25.5 C
ಪುತ್ತೂರು, ಬೆಳ್ತಂಗಡಿ
June 8, 2026
ಧಾರ್ಮಿಕ

ನಾಲ್ಕೂರು: ಯುವಶಕ್ತಿ ತಂಡದಿಂದ ವಾಹನ ಪೂಜೆ

ನಾಲ್ಕೂರು: ಕಳೆದ ಹಲವಾರು ವರ್ಷಗಳಿಂದ ಸಮಾಜಮುಖಿ ಕೆಲಸ ಕಾರ್ಯಗಳನ್ನು ಮಾಡುತ್ತ ಬರುತ್ತಿರುವ ಯುವಶಕ್ತಿ ನಾಲ್ಕೂರು ತಂಡದಿಂದ ದೀಪಾವಳಿ ಹಬ್ಬದ ಸಂದರ್ಭದಲ್ಲಿ ವಾಹನ ಪೂಜೆಯು ಅ.22 ರಂದು ನಿಟ್ಟಡ್ಕದಲ್ಲಿ ನಡೆಯಿತು.

ನೂರಾರು ವಾಹನಗಳಿಗೆ ಆರ್ಚಕರು ಪೂಜೆ ನೇರವೇರಿಸಿದರು. ಯುವಶಕ್ತಿ ತಂಡದ ಸದಸ್ಯರು, ಇತರರು ಉಪಸ್ಥಿತರಿದ್ದರು.

Related posts

ಕು. ಸೌಜನ್ಯಳ ಕೊಲೆ ಪ್ರಕರಣ: ಆರೋಪಿಗಳ ಪತ್ತೆಗಾಗಿ ವಿಶ್ವ ಹಿಂದೂ ಪರಿಷತ್ ವತಿಯಿಂದ ಬೈಲಂಗಡಿ ಶ್ರೀ ಸೋಮನಾಥೇಶ್ವರ ದೇವಸ್ಥಾನದಲ್ಲಿ ವಿಶೇಷ ಪ್ರಾರ್ಥನೆ

Suddi Udaya

ಕೊಕ್ಕಡ ಪರಿಸರದಲ್ಲಿ ಭೀಕರ ಬಿರುಗಾಳಿ ಮಳೆ: ಮರ ಉರುಳಿ ಬಿದ್ದರೂ ಹಾನಿಯಾಗದ ದೈವದ ಗುಡಿ: ದೈವಗಳ ಕಾನಿ೯ಕ ಭಕ್ತರ‌ ಅನಿಸಿಕೆ

Suddi Udaya

ಮೇ.25: ಧರ್ಮಸ್ಥಳದಲ್ಲಿ ಹತ್ತನಾವಧಿ (ಪತ್ತನಾಜೆ) ಉತ್ಸವ

Suddi Udaya

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ವಸ್ತ್ರ ಸಂಹಿತೆ ಜಾರಿ, ಭಕ್ತರಿಗೆ ಸಾಂಪ್ರದಾಯಿಕ ಉಡುಗೆ ಕಡ್ಡಾಯ

Suddi Udaya

ಬೆಳ್ತಂಗಡಿಯ ಜೈನ ಬಸದಿಗಳಿಗೆ ಅನುದಾನ ಬಿಡುಗಡೆ

Suddi Udaya

ಕೊಲ್ಲಿ ಶ್ರೀ ದುರ್ಗಾಪರಮೇಶ್ವರಿ, ಶ್ರೀ ದುರ್ಗಾದೇವಿ ದೇವಸ್ಥಾನದ ವರ್ಷಾವಧಿ ಜಾತ್ರಾ ಮಹೋತ್ಸವ ಮತ್ತು ವಾರ್ಷಿಕ ಪ್ರತಿಷ್ಠಾ ವರ್ಧಂತಿ

Suddi Udaya
error: Content is protected !!