26.7 C
ಪುತ್ತೂರು, ಬೆಳ್ತಂಗಡಿ
June 8, 2026
ನಿಧನ

ಕಳೆಂಜ ನಾಟಿ ವೈದ್ಯೆಕಮಲ ನಿಧನ :

ಬೆಳ್ತಂಗಡಿ : ಕಳೆoಜ ಗ್ರಾಮದ ದಿ.ಶೀನಪ್ಪ ಗೌಡ ರವರ ಧರ್ಮಪತ್ನಿ ಶ್ರೀಮತಿ ಕಮಲ ಅಲ್ಪಕಾಲದ ಅನಾರೋಗ್ಯದಿಂದ ಅ. 23 ನಿಧನಹೊಂದಿದರು.
ಇವರು ನಾಟಿ ವೈದ್ಯೆಯಾಗಿ ಜನಾನುರಾಗಿಯಾಗಿದ್ದರು.
ಇವರು ಮಕ್ಕಳಾದ ಶ್ರೀಮತಿ ಯಮುನಾ ಬೂದಪ್ಪ ಗೌಡ, ಕೇಶವ ಗೌಡ, ಬಾಲಕೃಷ್ಣ ಗೌಡ, ಸೊಸೆಯಂದಿರು, ಮೊಮ್ಮಕ್ಕಳು ಹಾಗೂ ಬಂಧುವರ್ಗವನ್ನು ಅಗಲಿದ್ದಾರೆ.

Related posts

ಶಿಶಿಲ: ಪೇರಿಕೆ ನಿವಾಸಿ ಸುಪ್ರೀತಾ ಅನಾರೋಗ್ಯದಿಂದ ನಿಧನ

Suddi Udaya

ಬಳಂಜ: ಬೊಳ್ಳಾಜೆ ಚೆಲುವಮ್ಮ ಪೂಜಾರ್ತಿ ನಿಧನ

Suddi Udaya

ಹಿರಿಯ ಯಕ್ಷಗಾನ ಕಲಾವಿದ ಬಿ. ಗೋಪಾಲಕೃಷ್ಣ ನಿಧನ

Suddi Udaya

ಜಾನಪದ ವಿದ್ವಾಂಸ, ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿ ಮಾಜಿ ಅಧ್ಯಕ್ಷ ಡಾ| ಪಾಲ್ತಾಡಿ ರಾಮಕೃಷ್ಣ ಆಚಾರ್ ವಿಧಿವಶ

Suddi Udaya

ಕನ್ಯಾಡಿ ಗ್ರಾಮದ ಪಾಲೆದಡಿ ನಿವಾಸಿ ಜಯಾನಂದ ಪೂಜಾರಿ ನಿಧನ

Suddi Udaya

ಗುರುವಾಯನಕೆರೆ ನಿವಾಸಿ ಹನುಮಾನ್ ಟ್ರಾವೆಲ್ಸ್ ಏಜೆಂಟ್ ಪಂಡರಿನಾಥ್ ನಾಯಕ್ ನಿಧನ

Suddi Udaya
error: Content is protected !!