಳಿಸುವಂತೆ ಸಾರ್ವಜನಿಕರಿಂದ ಗ್ರಾ.ಪಂ.ಗೆ ಮನವಿ

Suddi Udaya
error: Content is protected !!