25.5 C
ಪುತ್ತೂರು, ಬೆಳ್ತಂಗಡಿ
June 8, 2026
ಧಾರ್ಮಿಕ

ನಾಲ್ಕೂರು: ಯುವಶಕ್ತಿ ತಂಡದಿಂದ ವಾಹನ ಪೂಜೆ

ನಾಲ್ಕೂರು: ಕಳೆದ ಹಲವಾರು ವರ್ಷಗಳಿಂದ ಸಮಾಜಮುಖಿ ಕೆಲಸ ಕಾರ್ಯಗಳನ್ನು ಮಾಡುತ್ತ ಬರುತ್ತಿರುವ ಯುವಶಕ್ತಿ ನಾಲ್ಕೂರು ತಂಡದಿಂದ ದೀಪಾವಳಿ ಹಬ್ಬದ ಸಂದರ್ಭದಲ್ಲಿ ವಾಹನ ಪೂಜೆಯು ಅ.22 ರಂದು ನಿಟ್ಟಡ್ಕದಲ್ಲಿ ನಡೆಯಿತು.

ನೂರಾರು ವಾಹನಗಳಿಗೆ ಆರ್ಚಕರು ಪೂಜೆ ನೇರವೇರಿಸಿದರು. ಯುವಶಕ್ತಿ ತಂಡದ ಸದಸ್ಯರು, ಇತರರು ಉಪಸ್ಥಿತರಿದ್ದರು.

Related posts

ಶಿಬಾಜೆ ಶ್ರೀ ಕ್ಷೇತ್ರ ಮೊಂಟೆತ್ತಡ್ಕ ದುರ್ಗಾಪರಮೇಶ್ವರೀ ದೇವಸ್ಥಾನದ ವಾರ್ಷಿಕ ಜಾತ್ರಾ ಮಹೋತ್ಸವ: ಹೊರೆಕಾಣಿಕೆ ಸಮರ್ಪಣೆ, ನೂತನ ಪಲ್ಲಕ್ಕಿ ಮೆರವಣಿಗೆ,

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳದಿಂದ ನಾರಾವಿ ಸೂರ್ಯನಾರಾಯಣ ದೇವಸ್ಥಾನಕ್ಕೆ ದೇಣಿಗೆ ಹಸ್ತಾಂತರ

Suddi Udaya

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ವಸ್ತ್ರ ಸಂಹಿತೆ ಜಾರಿ, ಭಕ್ತರಿಗೆ ಸಾಂಪ್ರದಾಯಿಕ ಉಡುಗೆ ಕಡ್ಡಾಯ

Suddi Udaya

ನಾರಾವಿ ಶ್ರೀ ಸೂರ್ಯನಾರಾಯಣ ದೇವಸ್ಥಾನದ ಬ್ರಹ್ಮಕಲಶೋತ್ಸವಕ್ಕೆ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಭೇಟಿ

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳ ಲಕ್ಷದೀಪೋತ್ಸವ: ಸವ೯ಧಮ೯ ಸಮ್ಮೇಳನದ 93ನೇ ಅಧಿವೇಶನ ಉದ್ಘಾಟನೆ

Suddi Udaya

ಬೆಳ್ತಂಗಡಿ ಹೋಲಿ ರೆಡಿಮರ್ ಚರ್ಚ್‌ನಲ್ಲಿ ತೆನೆ ಹಬ್ಬ: ಬೆಳ್ತಂಗಡಿ ನಗರದಲ್ಲಿ ಸಂಭ್ರಮದ ಮೆರವಣಿಗೆ

Suddi Udaya
error: Content is protected !!