ನಿಧನ

ಕಳೆಂಜ ನಾಟಿ ವೈದ್ಯೆಕಮಲ ನಿಧನ :

ಬೆಳ್ತಂಗಡಿ : ಕಳೆoಜ ಗ್ರಾಮದ ದಿ.ಶೀನಪ್ಪ ಗೌಡ ರವರ ಧರ್ಮಪತ್ನಿ ಶ್ರೀಮತಿ ಕಮಲ ಅಲ್ಪಕಾಲದ ಅನಾರೋಗ್ಯದಿಂದ ಅ. 23 ನಿಧನಹೊಂದಿದರು.
ಇವರು ನಾಟಿ ವೈದ್ಯೆಯಾಗಿ ಜನಾನುರಾಗಿಯಾಗಿದ್ದರು.
ಇವರು ಮಕ್ಕಳಾದ ಶ್ರೀಮತಿ ಯಮುನಾ ಬೂದಪ್ಪ ಗೌಡ, ಕೇಶವ ಗೌಡ, ಬಾಲಕೃಷ್ಣ ಗೌಡ, ಸೊಸೆಯಂದಿರು, ಮೊಮ್ಮಕ್ಕಳು ಹಾಗೂ ಬಂಧುವರ್ಗವನ್ನು ಅಗಲಿದ್ದಾರೆ.

Related posts

ಕಳೆಂಜ ಗ್ರಾ.ಪಂ. ಮಾಜಿ ಸದಸ್ಯ ಕುಶಾಲಪ್ಪ ಗೌಡ ರಿಗೆ ಮಾತೃ ವಿಯೋಗ

Suddi Udaya

ಕೊಕ್ಕಡ: ವಾಮನ ನಾಯ್ಕ ಹೃದಯಾಘಾತದಿಂದ ನಿಧನ

Suddi Udaya

ಬೆಳ್ತಂಗಡಿಯ ಪ್ರಭಾತ್ ಸ್ಟೋರ್ಸ್ ನ ಮಾಲಕ ಪ್ರಶಾಂತ್ ಭಟ್ ನಿಧನ

Suddi Udaya

ನೆರಿಯ ಸೆಂಟ್ ತೋಮಸ್ ಬ್ಯಾಂಡ್ ಸೆಟ್ ಮಾಸ್ಟರ್ ಬೇಬಿ ತಚ್ಚಾಟ್ ಹೃದಯಾಘಾತದಿಂದ ನಿಧನ

Suddi Udaya

ಪಟ್ರಮೆ: ಸೂರ್ಯತ್ತಾವು ನಿವಾಸಿ, ನಾಟಿ ವೈದ್ಯ ನಾರಾಯಣ ಉಂಗ್ರುಪುಳಿತ್ತಾಯ ನಿಧನ

Suddi Udaya

ಶ್ರೀಮತಿ ವಾರಿಜ ಬಟ್ಟೆಮಾರು,ನಾಳ ನಿಧನ

Suddi Udaya
error: Content is protected !!