37.9 C
ಪುತ್ತೂರು, ಬೆಳ್ತಂಗಡಿ
March 6, 2026
Uncategorized

ಅರಸಿನಮಕ್ಕಿಬೂಡುಮುಗೇರು ನಿವಾಸಿ ಅರಸಿನಮಕ್ಕಿ ಶಾಲೆಯ ಶಿಕ್ಷಕಿ ತೇಜಸ್ವಿನಿ ಶವ ಬಾವಿಯಲ್ಲಿ ಪತ್ತೆ

ಅರಸಿನಮಕ್ಕಿ : ಬೂಡುಮುಗೇರು ನಿವಾಸಿ ಅರಸಿನಮಕ್ಕಿ ಗೋಪಾಲಕೃಷ್ಣ ಅನುದಾನಿತ ಶಾಲೆಯಲ್ಲಿ ಕಳೆದ 2 ವರ್ಷದಿಂದ ಶಿಕ್ಷಕಿಯಾಗಿ ಕೆಲಸ ನಿರ್ವಹಿಸುತ್ತಿದ್ದ ತೇಜಸ್ವಿನಿ (23ವ.)ರವರ
ಶವ ಬಾವಿಯಲ್ಲಿ ಪತ್ತೆಯಾದ ಪ್ರಕರಣ ಇಂದು (ಅ. 23)ರಂದು ವರದಿಯಾಗಿದೆ.


ಇವರು ಮಾನಸಿಕ ಖಿನ್ನತೆಗೆ ಒಳಗಾಗಿದ್ದರೆನ್ನಲಾಗಿದ್ದು, ಕಾಲು ಜಾರಿ ಬಾವಿಗೆ ಬಿದ್ದರೇ, ಅಥವಾ ಆತ್ಮ ಹತ್ಯೆ ಮಾಡಿಕೊಂಡರೇ ಎಂಬುದು ಖಚಿತವಾಗಿಲ್ಲ, ಧಮ೯ಸ್ಥಳ ಪೊಲೀಸರು ಸ್ಥಳಕ್ಕೆ ಆಗಮಿಸಿ ತನಿಖೆ ನಡೆಸುತ್ತಿದ್ದಾರೆ.
ಮೃತರು ತಂದೆ, ತಾಯಿ, ಸಹೋದರಿಯರು, ಬಂಧು ಬಳಗವನ್ನು ಅಗಲಿದ್ದಾರೆ.

Related posts

ಬೆಳ್ತಂಗಡಿ ಧರ್ಮಪ್ರಾಂತ್ಯ ನೇತೃತ್ವದಲ್ಲಿ ಮುಖ್ಯ ಮಂತ್ರಿ ಪದಕ ವಿಜೇತ ವೃತ್ತ ನಿರೀಕ್ಷಕ ಸಂದೇಶ್ ಪಿ.ಜಿ ರವರಿಗೆ ಸನ್ಮಾನ

Suddi Udaya

ಕಡಿರುದ್ಯಾವರ: ವಿದ್ಯುತ್ ತಂತಿಯಲ್ಲಿ ಕಾಣಿಸಿಕೊಂಡ ಬೆಂಕಿ

Suddi Udaya

ರುಡ್ಸೆಟ್ ಸಂಸ್ಥೆ ಉಜಿರೆಯ2024-25ನೇ ಸಾಲಿನ ವಾರ್ಷಿಕ ಚಟುವಟಿಕೆಗಳ ವರದಿ ಬಿಡುಗಡೆಗೊಳಿಸಿದ ಡಾ.ಹೆಗ್ಗಡೆ

Suddi Udaya

ಸೆ .13: ಶ್ರವಣಬೆಳಗೊಳದ ಮಹಾಸ್ವಾಮೀಜಿ ಬೆಳ್ತಂಗಡಿ ಪುರ ಪ್ರವೇಶ

Suddi Udaya

ಸೋಷಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ ಬೆಳ್ತಂಗಡಿ ವಿಧಾನಸಭಾ ಕ್ಷೇತ್ರ ಸಮಿತಿ ವತಿಯಿಂದ ಕರ್ನಾಟಕ ರಾಜ್ಯೋತ್ಸವ ಆಚರಣೆ

Suddi Udaya

ಬೆಳ್ತಂಗಡಿ ಪಟ್ಟಣ ಪಂಚಾಯತ್ ಸದಸ್ಯರುಗಳಿಗೆ ಒಣ ಕಸ ವಿಲೇವಾರಿ ಬಗ್ಗೆ ವಿಶೇಷ ಅಧ್ಯಯನ ಪ್ರವಾಸ

Suddi Udaya
error: Content is protected !!