23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಗೇರುಕಟ್ಟೆ ಪತಂಜಲಿ ಯೋಗ ಶಾಖೆಯಲ್ಲಿ ದೀಪಾವಳಿ ಆಚರಣೆ

ಗೇರುಕಟ್ಟೆ: ಶ್ರೀ ಪತಂಜಲಿ ಯೋಗ ಶಿಕ್ಷಣ ಸಮಿತಿ ಕರ್ನಾಟಕ ಕೇಂದ್ರ ಕಛೇರಿ ತುಮಕೂರು ಇದರ ಕ್ಷೀರ ಸಂಗಮ ಸಭಾಭವನ ಕಳಿಯ- ಗೇರುಕಟ್ಟೆ ಯೋಗ ತರಬೇತಿ ಕೇಂದ್ರದಲ್ಲಿ ದೀಪಾವಳಿ ಹಬ್ಬದ ಪ್ರಯುಕ್ತ ಶ್ರೀ ಲಕ್ಷಿö್ಮÃ ಪೂಜೆಯನ್ನು ನೆರವೇರಿಸಲಾಯಿತು.

ನಿತ್ಯ ಯೋಗ ತರಗತಿಯನ್ನು ಸಂಚಾಲಕ ವಿಜಯಣ್ಣ ನಿರ್ವಹಿಸಿದರು. ಯೋಗ ಬಂಧು ದಿವಾಕರ ಆಚಾರ್ಯ ಗೇರುಕಟ್ಟೆ ದೀಪಾವಳಿ ನೀರು ತುಂಬುವ ಹಬ್ಬ, ನರಕ ಚತುರ್ದಶಿ, ಧನಲಕ್ಷ್ಮೀ ಪೂಜೆ ಬಗ್ಗೆ ಬೌದ್ಧಿಕ್ ನೀಡಿದರು.
ಕೇಂದ್ರದ ಸಹ ಶಿಕ್ಷಕ ಸುಕೇಶ್, ಅಶೋಕ, ವಸಂತ, ವರದಿ ಪ್ರಮುಖ ಕೇಶವ, ಅರುಣಾ, ಭಾರತಿ, ಪದ್ಮಲತ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.
ರಂಗೋಲಿ, ಹಣತೆಗಳ ಸಾಲು ಮತ್ತು ಅಮೃತ ಫಲಾಹಾರದ ಜೋಡಣೆಗೆ ಯೋಗಬಂಧುಗಳು ಸಹಕರಿಸಿದರು.

Related posts

ಬೆಳ್ತಂಗಡಿ ಸುವರ್ಣ ಆರ್ಕೇಡ್‌ನಲ್ಲಿ ರಾಜ್‌ಎಂಟರ್‌ಪ್ರೈಸಸ್ ಸೈಬರ್ ಸೆಂಟರ್ ಶುಭಾರಂಭ

Suddi Udaya

ಕಾಂಗ್ರೆಸ್ ಪಕ್ಷದ ಅಭ್ಯರ್ಥಿಯ ಸೋಲು: ಬೆಳ್ತಂಗಡಿಯ ಮೂವರು ಕಾಂಗ್ರೆಸ್ ನಾಯಕರಿಗೆ ಕೆಪಿಸಿಸಿಯಿಂದ ಕಾರಣ ಕೇಳಿ ನೋಟೀಸ್

Suddi Udaya

ಮಹಾಮಂಡಲೇಶ್ವರಾಗಿ ಪಟ್ಟಾಭಿಶಿಕ್ತರಾಗಿ ಆಗಮಿಸಿದ ಕನ್ಯಾಡಿ ಶ್ರೀರಾಮ ಕ್ಷೇತ್ರ ಮಹಾಸಂಸ್ಥಾನದ ಸದ್ಗುರು ಶ್ರೀ ಬ್ರಹ್ಮಾನಂದ ಸರಸ್ವತೀ ಸ್ವಾಮೀಜಿಯವರಿಗೆ ಉಜಿರೆಯಲ್ಲಿ ಭಕ್ತರಿಂದ ಭವ್ಯ ಸ್ವಾಗತ

Suddi Udaya

ಚೆಕ್ ಅಮಾನ್ಯ ಪ್ರಕರಣ; ನ್ಯಾಯಾಲಯದಲ್ಲಿ ಖುಲಾಸೆ

Suddi Udaya

ಅಳದಂಗಡಿ ಶ್ರೀ ಗಾಯತ್ರಿ ವಿಶ್ವಕರ್ಮ ಸಂಘಟನಾ ಸಂಘದ 18ನೇ ವರ್ಷದ ವಾರ್ಷಿಕೋತ್ಸವ-ವಿಶ್ವಕರ್ಮ ಪೂಜೆ

Suddi Udaya

ಜೆ ಇ ಇ ಮೈನ್ಸ್ ಫಲಿತಾಂಶ ಪ್ರಕಟ ಗುರುವಾಯನಕೆರೆ ಎಕ್ಸೆಲ್ ಕಾಲೇಜಿನ ವಿದ್ಯಾರ್ಥಿಗಳ ಅಮೋಘ ಸಾಧನೆ

Suddi Udaya
error: Content is protected !!