24 C
ಪುತ್ತೂರು, ಬೆಳ್ತಂಗಡಿ
June 8, 2026
Uncategorized

ಅರಸಿನಮಕ್ಕಿಬೂಡುಮುಗೇರು ನಿವಾಸಿ ಅರಸಿನಮಕ್ಕಿ ಶಾಲೆಯ ಶಿಕ್ಷಕಿ ತೇಜಸ್ವಿನಿ ಶವ ಬಾವಿಯಲ್ಲಿ ಪತ್ತೆ

ಅರಸಿನಮಕ್ಕಿ : ಬೂಡುಮುಗೇರು ನಿವಾಸಿ ಅರಸಿನಮಕ್ಕಿ ಗೋಪಾಲಕೃಷ್ಣ ಅನುದಾನಿತ ಶಾಲೆಯಲ್ಲಿ ಕಳೆದ 2 ವರ್ಷದಿಂದ ಶಿಕ್ಷಕಿಯಾಗಿ ಕೆಲಸ ನಿರ್ವಹಿಸುತ್ತಿದ್ದ ತೇಜಸ್ವಿನಿ (23ವ.)ರವರ
ಶವ ಬಾವಿಯಲ್ಲಿ ಪತ್ತೆಯಾದ ಪ್ರಕರಣ ಇಂದು (ಅ. 23)ರಂದು ವರದಿಯಾಗಿದೆ.


ಇವರು ಮಾನಸಿಕ ಖಿನ್ನತೆಗೆ ಒಳಗಾಗಿದ್ದರೆನ್ನಲಾಗಿದ್ದು, ಕಾಲು ಜಾರಿ ಬಾವಿಗೆ ಬಿದ್ದರೇ, ಅಥವಾ ಆತ್ಮ ಹತ್ಯೆ ಮಾಡಿಕೊಂಡರೇ ಎಂಬುದು ಖಚಿತವಾಗಿಲ್ಲ, ಧಮ೯ಸ್ಥಳ ಪೊಲೀಸರು ಸ್ಥಳಕ್ಕೆ ಆಗಮಿಸಿ ತನಿಖೆ ನಡೆಸುತ್ತಿದ್ದಾರೆ.
ಮೃತರು ತಂದೆ, ತಾಯಿ, ಸಹೋದರಿಯರು, ಬಂಧು ಬಳಗವನ್ನು ಅಗಲಿದ್ದಾರೆ.

Related posts

ಉಜಿರೆ: ಶ್ರೀ ಧ. ಮಂ. ಆಂ. ಮಾ. ಶಾಲೆಯಲ್ಲಿ ಯೋಗ ಉದ್ಘಾಟನಾ ಕಾರ್ಯಕ್ರಮ

Suddi Udaya

ಮೇಲಂತಬೆಟ್ಟು ಭಗವತಿ ದೇವಸ್ಥಾನ ಬ್ರಹ್ಮಕಲಶೋತ್ಸವ ಸಂಪನ್ನ: ಅಗ್ನಿಗುಳಿಗನ ಗಗ್ಗರ ಸೇವೆ

Suddi Udaya

ತ್ರೀ ಸ್ಟಾರ್ ವೈನ್ ಶಾಪ್ ಗೆ ನುಗ್ಗಿದ ಕಳ್ಳರು

Suddi Udaya

ಜ.17-18: ಬಂದಾರು ಕೊಂಕನೊಟ್ಟು ತರವಾಡು ಮನೆಯಲ್ಲಿ ಸಾನಿಧ್ಯ ದೈವಗಳ ನೇಮೋತ್ಸವ

Suddi Udaya

ಮಂಜುಶ್ರೀ ಮುದ್ರಣಾಲಯದ ಮೇಲ್ವಿಚಾರಕ ವಿಶ್ವನಾಥ ಶೆಟ್ಟಿಯವರಿಗೆ ಬೀಳ್ಕೊಡುಗೆ

Suddi Udaya

ಬಾರ್ಯ : ಸರಳೀಕಟ್ಟೆಯಲ್ಲಿ ಹಾರಿ ಹೋದ ಹಲವು ಮನೆಯ ಮೇಲ್ಛಾವಣಿ

Suddi Udaya
error: Content is protected !!