ನಿಧನ

ಕಳೆಂಜ ನಾಟಿ ವೈದ್ಯೆಕಮಲ ನಿಧನ :

ಬೆಳ್ತಂಗಡಿ : ಕಳೆoಜ ಗ್ರಾಮದ ದಿ.ಶೀನಪ್ಪ ಗೌಡ ರವರ ಧರ್ಮಪತ್ನಿ ಶ್ರೀಮತಿ ಕಮಲ ಅಲ್ಪಕಾಲದ ಅನಾರೋಗ್ಯದಿಂದ ಅ. 23 ನಿಧನಹೊಂದಿದರು.
ಇವರು ನಾಟಿ ವೈದ್ಯೆಯಾಗಿ ಜನಾನುರಾಗಿಯಾಗಿದ್ದರು.
ಇವರು ಮಕ್ಕಳಾದ ಶ್ರೀಮತಿ ಯಮುನಾ ಬೂದಪ್ಪ ಗೌಡ, ಕೇಶವ ಗೌಡ, ಬಾಲಕೃಷ್ಣ ಗೌಡ, ಸೊಸೆಯಂದಿರು, ಮೊಮ್ಮಕ್ಕಳು ಹಾಗೂ ಬಂಧುವರ್ಗವನ್ನು ಅಗಲಿದ್ದಾರೆ.

Related posts

ಪದ್ಮುಂಜ: ಮಲೆಂಗಲ್ಲು ನಿವಾಸಿ ಗೋಪಿ ನಿಧನ

Suddi Udaya

ಕುಕ್ಕೇಡಿ ಉಳ್ತೂರು ಬಳಿಯ ಕಡ್ತ್ಯಾರ್ ಎಂಬಲ್ಲಿ ಸುಡುಮದ್ದು ತಯಾರಿಕ ಘಟಕದಲ್ಲಿ ಭೀಕರ ಸ್ಪೋಟ ದುರಂತದಲ್ಲಿ ಚಿದ್ರಗೊಂಡು ದೂರಕ್ಕೆ ಎಸೆಯಲ್ಪಟ್ಟ ದೇಹಗಳು – ಮೂವರು ಸಾವು : ಹಲವರಿಗೆ ಗಂಭೀರ ಗಾಯ

Suddi Udaya

ಉಜಿರೆ: ಅಜಿತ್ ನಗರ ನಿವಾಸಿ ವಿಲ್ಫ್ರೆಡ್ ಡಿಸೋಜಾ ನಿಧನ

Suddi Udaya

ಬೆಳ್ತಂಗಡಿ ಬೊಟ್ಟುಗುಡ್ಡೆ ನಿವಾಸಿ ಶ್ರೀಮತಿ ಕಮಲ ಸಫಲ್ಯ ನಿಧನ

Suddi Udaya

ಪ್ರಧಾನಿ ನರೇಂದ್ರ ಮೋದಿ ತಾಯಿ ಹೀರಾ ಬೇನ್ ವಿಧಿವಶ

Suddi Udaya

ನಾಪತ್ತೆಯಾಗಿದ್ದ ಯುವಕನ ಶವ ಪಲ್ಗುಣಿ ನದಿಯಲ್ಲಿ ಪತ್ತೆ

Suddi Udaya
error: Content is protected !!