22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಸೌತ್ ಕೆನರಾ ಫೋಟೋಗ್ರಾಫರ್ಸ್ ಅಸೋಸಿಯೇಷನ್ ಬೆಳ್ತಂಗಡಿ ವಲಯದಿಂದ ದೀಪಾವಳಿ ಆಚರಣೆ

ಕುವೆಟ್ಟು: ಸೌತ್ ಕೆನರಾ ಫೋಟೋಗ್ರಾಫರ್ಸ್ ಅಸೋಸಿಯೇಷನ್ ಬೆಳ್ತಂಗಡಿ ವಲಯದ ವತಿಯಿಂದ ಸಂಘದ ಛಾಯಾ ಭವನದಲ್ಲಿ ದೀಪಾವಳಿ ಆಚರಣೆಯನ್ನು ಸಂಭ್ರಮದಿಂದ ಆಚರಿಸಲಾಯಿತು.


ವಲಯದ ಅಧ್ಯಕ್ಷ ರವಿ ಪೂಜಾರಿ ನಾರಾವಿ, ಗೌರವಾಧ್ಯಕ್ಷ ವಿಲ್ಸನ್ ಬೆಳ್ತಂಗಡಿ, ಪ್ರಧಾನ ಕಾರ್ಯದರ್ಶಿ ದಾಮೋದರ್ ಗುರುವಾಯನಕೆರೆ, ಕೋಶಾಧಿಕಾರಿ ಸುಜಿತ್ ರೈ ಪದ್ಮಂಜ, ಮಾಜಿ ಅಧ್ಯಕ್ಷರುಗಳು, ಗೌರವ ಸಲಹೆಗಾರರು, ಪದಾಧಿಕಾರಿಗಳು, ಸದಸ್ಯರು ಉಪಸ್ಥಿತರಿದ್ದರು.

Related posts

ಖೋ ಖೋ ಪಂದ್ಯಾಟ: ವೇಣೂರು ಸರಕಾರಿ ಪ್ರೌಢ ಶಾಲೆಯ ವಿದ್ಯಾರ್ಥಿಗಳು ಪ್ರಥಮ ಸ್ದಾನ

Suddi Udaya

ಪಟ್ರಮೆ: ಮೋನಮ್ಮ ನಿಧನ

Suddi Udaya

ಎಸ್‌ಡಿಪಿಐ ಬೆಳ್ತಂಗಡಿ ವತಿಯಿಂದ ಕಾರ್ಯಕರ್ತರ ಸಮಾವೇಶ

Suddi Udaya

ಭಾರತೀಯ ಜೈನ್‌ ಮಿಲನ್ ಬೆಳ್ತಂಗಡಿ ಮತ್ತು ಧೀಮತಿ ಮಹಿಳಾ ಸಮಾಜ ಉಜಿರೆ ಸಹಯೋಗದಲ್ಲಿ “ಆಹಾರೋತ್ಸವ ಮತ್ತು ಪ್ರತಿಭಾ ಪುರಸ್ಕಾರ”

Suddi Udaya

ನಿಡ್ಲೆ: ಶ್ರೀ ದುರ್ಗಾ ಆಟೋ ವರ್ಕ್ಸ್ ನಲ್ಲಿ ಆಯುಧ ಪೂಜೆ

Suddi Udaya

ಬೆಳ್ತಂಗಡಿ: ಶೇಂದಿ ತೆಗೆಯುವ ವೇಳೆ ವ್ಯಕ್ತಿ ಮರದಿಂದ ಬಿದ್ದು ಸಾವು

Suddi Udaya
error: Content is protected !!